Instagram Down: ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್

Instagram: ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್​ಸ್ಟಾಗ್ರಾಮ್ ಮಾರ್ಚ್ 09, 2023 ಮುಂಜಾನೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ. ವಿಶ್ವದಲ್ಲಿ ಸುಮಾರು 81 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ತೊಂದರೆ ಅನುಭವಿಸುತ್ತಿದ್ದಾರೆ.

Instagram Down: ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್
Instagram Down
Follow us
|

Updated on:Mar 09, 2023 | 10:48 AM

ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ಇನ್​ಸ್ಟಾಗ್ರಾಮ್​ (Instagram) ಸಮಸ್ಯೆಗಳನ್ನು ಎದುರಿಸುತ್ತಿದೆ. ಭಾರತೀಯ ಕಾಲ ಮಾನದ ಪ್ರಕಾರ ಇಂದು ಬೆಳಗ್ಗೆ ಸುಮಾರು 07 ಗಂಟೆ ಹೊತ್ತಿಗೆ ಇನ್​ಸ್ಟಾಗ್ರಾಮ್​ ಡೌನ್ (Instagram Down) ಆಗಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ವೆಬ್ ಸೈಟ್ ಪ್ರಕಾರ, ಇನ್​ಸ್ಟಾಗ್ರಾಮ್ ಮಾರ್ಚ್ 09, 2023 ಮುಂಜಾನೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ. ವಿಶ್ವದಲ್ಲಿ ಸುಮಾರು 81 ಪ್ರತಿಶತ ಇನ್​ಸ್ಟಾಗ್ರಾಮ್​ಬಳಕೆದಾರರು ತೊಂದರೆ ಅನುಭವಿಸುತ್ತಿದ್ದಾರೆ. 15 ಪ್ರತಿಶತ ಬಳಕೆದಾರರು ಇನ್​ಸ್ಟಾಗ್ರಾಮ್​ವೆಬ್ ಸೈಟ್ ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. 5 ಪ್ರತಿಶತ ಬಳಕೆದಾರರು ಲಾಗಿನ್ (Login) ಆಗಲು ಪರದಾಡುತ್ತಿದ್ದಾರಂತೆ.

ಡೌನ್‌ಡೆಕ್ಟರ್ ಹೇಳಿರುವ ಪ್ರಕಾರ, ಅಮೆರಿಕಾದಲ್ಲಿ ಸುಮಾರು 2,000 ಬಳಕೆದಾರರು ಮತ್ತು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸುಮಾರು 1,000 ಬಳಕೆದಾರರು ಈ ಸಮಸ್ಯೆಗೆ ಒಳಗಾಗಿದ್ದಾರೆ. ಇದರ ಬಗ್ಗೆ ಇನ್​ಸ್ಟಾಗ್ರಾಮ್ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ, ಆದರೆ ಟ್ವಿಟ್ಟರ್​ನಲ್ಲಿ Instagram ಡೌನ್ ಟ್ರೆಂಡ್ ಆಗಿದೆ.

ಇದನ್ನೂ ಓದಿ
Image
Apple Watch Series 8: ₹20,900 ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ ಆ್ಯಪಲ್ ವಾಚ್ ಸಿರೀಸ್ 8
Image
Tech Tips: ಬ್ಯಾಂಕ್ ಅಕೌಂಟ್​ನಲ್ಲಿ ಎಷ್ಟು ಹಣವಿದೆ ಎಂದು ವಾಟ್ಸ್​ಆ್ಯಪ್​ನಲ್ಲಿ ನೋಡುವುದು ಹೇಗೆ?: ಇಲ್ಲಿದೆ ಟ್ರಿಕ್
Image
Tech Tips: ನೀವು ಕಂಪ್ಯೂಟರ್​ನಲ್ಲಿ ವಾಟ್ಸ್​ಆ್ಯಪ್ ಉಪಯೋಗಿಸ್ತೀರಾ?: ಈ ಟ್ರಿಕ್ ಒಮ್ಮೆ ನೋಡಿ
Image
Tecno Spark 10 Pro: ಥೇಟ್ ಐಫೋನ್​ನಂತೆ ಕಾಣುವ ಹೊಸ ಸ್ಮಾರ್ಟ್​ಫೋನ್ ರಿಲೀಸ್: ಇದರ ಬೆಲೆ 10,000 ಗಿಂತಲೂ ಕಡಿಮೆ

ಇನ್​ಸ್ಟಾ ತೆರೆಯಲು ಪ್ರಯತ್ನಿಸಿದಾಗ ಪ್ಲಾಟ್‌ಫಾರ್ಮ್ ಕ್ರ್ಯಾಶ್ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಜನರು ಲಾಗಿನ್ ಮಾಡಲು ಸಹ ಸಾಧ್ಯವಾಗುತ್ತಿಲ್ಲ. ಪ್ರಪಂಚದ ಹಲವಾರು ಭಾಗಗಳಲ್ಲಿ ಇನ್​ಸ್ಟಾಗ್ರಾಮ್ ಡೌನ್ ಆಗುತ್ತಿದ್ದಂತೆ, ಜನರು ಟ್ವಿಟ್ಟರ್​ನಲ್ಲಿ ಮೇಮ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Thu, 9 March 23

ತಾಜಾ ಸುದ್ದಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು