AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!

ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!
ಇನ್​​ಸ್ಟಾಗ್ರಾಮ್
TV9 Web
| Edited By: |

Updated on:Oct 31, 2022 | 10:25 PM

Share

ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮೇಟಾ ಕಂಪನಿಯ ಪ್ರಸಿದ್ಧ ಆ್ಯಪ್​​ ಇನ್​​ಸ್ಟಾಗ್ರಾಮ್​ನಲ್ಲಿ (Instagram ) ಲಾಗಿನ್​ ಆಗಲು ಇಂದು (ಅ.31) ಸಾಕಷ್ಟು ಜನರು ​​ಪರದಾಡಿದ್ದಾರೆ. ಇದಕ್ಕೆ ಕಾರಣ ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ರಾತ್ರಿ 8:43 ನಿಮಿಷಕ್ಕೆ ಹಲವು ಖಾತೆಗಳನ್ನು ಅಮಾನತುಗೊಂಡಿದ್ದವು. ಇದರಿಂದ ಸುಮಾರು 3,000 ಬಳಕೆದಾರರು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಅನೇಕ ದೂರುಗಳು ಬಂದಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎನ್​ಡಿಟಿವಿ ವರದಿ ಮಾಡಿದೆ.

ಹಲವಾರು ಇನ್​​ಸ್ಟಾಗ್ರಾಮ್ ಬಳಕೆದಾರರು ಅಮಾನತುಗೊಂಡ ತಮ್ಮ ಖಾತೆಗೆ ಮರು ಪ್ರವೇಶಿಸಲು ಇಮೇಲ್ ಐಡಿ ಮತ್ತು ಫೋನ್ ಸಂಖ್ಯೆಯನ್ನು ಇನ್​​ಸ್ಟಾಗ್ರಾಮ್ ಕೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಇನ್​​ಸ್ಟಾಗ್ರಾಮ್ ಆಫೀಸಿಯಲ್​ ಅಕೌಂಟ್​​ ಟ್ವೀಟ್​ ಮಾಡಿ ನಿಮ್ಮಲ್ಲಿ ಕೆಲವರು ನಿಮ್ಮ ಇನ್​​ಸ್ಟಾಗ್ರಾಮ್ ಖಾತೆಯನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ” ಎಂದು ಇನ್​​ಸ್ಟಾಗ್ರಾಮ್ ಟ್ವೀಟ್ ಮಾಡಿದೆ.

ಈ ಹಿಂದೆ ಅಕ್ಟೋಬರ್​ 25 ರಂದು ವಾಟ್ಸ್​​ ಆಪ್ ​ಕಾರ್ಯ ಕೂಡ ಕೆಲವು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದರು. ಇದರಿಂದ ಜಾಗತಿಕವಾಗಿ ಸಾಕಷ್ಟು ಅನುಭವಿಸುವಂತಾಯಿತು ವರದಿಯಾಗಿತ್ತು.

ಮತ್ತಷ್ಟು ತಂತ್ರಜ್ಞಾನದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Mon, 31 October 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ