AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!

ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು.

Instagram Outage: ಪ್ರಪಂಚದಾದ್ಯಂತ ಇನ್​​ಸ್ಟಾಗ್ರಾಮ್ ಕಾರ್ಯ​ ಸ್ಥಗಿತ, ಅನೇಕರ ಖಾತೆಗಳು ಅಮಾನತು !!
ಇನ್​​ಸ್ಟಾಗ್ರಾಮ್
TV9 Web
| Edited By: |

Updated on:Oct 31, 2022 | 10:25 PM

Share

ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮೇಟಾ ಕಂಪನಿಯ ಪ್ರಸಿದ್ಧ ಆ್ಯಪ್​​ ಇನ್​​ಸ್ಟಾಗ್ರಾಮ್​ನಲ್ಲಿ (Instagram ) ಲಾಗಿನ್​ ಆಗಲು ಇಂದು (ಅ.31) ಸಾಕಷ್ಟು ಜನರು ​​ಪರದಾಡಿದ್ದಾರೆ. ಇದಕ್ಕೆ ಕಾರಣ ಇನ್​​ಸ್ಟಾಗ್ರಾಮ್ ಜಗತ್ತಿನಾದ್ಯಂತ ಕೆಲವು ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ರಾತ್ರಿ 8:43 ನಿಮಿಷಕ್ಕೆ ಹಲವು ಖಾತೆಗಳನ್ನು ಅಮಾನತುಗೊಂಡಿದ್ದವು. ಇದರಿಂದ ಸುಮಾರು 3,000 ಬಳಕೆದಾರರು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಅನೇಕ ದೂರುಗಳು ಬಂದಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎನ್​ಡಿಟಿವಿ ವರದಿ ಮಾಡಿದೆ.

ಹಲವಾರು ಇನ್​​ಸ್ಟಾಗ್ರಾಮ್ ಬಳಕೆದಾರರು ಅಮಾನತುಗೊಂಡ ತಮ್ಮ ಖಾತೆಗೆ ಮರು ಪ್ರವೇಶಿಸಲು ಇಮೇಲ್ ಐಡಿ ಮತ್ತು ಫೋನ್ ಸಂಖ್ಯೆಯನ್ನು ಇನ್​​ಸ್ಟಾಗ್ರಾಮ್ ಕೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಇನ್​​ಸ್ಟಾಗ್ರಾಮ್ ಆಫೀಸಿಯಲ್​ ಅಕೌಂಟ್​​ ಟ್ವೀಟ್​ ಮಾಡಿ ನಿಮ್ಮಲ್ಲಿ ಕೆಲವರು ನಿಮ್ಮ ಇನ್​​ಸ್ಟಾಗ್ರಾಮ್ ಖಾತೆಯನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ” ಎಂದು ಇನ್​​ಸ್ಟಾಗ್ರಾಮ್ ಟ್ವೀಟ್ ಮಾಡಿದೆ.

ಈ ಹಿಂದೆ ಅಕ್ಟೋಬರ್​ 25 ರಂದು ವಾಟ್ಸ್​​ ಆಪ್ ​ಕಾರ್ಯ ಕೂಡ ಕೆಲವು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದರು. ಇದರಿಂದ ಜಾಗತಿಕವಾಗಿ ಸಾಕಷ್ಟು ಅನುಭವಿಸುವಂತಾಯಿತು ವರದಿಯಾಗಿತ್ತು.

ಮತ್ತಷ್ಟು ತಂತ್ರಜ್ಞಾನದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Mon, 31 October 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ