AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವ ಅಪ್ಲಿಕೇಶನ್‌ಗಳ ಹೊರತಾಗಿ ಕೆಲವೊಂದು ಸಿಂಪಲ್ ಟಿಪ್ಸ್​ಗಳ ಮೂಲಕ ಬಗೆಹರಿಸಿಕೊಳ್ಳಬಹುದು.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Aug 26, 2022 | 1:03 PM

Share

ಸದ್ಯ ಮೊಬೈಲ್ ತಂತ್ರಜ್ಞಾನಗಳು ಬದಲಾಗಿ ತಯಾರಾದ ಅನೇಕ ಆಂಡ್ರೈಡ್ ಮೊಬೈಲ್​ಗಳು ಜನರ ಕೈಯಲ್ಲಿದೆ. ಇಂತಹ ಆಂಡ್ರೈಡ್​ಗಳು 3G ಅಥವಾ 4G ತಂತ್ರಜ್ಞಾನವನ್ನು ಹೊಂಡಿದೆ. ಅದಾಗ್ಯೂ, ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಇದಕ್ಕೆ ವಿವಿಧ ಕಾರಣಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡಲು ಹಲವು ಅಪ್ಲಿಕೇಶನ್‌ಗಳಿವೆ. ಇದರ ಹೊರತಾಗಿ ಕೆಲವೊಂದು ಸಲಹೆಗಳ ಮೂಲಕ ವೇಗದ ಇಂಟರ್ನೆಟ್ ಅನ್ನು ಪಡೆಯಬಹುದು. ನಿಮ್ಮ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಮತ್ತು ತಂತ್ರಗಳು ಈ ಕೆಳಗಿನಂತಿವೆ.

  • ವಿವಿಧ ಅ್ಯಪ್​ಗಳಲ್ಲಿನ ಸ್ಟೋರೆಜ್​ಗಳನ್ನು (Clear Cache) ತೆಗೆದುಹಾಕಿ, ಆದಷ್ಟು  ತಮ್ಮ ಮೊಬೈಲ್ ಫೋನ್​ನಲ್ಲಿ ಸ್ಟೋರೆಜ್ ಖಾಲಿ ಇರುವಂತೆ ನೋಡಿಕೊಳ್ಳಿ.
  • ಉಪಯೋಗವಿಲ್ಲದ ಆ್ಯಪ್​ಗಳನ್ನು ತೆಗೆದುಹಾಕಿ, ಇದರಿಂದ ನಿಮ್ಮ ಮೊಬೈಲ್​ನಲ್ಲಿ ಸಾಕಷ್ಟು ಸ್ಟೋರೆಜ್ ಲಭ್ಯವಾಗಲಿದೆ, ಇದು ನಿಮ್ಮ ಇಂಟರ್ನೆಟ್​ನ ವೇಗವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಲಿದೆ.
  • ಆದ್ಯತೆಯ ನೆಟ್‌ವರ್ಕ್ ಸಂಪರ್ಕವನ್ನು LTE ಗೆ ಬದಲಾಯಿಸಿ.
  • ನೀವು ಹಳೆಯ ಬ್ರೌಸರ್ ಅನ್ನು ಬಳಕೆ ಮಾಡುತ್ತಿದ್ದರೆ ಫಾಸ್ಟರ್ ಬ್ರೌಸರ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ