AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 60 ದಿನಗಳಲ್ಲಿ ನೀವು ಇಂಜಿನಿಯರ್ ಆಗಬೇಕೆ?: ಕನ್ನಡಿಗರಿಂದ ಕನ್ನಡಿಗರಿಗಾಗಿ ವಿನೂತನ ಪ್ರಯತ್ನ

ಸಾಫ್ಟ್​ವೇರ್ ಇಂಜಿನಿಯರ್ ಆಗಬೇಕು ಎಂಬ ಕನಸು ಹೊತ್ತವರಿಗೆ ನಾವು ಸಹಾಯ ಮಾಡುತ್ತೇವೆ ಎಂತಿದೆ ಬಾ ಗುರು ಟೆಕ್ಕಿ ಆಗು ಟೀಮ್.

ಕೇವಲ 60 ದಿನಗಳಲ್ಲಿ ನೀವು ಇಂಜಿನಿಯರ್ ಆಗಬೇಕೆ?: ಕನ್ನಡಿಗರಿಂದ ಕನ್ನಡಿಗರಿಗಾಗಿ ವಿನೂತನ ಪ್ರಯತ್ನ
Baa Guru Techie Aagu
Follow us
TV9 Web
| Updated By: Vinay Bhat

Updated on: Jul 13, 2021 | 10:43 AM

ನಾನು ಇಂಜಿನಿಯರ್ ಆಗಬೇಕು ಅಥವಾ ನಾನು ಇಂಜಿನಿಯರ್ ಆಗಬೇಕಿತ್ತು. ಹೀಗೆ ಕನಸು ಕಂಡವರು ಅನೇಕರಿದ್ದಾರೆ. ಆದರೆ, ಕೆಲವು ಕಾರಣಗಳಿಂದ ಸಾಧ್ಯವಾಗದೆ ಅದು ಕನಸಾಗಿಯೇ ಉಳಿದಿರಬಹುದು. ಇಂಥವರಿಗೆ ಕನ್ನಡಿಗರೇ ಒಂದು ವಿಶೇಷ ವೇದಿಕೆ ಕಲ್ಪಿಸುತ್ತಿದ್ದಾರೆ. ಅದುವೆ ಬಾ ಗುರು ಟೆಕ್ಕಿ ಆಗು (Baa Guru Techie Aagu) ಎಂಬ ತಂಡ.

ಹೌದು, ನೀವು ಬಿಎ, ಬಿಎಸ್​ಸಿ ಅಥವಾ ಬಿ.ಕಾಮ್ ಯಾವುದೇ ಕೋರ್ಸ್ ಕಲಿತಿದ್ದರೂ ಕೇವಲ 60 ದಿನಗಳಲ್ಲಿ ಇಂಜಿನಿಯರ್ ಆಗಬಹುದು. ವಿಶೇಷವಾಗಿ ಕನ್ನಡಿಗರಿಗೋಸ್ಕರವೇ ಕನ್ನಡದವರು ಮಾಡುತ್ತಿರುವ ವಿನೂತನ ಪ್ರಯತ್ನ ಇದಾಗಿದೆ.

ಸಾಫ್ಟ್​ವೇರ್ ಇಂಜಿನಿಯರ್ ಆಗಬೇಕು ಎಂಬ ಕನಸು ಹೊತ್ತವರಿಗೆ ನಾವು ಸಹಾಯ ಮಾಡುತ್ತೇವೆ ಎಂತಿದೆ ಬಾ ಗುರು ಟೆಕ್ಕಿ ಆಗು ಟೀಮ್. ನೀವು ಟೆಕ್ಕಿ ಆಗಬೇಕು ಎಂದಿದ್ದರೆ ಇವರು ನಿಮ್ಮನ್ನ ತಯಾರು ಮಾಡುತ್ತಾರೆ. ಅದುಕೂಡ ಕೇವಲ 60 ದಿನಗಳಲ್ಲಿ ಎಂಬುದು ವಿಶೆಷ. ಈ ತಂಡದ ಬಗ್ಗೆ ಸದ್ಯಕ್ಕೆ ಇಷ್ಟೇ ಮಾಹಿತಿ ತಿಳಿದುಬಂದಿದೆ. ಫೇಸ್​ಬುಕ್, ಇನ್​ಸ್ಟಾಗ್ರಾಮ್ ಮತ್ತು ಯೂಟ್ಯೂಬ್​ನಲ್ಲಿ ಈಗಾಗಲೇ ಇವರು ತಮ್ಮ ಕೆಲಸವನ್ನು ಶುರುಕೂಡ ಮಾಡಿಕೊಂಡಿದ್ದಾರೆ.

How To: ಪಾಡ್​ಕಾಸ್ಟ್ ಚಾನೆಲ್ ಆರಂಭಿಸುವುದು ಹೇಗೆ? ಅದರಿಂದ ಹಣ ಗಳಿಸಲು ಇರುವ ಅವಕಾಶಗಳೇನು?

WhatsAppನಲ್ಲಿ ನೀವು ಆನ್​ಲೈನ್ ಇದ್ದರೂ ಆಫ್​ಲೈನ್ ತೋರಿಸುವಂತೆ ಮಾಡೋದು ಹೇಗೆ?

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ