AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
ಇನ್​ಸ್ಟಾಗ್ರಾಂ
TV9 Web
| Updated By: Vinay Bhat|

Updated on:Sep 02, 2021 | 1:55 PM

Share

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತದಲ್ಲಿ ಇಂದು ಮಧ್ಯಾಹ್ನ ಸುಮಾರು 12:15ರ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್ ಸ್ಟಾಗ್ರಾಮ್ ಸೆಪ್ಟೆಂಬರ್ 2, 2021 ರಂದು ಮಧ್ಯಾಹ್ನ 12:15 ರ ಸುಮಾರಿಗೆ ಭಾರತದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಸುಮಾರು 45 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ಅಪ್ಲಿಕೇಶನ್ ಬಗ್ಗೆ ದೂರು ನೀಡಿದ್ದಾರೆ. ಆದರೆ 33 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಳಿದ 22 ಪ್ರತಿಶತ ಬಳಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ. ಇನ್​ಸ್ಟಾಗ್ರಾಮ್​ ಬಳಕೆದಾರರಿಗೆ ಅಪ್ಲಿಕೇಶನ್ ಅನ್ನು ಮರುಸ್ಥಾಪಿಸದಂತೆ ಸೂಚಿಸಲಾಗಿದೆ. ಇದರ ಹಿಂದಿನ ಕಾರಣ ಏನು ಎಂಬೂದು ಇನ್ನೂ ಬಹಿರಂಗವಾಗಿಲ್ಲ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕ ಬಳಕೆದಾರರು ದೂರಿದ್ದಾರೆ.

ಭಾರತದಲ್ಲಿ ಮಧ್ಯಾಹ್ನ 12:30ರ ಹೊತ್ತಿಗೆ ಸುಮಾರು 3000 ಬಳಕೆದಾರರು ಇನ್​ಸ್ಟಾಗ್ರಾಮ್ ಬಗ್ಗೆ ದೂರು ನೀಡಿದ್ದಾರೆ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಮಾತ್ರವಲ್ಲದೆ ರಿಫ್ರೆಶ್ ಮಾಡಲೂ ಆಗುತ್ತಿಲ್ಲ ಎಂದು ದೂರು ನೀಡಿದ್ದಾರೆ.

ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ: ಹೊಸ ಅಪ್ಡೇಟ್​ನಲ್ಲಿ ಅಚ್ಚರಿಯ ಫೀಚರ್

Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ

(Instagram down globally photo feed and DMs not working for many)

Published On - 1:55 pm, Thu, 2 September 21

ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್