Sign In

By signing in or creating an account, you agree with Associated Broadcasting Company's Terms & Conditions and Privacy Policy.

Instagram Down: ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

Instagram: ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್​ಸ್ಟಾಗ್ರಾಮ್ ಮಾರ್ಚ್ 09, 2023 ಮುಂಜಾನೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ. ವಿಶ್ವದಲ್ಲಿ ಸುಮಾರು 81 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ತೊಂದರೆ ಅನುಭವಿಸುತ್ತಿದ್ದಾರೆ.

Instagram Down: ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
Instagram Down
Follow us
Vinay Bhat
|

Updated on:Mar 09, 2023 | 10:48 AM

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತೀಯ ಕಾಲ ಮಾನದ ಪ್ರಕಾರ ಇಂದು ಬೆಳಗ್ಗೆ ಸುಮಾರು 07 ಗಂಟೆ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ (Instagram Down) ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್​ಸ್ಟಾಗ್ರಾಮ್ ಮಾರ್ಚ್ 09, 2023 ಮುಂಜಾನೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ. ವಿಶ್ವದಲ್ಲಿ ಸುಮಾರು 81 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ತೊಂದರೆ ಅನುಭವಿಸುತ್ತಿದ್ದಾರೆ. 15 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. 5 ಪ್ರತಿಶತ ಬಳಕೆದಾರರು ಲಾಗಿನ್ (Login) ಆಗಲು ಪರದಾಡುತ್ತಿದ್ದಾರಂತೆ.

ಡೌನ್‌ಡೆಕ್ಟರ್ ಹೇಳಿರುವ ಪ್ರಕಾರ, ಅಮೆರಿಕಾದಲ್ಲಿ ಸುಮಾರು 2,000 ಬಳಕೆದಾರರು ಮತ್ತು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸುಮಾರು 1,000 ಬಳಕೆದಾರರು ಈ ಸಮಸ್ಯೆಗೆ ಒಳಗಾಗಿದ್ದಾರೆ. ಇದರ ಬಗ್ಗೆ ಇನ್​ಸ್ಟಾಗ್ರಾಮ್ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ, ಆದರೆ ಟ್ವಿಟ್ಟರ್​ನಲ್ಲಿ Instagram ಡೌನ್ ಟ್ರೆಂಡ್ ಆಗಿದೆ.

ಇದನ್ನೂ ಓದಿ
Image
Apple Watch Series 8: ₹20,900 ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ ಆ್ಯಪಲ್ ವಾಚ್ ಸಿರೀಸ್ 8
Image
Tech Tips: ಬ್ಯಾಂಕ್ ಅಕೌಂಟ್​ನಲ್ಲಿ ಎಷ್ಟು ಹಣವಿದೆ ಎಂದು ವಾಟ್ಸ್​ಆ್ಯಪ್​ನಲ್ಲಿ ನೋಡುವುದು ಹೇಗೆ?: ಇಲ್ಲಿದೆ ಟ್ರಿಕ್
Image
Tech Tips: ನೀವು ಕಂಪ್ಯೂಟರ್​ನಲ್ಲಿ ವಾಟ್ಸ್​ಆ್ಯಪ್ ಉಪಯೋಗಿಸ್ತೀರಾ?: ಈ ಟ್ರಿಕ್ ಒಮ್ಮೆ ನೋಡಿ
Image
Tecno Spark 10 Pro: ಥೇಟ್ ಐಫೋನ್​ನಂತೆ ಕಾಣುವ ಹೊಸ ಸ್ಮಾರ್ಟ್​ಫೋನ್ ರಿಲೀಸ್: ಇದರ ಬೆಲೆ 10,000 ಗಿಂತಲೂ ಕಡಿಮೆ

ಇನ್​ಸ್ಟಾ ತೆರೆಯಲು ಪ್ರಯತ್ನಿಸಿದಾಗ ಪ್ಲಾಟ್‌ಫಾರ್ಮ್ ಕ್ರ್ಯಾಶ್ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಜನರು ಲಾಗಿನ್ ಮಾಡಲು ಸಹ ಸಾಧ್ಯವಾಗುತ್ತಿಲ್ಲ. ಪ್ರಪಂಚದ ಹಲವಾರು ಭಾಗಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್ ಆಗುತ್ತಿದ್ದಂತೆ, ಜನರು ಟ್ವಿಟ್ಟರ್​ನಲ್ಲಿ ಮೇಮ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Thu, 9 March 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್