AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಿನ್ನೆಲೆ ಹೊಸ ಸ್ಟಿಕ್ಕರ್‌ಗಳು ಮತ್ತು ಸ್ಟೋರಿ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದ ಇನ್​ಸ್ಟಾಗ್ರಾಮ್

ಇನ್​ಸ್ಟಾಗ್ರಾಮ್​​ ಬೆಳಕಿನ ಹಬ್ಬ ದೀಪಾವಳಿಗೆ ಹೊಸ್​​ ಫೀಚರ್​​ಗಳನ್ನು ಬಿಡುಗಡೆ ಮಾಡಿದೆ. ಅದು ನಿಮ್ಮನ್ನು ಆಶ್ಚರ್ಯಗೊಳಿಸದೆ ಇರಲಾರದು.

ದೀಪಾವಳಿ ಹಿನ್ನೆಲೆ ಹೊಸ ಸ್ಟಿಕ್ಕರ್‌ಗಳು ಮತ್ತು ಸ್ಟೋರಿ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದ ಇನ್​ಸ್ಟಾಗ್ರಾಮ್
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 24, 2022 | 8:14 PM

Share

ಇನ್​ಸ್ಟಾಗ್ರಾಮ್​ನ್ನು​​ (Instagram) ಇತ್ತೀಚಿಗೆ ಸಾಕಷ್ಟು ಜನರು ಉಪಯೋಗಿಸುತ್ತಿರುವ ಸಾಮಾಜಿಕ ಜಾಲತಾಣವಾಗಿದೆ (Social Media). ಇನ್​ಸ್ಟಾಗ್ರಾಮ್ ಮೂಲಕ ಸ್ನೇಹಿತರನ್ನಾಗಿ ಮಾಡಿಕೊಳ್ಳಬಹುದು, ನಿಮ್ಮ ಅನಿಸಿಕೆಗಳನ್ನು ಬರಹ, ಭಾವಚಿತ್ರಗಳ ಮೂಲಕ ಹಂಚಿಕೊಳ್ಳಬಹುದಾಗಿದೆ. ನಿಮ್ಮ ಸ್ನೇಹಿತರೊಂದಿಗೆ ಚಾಟ್​ ಮಾಡಬಹುದಾಗಿದೆ. ಇನ್​ಸ್ಟಾಗ್ರಾಮ್​ ಆಗ ಆಗ ತನ್ನ ಫೀಚರ್​ಗಳನ್ನು ಅಪಡೇಟ್​ ಮಾಡುತ್ತಿರುತ್ತದೆ. ಈ ಹೊಸ ಫೀಚರ್​​ಗಳು ಬಳಕೆದಾರರನ್ನು ಸಾಕಷ್ಟು ಆಕರ್ಷಿಸುತ್ತವೆ. ಇದರಿಂದ ಬಳಕೆದಾರ ಸುಲಭವಾಗಿ ಇನ್​ಸ್ಟಾಗ್ರಾಮ್​​ ಬಳಸಲು ಅನುಕೂಲವಾಗುತ್ತದೆ.

ಅದೇ ರೀತಿಯಾಗಿ ಇನ್​ಸ್ಟಾಗ್ರಾಮ್​​ ಬೆಳಕಿನ ಹಬ್ಬ ದೀಪಾವಳಿಗೆ ಹೊಸ್​​ ಫೀಚರ್​​ಗಳನ್ನು ಬಿಡುಗಡೆ ಮಾಡಿದೆ. ಅದು ನಿಮ್ಮನ್ನು ಆಶ್ಚರ್ಯಗೊಳಿಸದೆ ಇರಲಾರದು. ಅದೇನೆಂದರೆ ನೀವು ಇನ್​ಸ್ಟಾಗ್ರಾಮ್​ನಲ್ಲಿ ಮತ್ತೊಬ್ಬರೊಂದಿಗೆ ಚಾಟ್​ ಮಡುವಾಗ, ದೀಪಾವಳಿಯ ಶುಭಾಶಯ ತಿಳಿಸಲು ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದೆ. ಇಷ್ಟೇ ಅಲ್ಲದೇ ಸ್ಟೋರಿ ಫೀಚರ್​ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ದೀಪಾವಳಿಯ ಶುಭಾಯಗಳನ್ನು ಸ್ಟಿಕ್ಕರ್‌ಗಳನ್ನು , ಸ್ಟೋರಿ ಫೀಚರ್​ಗಳನ್ನು ಕಳುಹಿಸುವ ಮೂಲಕ ಶುಭಾಶಯ ತಿಳಿಸಬಹುದಾಗಿದೆ.

ದೀಪಾವಳಿ ಸ್ಟಿಕ್ಕರ್‌ಗಳನ್ನು ಬಳಸುವ ಹಂತಗಳು:

  1.  ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ Instagram ಅಪ್ಲಿಕೇಶನ್ ತೆರೆಯಿರಿ
  2. ನೇರ ಸಂದೇಶ ವಿಭಾಗವನ್ನು ಪ್ರವೇಶಿಸಿ, ಮೇಲಿನ ಬಲ ಮೂಲೆಯಲ್ಲಿರುವ DM ಬಟನ್ ಅನ್ನು ಕ್ಲಿಕ್ ಮಾಡಿ.
  3.  ಇಲ್ಲಿಂದ, ನೀವು ದೀಪಾವಳಿ ಸ್ಟಿಕ್ಕರ್‌ಗಳನ್ನು ಹಂಚಿಕೊಳ್ಳಲು ಬಯಸುವ ಸಂಪರ್ಕವನ್ನು ಆಯ್ಕೆಮಾಡಿ.
  4.  ಮುಂದೆ, ಚಾಟ್‌ನ ಕೆಳಭಾಗದಲ್ಲಿರುವ ಸ್ಟಿಕ್ಕರ್ ಐಕಾನ್ ಅನ್ನು ಕ್ಲಿಕ್ ಮಾಡಿ.
  5. ದೀಪಾವಳಿ ಸ್ಟಿಕ್ಕರ್‌ಗಳನ್ನು ನೋಡಲು ಈ ವಿಭಾಗವನ್ನು ಬಳಸಿ
  6. ಕೊನೆಯದಾಗಿ, ನೀವು ಕಳುಹಿಸಲು ಬಯಸುವ ಸ್ಟಿಕ್ಕರ್ ಅನ್ನು ಆಯ್ಕೆ ಮಾಡಿ ಮತ್ತು ಕಳುಹಿಸು ಬಟನ್ ಒತ್ತಿರಿ.

Published On - 7:49 pm, Mon, 24 October 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್