AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವ ಅಪ್ಲಿಕೇಶನ್‌ಗಳ ಹೊರತಾಗಿ ಕೆಲವೊಂದು ಸಿಂಪಲ್ ಟಿಪ್ಸ್​ಗಳ ಮೂಲಕ ಬಗೆಹರಿಸಿಕೊಳ್ಳಬಹುದು.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 26, 2022 | 1:03 PM

Share

ಸದ್ಯ ಮೊಬೈಲ್ ತಂತ್ರಜ್ಞಾನಗಳು ಬದಲಾಗಿ ತಯಾರಾದ ಅನೇಕ ಆಂಡ್ರೈಡ್ ಮೊಬೈಲ್​ಗಳು ಜನರ ಕೈಯಲ್ಲಿದೆ. ಇಂತಹ ಆಂಡ್ರೈಡ್​ಗಳು 3G ಅಥವಾ 4G ತಂತ್ರಜ್ಞಾನವನ್ನು ಹೊಂಡಿದೆ. ಅದಾಗ್ಯೂ, ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಇದಕ್ಕೆ ವಿವಿಧ ಕಾರಣಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡಲು ಹಲವು ಅಪ್ಲಿಕೇಶನ್‌ಗಳಿವೆ. ಇದರ ಹೊರತಾಗಿ ಕೆಲವೊಂದು ಸಲಹೆಗಳ ಮೂಲಕ ವೇಗದ ಇಂಟರ್ನೆಟ್ ಅನ್ನು ಪಡೆಯಬಹುದು. ನಿಮ್ಮ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಮತ್ತು ತಂತ್ರಗಳು ಈ ಕೆಳಗಿನಂತಿವೆ.

  • ವಿವಿಧ ಅ್ಯಪ್​ಗಳಲ್ಲಿನ ಸ್ಟೋರೆಜ್​ಗಳನ್ನು (Clear Cache) ತೆಗೆದುಹಾಕಿ, ಆದಷ್ಟು  ತಮ್ಮ ಮೊಬೈಲ್ ಫೋನ್​ನಲ್ಲಿ ಸ್ಟೋರೆಜ್ ಖಾಲಿ ಇರುವಂತೆ ನೋಡಿಕೊಳ್ಳಿ.
  • ಉಪಯೋಗವಿಲ್ಲದ ಆ್ಯಪ್​ಗಳನ್ನು ತೆಗೆದುಹಾಕಿ, ಇದರಿಂದ ನಿಮ್ಮ ಮೊಬೈಲ್​ನಲ್ಲಿ ಸಾಕಷ್ಟು ಸ್ಟೋರೆಜ್ ಲಭ್ಯವಾಗಲಿದೆ, ಇದು ನಿಮ್ಮ ಇಂಟರ್ನೆಟ್​ನ ವೇಗವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಲಿದೆ.
  • ಆದ್ಯತೆಯ ನೆಟ್‌ವರ್ಕ್ ಸಂಪರ್ಕವನ್ನು LTE ಗೆ ಬದಲಾಯಿಸಿ.
  • ನೀವು ಹಳೆಯ ಬ್ರೌಸರ್ ಅನ್ನು ಬಳಕೆ ಮಾಡುತ್ತಿದ್ದರೆ ಫಾಸ್ಟರ್ ಬ್ರೌಸರ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​