AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ.

ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಬಿಡುಗಡೆ: ಸರ್ಕಾರಿ ಮ್ಯಾಪ್‌ ಇದೀಗ ಸಾರ್ವಜನಿಕರಿಗೆ ಲಭ್ಯ
Government Maps
TV9 Web
| Edited By: |

Updated on: Aug 19, 2021 | 3:53 PM

Share

ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು (Ministry of Science and Technology) ಮೂರು ಹೊಸ ಆನ್‌ಲೈನ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮೊದಲ ಬಾರಿಗೆ ಆನ್‌ಲೈನ್​ನಲ್ಲಿ ಸರ್ಕಾರಿ ಆ್ಯಪ್ ಅನ್ನು ಸಾರ್ವಜನಿಕರು ಉಪಯೋಗಿಸಬಹುದು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಬಿಡುಗಡೆ ಮಾಡಿರುವ ಮೂರು ಆನ್‌ಲೈನ್ ಆ್ಯಪ್ ಪೈಕಿ ಮೊದಲನೆಯದು ಸರ್ವೇ ಆಫ್ ಇಂಡಿಯಾ (SOI), SOI’s SARTHI ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಮತ್ತು ನ್ಯಾಶನಲ್ ಅಟ್ಲಾಸ್​ನ ಮ್ಯಾಂಚಿಟ್ರನ್ ಎಂಟರ್‌ಪ್ರೈಸ್ ಜಿಯೋಪೋರ್ಟಲ್ ಮತ್ತು ಥೆಮ್ಯಾಟಿಕ್ ಮ್ಯಾಪಿಂಗ್ ಸಂಸ್ಥೆ (NATMO).

ಇದು ಕಳೆದ ಆರು ತಿಂಗಳ ಹಿಂದೆ ಫೆಬ್ರವರಿಯಲ್ಲಿ ಭೌಗೋಳಿಕ ವಲಯದಲ್ಲಿ ಸರ್ಕಾರ ಮಾಡಿದ ಮತ್ತೊಂದು ಸುಧಾರಣೆಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಸಚಿವಾಲಯ ಬಿಡುಗಡೆ ಮಾಡಿದ ಹೊಸ ಕರಡು ರಾಷ್ಟ್ರೀಯ ಭೂಪ್ರದೇಶ ನೀತಿಯ ಪ್ರಕಾರ,  ಜಿಯೋಸ್ಪೇಷಿಯಲ್ ಡೇಟಾವನ್ನು ಸಾಮಾನ್ಯ ಗುರಿಯಾಗಿ ಪರಿಗಣಿಸಬೇಕು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕು ಎಂದು ತನ್ನ ಹೊಸ ನೀತಿಯಲ್ಲಿ ಹೇಳಲಾಗಿದೆ.

Samsung Galaxy M32 5G: ಸ್ಯಾಮ್​ಸಂಗ್​ನಿಂದ ಬಲಿಷ್ಠ ಬ್ಯಾಟರಿಯ ಹೊಸ 5G ಸ್ಮಾರ್ಟ್​ಫೋನ್ ಬಿಡುಗಡೆಗೆ ದಿನಾಂಕ ನಿಗದಿ

Realme Book: ರಿಯಲ್​ ಮಿಯಿಂದ ಭಾರತದಲ್ಲಿ ಮೊಟ್ಟ ಮೊದಲ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಎಷ್ಟು?

(Government Maps Now Easily Accessible To Public Through Online Portals)

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್