AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Down: ವಾಟ್ಸ್ಆ್ಯಪ್ ಆಯ್ತು, ಈಗ ಇನ್‌ಸ್ಟಾಗ್ರಾಂ ಸರ್ವರ್ ಕೂಡ ಡೌನ್!

ಫೋಟೊ ಹಾಗೂ ವಿಡಿಯೋ ಶೇರಿಂಗ್ ಜಾಲತಾಣವಾದ ಇನ್‌ಸ್ಟಾಗ್ರಾಂ ಸರ್ವರ್ ಸಹ ಡೌನ್ (Instagram Down) ಆಗಿದೆ ಎನ್ನಲಾಗುತ್ತಿದೆ. ಈ ಕುರಿತು ಇದುವರೆಗೆ ಇನ್‌ಸ್ಟಾಗ್ರಾಂನಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

Instagram Down: ವಾಟ್ಸ್ಆ್ಯಪ್ ಆಯ್ತು, ಈಗ ಇನ್‌ಸ್ಟಾಗ್ರಾಂ ಸರ್ವರ್ ಕೂಡ ಡೌನ್!
Instagram (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 27, 2022 | 11:26 PM

Share

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ವಾಟ್ಸ್ಆ್ಯಪ್ ಸರ್ವರ್ ಡೌನ್ ಆಗಿದ್ದು, ಕೋಟ್ಯಂತರ ಜನ ಸಂದೇಶ ಕಳುಹಿಸಲು ಮತ್ತು ರವಾನಿಸಲು ಆಗದೇ ತೊಂದರೆ ಅನುಭವಿಸಿದ್ದರು. ಸದ್ಯ ಅದೇ ರೀತಿಯಾಗಿ ಈಗ ಫೋಟೊ ಹಾಗೂ ವಿಡಿಯೋ ಶೇರಿಂಗ್ ಜಾಲತಾಣವಾದ ಇನ್‌ಸ್ಟಾಗ್ರಾಂ ಸರ್ವರ್ ಸಹ ಡೌನ್ (Instagram Down) ಆಗಿದೆ ಎನ್ನಲಾಗುತ್ತಿದ್ದು, ಫೋಟೊ, ಪೋಸ್ಟ್, ರೀಲ್ಸ್ಗಳಿಲ್ಲದೆ ಜನ ಪೇಚಾಟಕ್ಕೆ ಸಿಲುಕಿದ್ದಾರೆ. ಈ ಕುರಿತು ಇದುವರೆಗೆ ಇನ್‌ಸ್ಟಾಗ್ರಾಂನಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

ಭಾರತ ಮತ್ತು ಬ್ರಿಟನ್‌ ಸೇರಿ ಹಲವೆಡೆ ಇನ್‌ಸ್ಟಾಗ್ರಾಂ ಸರ್ವರ್​ ಡೌನ್ ಆಗಿದ್ದು, ಈ ಕುರಿತು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರುತ್ತಿದ್ದಾರೆ. ಅದರಲ್ಲೂ, ಬ್ರಿಟನ್‌ನ 1,500 ಮಂದಿ ಇನ್‌ಸ್ಟಾಗ್ರಾಂ ಡೌನ್ ಕುರಿತು ಟ್ವಿಟ್ ಮಾಡಿ, ದೂರಿದ್ದಾರೆ. ಸ್ಟೋರಿಗಳನ್ನು ನೋಡಲು ಆಗದ ಕುರಿತು ಹೆಚ್ಚಿನ ಜನ ತಮ್ಮ ಆಕ್ರೋಶವನ್ನು ಟ್ವಿಟ್​ ಮೂಲಕ ಹೊರಹಾಕಿದ್ದಾರೆ.

ಕಳೆದ ಮಂಗಳವಾರವಷ್ಟೇ ಎರಡು ಗಂಟೆ ವಾಟ್ಸ್‌ಆ್ಯಪ್ ಡೌನ್ ಆಗಿತ್ತು. ಇದರಿಂದ ಕೋಟ್ಯಂತರ ಜನರಿಗೆ ತೊಂದರೆಯಾಗಿತ್ತು.  ವಾಟ್ಸ್‌ಆ್ಯಪ್ ಹಾಗೂ ಇನ್‌ಸ್ಟಾಗ್ರಾಂಗೆ ಮೆಟಾ ಮಾತೃಸಂಸ್ಥೆಯಾಗಿದೆ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ