AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
ಇನ್​ಸ್ಟಾಗ್ರಾಂ
TV9 Web
| Edited By: |

Updated on:Sep 02, 2021 | 1:55 PM

Share

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತದಲ್ಲಿ ಇಂದು ಮಧ್ಯಾಹ್ನ ಸುಮಾರು 12:15ರ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್ ಸ್ಟಾಗ್ರಾಮ್ ಸೆಪ್ಟೆಂಬರ್ 2, 2021 ರಂದು ಮಧ್ಯಾಹ್ನ 12:15 ರ ಸುಮಾರಿಗೆ ಭಾರತದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಸುಮಾರು 45 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ಅಪ್ಲಿಕೇಶನ್ ಬಗ್ಗೆ ದೂರು ನೀಡಿದ್ದಾರೆ. ಆದರೆ 33 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಳಿದ 22 ಪ್ರತಿಶತ ಬಳಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ. ಇನ್​ಸ್ಟಾಗ್ರಾಮ್​ ಬಳಕೆದಾರರಿಗೆ ಅಪ್ಲಿಕೇಶನ್ ಅನ್ನು ಮರುಸ್ಥಾಪಿಸದಂತೆ ಸೂಚಿಸಲಾಗಿದೆ. ಇದರ ಹಿಂದಿನ ಕಾರಣ ಏನು ಎಂಬೂದು ಇನ್ನೂ ಬಹಿರಂಗವಾಗಿಲ್ಲ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕ ಬಳಕೆದಾರರು ದೂರಿದ್ದಾರೆ.

ಭಾರತದಲ್ಲಿ ಮಧ್ಯಾಹ್ನ 12:30ರ ಹೊತ್ತಿಗೆ ಸುಮಾರು 3000 ಬಳಕೆದಾರರು ಇನ್​ಸ್ಟಾಗ್ರಾಮ್ ಬಗ್ಗೆ ದೂರು ನೀಡಿದ್ದಾರೆ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಮಾತ್ರವಲ್ಲದೆ ರಿಫ್ರೆಶ್ ಮಾಡಲೂ ಆಗುತ್ತಿಲ್ಲ ಎಂದು ದೂರು ನೀಡಿದ್ದಾರೆ.

ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ: ಹೊಸ ಅಪ್ಡೇಟ್​ನಲ್ಲಿ ಅಚ್ಚರಿಯ ಫೀಚರ್

Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ

(Instagram down globally photo feed and DMs not working for many)

Published On - 1:55 pm, Thu, 2 September 21

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ