Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!

ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!
ಇನ್​​ಸ್ಟಾಗ್ರಾಮ್
Follow us
| Updated By: ವಿವೇಕ ಬಿರಾದಾರ

Updated on:Oct 31, 2022 | 10:25 PM

ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮೇಟಾ ಕಂಪನಿಯ ಪ್ರಸಿದ್ಧ ಆ್ಯಪ್​​ ಇನ್​​ಸ್ಟಾಗ್ರಾಮ್​ನಲ್ಲಿ (Instagram ) ಲಾಗಿನ್​ ಆಗಲು ಇಂದು (ಅ.31) ಸಾಕಷ್ಟು ಜನರು ​​ಪರದಾಡಿದ್ದಾರೆ. ಇದಕ್ಕೆ ಕಾರಣ ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ರಾತ್ರಿ 8:43 ನಿಮಿಷಕ್ಕೆ ಹಲವು ಖಾತೆಗಳನ್ನು ಅಮಾನತುಗೊಂಡಿದ್ದವು. ಇದರಿಂದ ಸುಮಾರು 3,000 ಬಳಕೆದಾರರು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಅನೇಕ ದೂರುಗಳು ಬಂದಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎನ್​ಡಿಟಿವಿ ವರದಿ ಮಾಡಿದೆ.

ಹಲವಾರು ಇನ್​​ಸ್ಟಾಗ್ರಾಮ್ ಬಳಕೆದಾರರು ಅಮಾನತುಗೊಂಡ ತಮ್ಮ ಖಾತೆಗೆ ಮರು ಪ್ರವೇಶಿಸಲು ಇಮೇಲ್ ಐಡಿ ಮತ್ತು ಫೋನ್ ಸಂಖ್ಯೆಯನ್ನು ಇನ್​​ಸ್ಟಾಗ್ರಾಮ್ ಕೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಇನ್​​ಸ್ಟಾಗ್ರಾಮ್ ಆಫೀಸಿಯಲ್​ ಅಕೌಂಟ್​​ ಟ್ವೀಟ್​ ಮಾಡಿ ನಿಮ್ಮಲ್ಲಿ ಕೆಲವರು ನಿಮ್ಮ ಇನ್​​ಸ್ಟಾಗ್ರಾಮ್ ಖಾತೆಯನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ” ಎಂದು ಇನ್​​ಸ್ಟಾಗ್ರಾಮ್ ಟ್ವೀಟ್ ಮಾಡಿದೆ.

ಈ ಹಿಂದೆ ಅಕ್ಟೋಬರ್​ 25 ರಂದು ವಾಟ್ಸ್​​ ಆಪ್ ​ಕಾರ್ಯ ಕೂಡ ಕೆಲವು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದರು. ಇದರಿಂದ ಜಾಗತಿಕವಾಗಿ ಸಾಕಷ್ಟು ಅನುಭವಿಸುವಂತಾಯಿತು ವರದಿಯಾಗಿತ್ತು.

ಮತ್ತಷ್ಟು ತಂತ್ರಜ್ಞಾನದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Mon, 31 October 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ