AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ.

Instagram Down: ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
ಇನ್​ಸ್ಟಾಗ್ರಾಂ
TV9 Web
| Edited By: |

Updated on:Sep 02, 2021 | 1:55 PM

Share

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತದಲ್ಲಿ ಇಂದು ಮಧ್ಯಾಹ್ನ ಸುಮಾರು 12:15ರ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್ ಸ್ಟಾಗ್ರಾಮ್ ಸೆಪ್ಟೆಂಬರ್ 2, 2021 ರಂದು ಮಧ್ಯಾಹ್ನ 12:15 ರ ಸುಮಾರಿಗೆ ಭಾರತದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಸುಮಾರು 45 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ಅಪ್ಲಿಕೇಶನ್ ಬಗ್ಗೆ ದೂರು ನೀಡಿದ್ದಾರೆ. ಆದರೆ 33 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಳಿದ 22 ಪ್ರತಿಶತ ಬಳಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಡೆಲ್ಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಇನ್​ಸ್ಟಾಗ್ರಾಮ್​ ಡೌನ್ ಆಗಿದೆ. ಇನ್​ಸ್ಟಾಗ್ರಾಮ್​ ಬಳಕೆದಾರರಿಗೆ ಅಪ್ಲಿಕೇಶನ್ ಅನ್ನು ಮರುಸ್ಥಾಪಿಸದಂತೆ ಸೂಚಿಸಲಾಗಿದೆ. ಇದರ ಹಿಂದಿನ ಕಾರಣ ಏನು ಎಂಬೂದು ಇನ್ನೂ ಬಹಿರಂಗವಾಗಿಲ್ಲ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕ ಬಳಕೆದಾರರು ದೂರಿದ್ದಾರೆ.

ಭಾರತದಲ್ಲಿ ಮಧ್ಯಾಹ್ನ 12:30ರ ಹೊತ್ತಿಗೆ ಸುಮಾರು 3000 ಬಳಕೆದಾರರು ಇನ್​ಸ್ಟಾಗ್ರಾಮ್ ಬಗ್ಗೆ ದೂರು ನೀಡಿದ್ದಾರೆ. ಬೇರೆಯವರಿಗೆ ಮೆಸೇಜ್ ಮಾಡಲು ಮತ್ತು ಫೀಡ್ ಅನ್ನು ಪರೀಕ್ಷಿಸಲು ಮಾತ್ರವಲ್ಲದೆ ರಿಫ್ರೆಶ್ ಮಾಡಲೂ ಆಗುತ್ತಿಲ್ಲ ಎಂದು ದೂರು ನೀಡಿದ್ದಾರೆ.

ಟ್ವಿಟ್ಟರ್​​ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ: ಹೊಸ ಅಪ್ಡೇಟ್​ನಲ್ಲಿ ಅಚ್ಚರಿಯ ಫೀಚರ್

Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ

(Instagram down globally photo feed and DMs not working for many)

Published On - 1:55 pm, Thu, 2 September 21

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ