AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!

ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!
ಇನ್​​ಸ್ಟಾಗ್ರಾಮ್
TV9 Web
| Edited By: ವಿವೇಕ ಬಿರಾದಾರ|

Updated on:Oct 31, 2022 | 10:25 PM

Share

ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮೇಟಾ ಕಂಪನಿಯ ಪ್ರಸಿದ್ಧ ಆ್ಯಪ್​​ ಇನ್​​ಸ್ಟಾಗ್ರಾಮ್​ನಲ್ಲಿ (Instagram ) ಲಾಗಿನ್​ ಆಗಲು ಇಂದು (ಅ.31) ಸಾಕಷ್ಟು ಜನರು ​​ಪರದಾಡಿದ್ದಾರೆ. ಇದಕ್ಕೆ ಕಾರಣ ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ರಾತ್ರಿ 8:43 ನಿಮಿಷಕ್ಕೆ ಹಲವು ಖಾತೆಗಳನ್ನು ಅಮಾನತುಗೊಂಡಿದ್ದವು. ಇದರಿಂದ ಸುಮಾರು 3,000 ಬಳಕೆದಾರರು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಅನೇಕ ದೂರುಗಳು ಬಂದಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎನ್​ಡಿಟಿವಿ ವರದಿ ಮಾಡಿದೆ.

ಹಲವಾರು ಇನ್​​ಸ್ಟಾಗ್ರಾಮ್ ಬಳಕೆದಾರರು ಅಮಾನತುಗೊಂಡ ತಮ್ಮ ಖಾತೆಗೆ ಮರು ಪ್ರವೇಶಿಸಲು ಇಮೇಲ್ ಐಡಿ ಮತ್ತು ಫೋನ್ ಸಂಖ್ಯೆಯನ್ನು ಇನ್​​ಸ್ಟಾಗ್ರಾಮ್ ಕೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಇನ್​​ಸ್ಟಾಗ್ರಾಮ್ ಆಫೀಸಿಯಲ್​ ಅಕೌಂಟ್​​ ಟ್ವೀಟ್​ ಮಾಡಿ ನಿಮ್ಮಲ್ಲಿ ಕೆಲವರು ನಿಮ್ಮ ಇನ್​​ಸ್ಟಾಗ್ರಾಮ್ ಖಾತೆಯನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ” ಎಂದು ಇನ್​​ಸ್ಟಾಗ್ರಾಮ್ ಟ್ವೀಟ್ ಮಾಡಿದೆ.

ಈ ಹಿಂದೆ ಅಕ್ಟೋಬರ್​ 25 ರಂದು ವಾಟ್ಸ್​​ ಆಪ್ ​ಕಾರ್ಯ ಕೂಡ ಕೆಲವು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದರು. ಇದರಿಂದ ಜಾಗತಿಕವಾಗಿ ಸಾಕಷ್ಟು ಅನುಭವಿಸುವಂತಾಯಿತು ವರದಿಯಾಗಿತ್ತು.

ಮತ್ತಷ್ಟು ತಂತ್ರಜ್ಞಾನದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Mon, 31 October 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ