Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
ಇನ್​ಸ್ಟಾಗ್ರಾಂ
Follow us
TV9 Web
| Updated By: Vinay Bhat

Updated on:Sep 02, 2021 | 1:55 PM

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತದಲ್ಲಿ ಇಂದು ಮಧ್ಯಾಹ್ನ ಸುಮಾರು 12:15ರ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್ ಸ್ಟಾಗ್ರಾಮ್ ಸೆಪ್ಟೆಂಬರ್ 2, 2021 ರಂದು ಮಧ್ಯಾಹ್ನ 12:15 ರ ಸುಮಾರಿಗೆ ಭಾರತದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಸುಮಾರು 45 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ಅಪ್ಲಿಕೇಶನ್ ಬಗ್ಗೆ ದೂರು ನೀಡಿದ್ದಾರೆ. ಆದರೆ 33 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಳಿದ 22 ಪ್ರತಿಶತ ಬಳಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ. ಇನ್​ಸ್ಟಾಗ್ರಾಮ್​ ಬಳಕೆದಾರರಿಗೆ ಅಪ್ಲಿಕೇಶನ್ ಅನ್ನು ಮರುಸ್ಥಾಪಿಸದಂತೆ ಸೂಚಿಸಲಾಗಿದೆ. ಇದರ ಹಿಂದಿನ ಕಾರಣ ಏನು ಎಂಬೂದು ಇನ್ನೂ ಬಹಿರಂಗವಾಗಿಲ್ಲ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕ ಬಳಕೆದಾರರು ದೂರಿದ್ದಾರೆ.

ಭಾರತದಲ್ಲಿ ಮಧ್ಯಾಹ್ನ 12:30ರ ಹೊತ್ತಿಗೆ ಸುಮಾರು 3000 ಬಳಕೆದಾರರು ಇನ್​ಸ್ಟಾಗ್ರಾಮ್ ಬಗ್ಗೆ ದೂರು ನೀಡಿದ್ದಾರೆ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಮಾತ್ರವಲ್ಲದೆ ರಿಫ್ರೆಶ್ ಮಾಡಲೂ ಆಗುತ್ತಿಲ್ಲ ಎಂದು ದೂರು ನೀಡಿದ್ದಾರೆ.

ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ: ಹೊಸ ಅಪ್ಡೇಟ್​ನಲ್ಲಿ ಅಚ್ಚರಿಯ ಫೀಚರ್

Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ

(Instagram down globally photo feed and DMs not working for many)

Published On - 1:55 pm, Thu, 2 September 21

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ