Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
ಇನ್​ಸ್ಟಾಗ್ರಾಂ
Follow us
| Updated By: Vinay Bhat

Updated on:Sep 02, 2021 | 1:55 PM

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತದಲ್ಲಿ ಇಂದು ಮಧ್ಯಾಹ್ನ ಸುಮಾರು 12:15ರ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್ ಸ್ಟಾಗ್ರಾಮ್ ಸೆಪ್ಟೆಂಬರ್ 2, 2021 ರಂದು ಮಧ್ಯಾಹ್ನ 12:15 ರ ಸುಮಾರಿಗೆ ಭಾರತದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಸುಮಾರು 45 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ಅಪ್ಲಿಕೇಶನ್ ಬಗ್ಗೆ ದೂರು ನೀಡಿದ್ದಾರೆ. ಆದರೆ 33 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಳಿದ 22 ಪ್ರತಿಶತ ಬಳಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ. ಇನ್​ಸ್ಟಾಗ್ರಾಮ್​ ಬಳಕೆದಾರರಿಗೆ ಅಪ್ಲಿಕೇಶನ್ ಅನ್ನು ಮರುಸ್ಥಾಪಿಸದಂತೆ ಸೂಚಿಸಲಾಗಿದೆ. ಇದರ ಹಿಂದಿನ ಕಾರಣ ಏನು ಎಂಬೂದು ಇನ್ನೂ ಬಹಿರಂಗವಾಗಿಲ್ಲ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕ ಬಳಕೆದಾರರು ದೂರಿದ್ದಾರೆ.

ಭಾರತದಲ್ಲಿ ಮಧ್ಯಾಹ್ನ 12:30ರ ಹೊತ್ತಿಗೆ ಸುಮಾರು 3000 ಬಳಕೆದಾರರು ಇನ್​ಸ್ಟಾಗ್ರಾಮ್ ಬಗ್ಗೆ ದೂರು ನೀಡಿದ್ದಾರೆ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಮಾತ್ರವಲ್ಲದೆ ರಿಫ್ರೆಶ್ ಮಾಡಲೂ ಆಗುತ್ತಿಲ್ಲ ಎಂದು ದೂರು ನೀಡಿದ್ದಾರೆ.

ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ: ಹೊಸ ಅಪ್ಡೇಟ್​ನಲ್ಲಿ ಅಚ್ಚರಿಯ ಫೀಚರ್

Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ

(Instagram down globally photo feed and DMs not working for many)

Published On - 1:55 pm, Thu, 2 September 21

ತಾಜಾ ಸುದ್ದಿ
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್