AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವ ಅಪ್ಲಿಕೇಶನ್‌ಗಳ ಹೊರತಾಗಿ ಕೆಲವೊಂದು ಸಿಂಪಲ್ ಟಿಪ್ಸ್​ಗಳ ಮೂಲಕ ಬಗೆಹರಿಸಿಕೊಳ್ಳಬಹುದು.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 26, 2022 | 1:03 PM

Share

ಸದ್ಯ ಮೊಬೈಲ್ ತಂತ್ರಜ್ಞಾನಗಳು ಬದಲಾಗಿ ತಯಾರಾದ ಅನೇಕ ಆಂಡ್ರೈಡ್ ಮೊಬೈಲ್​ಗಳು ಜನರ ಕೈಯಲ್ಲಿದೆ. ಇಂತಹ ಆಂಡ್ರೈಡ್​ಗಳು 3G ಅಥವಾ 4G ತಂತ್ರಜ್ಞಾನವನ್ನು ಹೊಂಡಿದೆ. ಅದಾಗ್ಯೂ, ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಇದಕ್ಕೆ ವಿವಿಧ ಕಾರಣಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡಲು ಹಲವು ಅಪ್ಲಿಕೇಶನ್‌ಗಳಿವೆ. ಇದರ ಹೊರತಾಗಿ ಕೆಲವೊಂದು ಸಲಹೆಗಳ ಮೂಲಕ ವೇಗದ ಇಂಟರ್ನೆಟ್ ಅನ್ನು ಪಡೆಯಬಹುದು. ನಿಮ್ಮ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಮತ್ತು ತಂತ್ರಗಳು ಈ ಕೆಳಗಿನಂತಿವೆ.

  • ವಿವಿಧ ಅ್ಯಪ್​ಗಳಲ್ಲಿನ ಸ್ಟೋರೆಜ್​ಗಳನ್ನು (Clear Cache) ತೆಗೆದುಹಾಕಿ, ಆದಷ್ಟು  ತಮ್ಮ ಮೊಬೈಲ್ ಫೋನ್​ನಲ್ಲಿ ಸ್ಟೋರೆಜ್ ಖಾಲಿ ಇರುವಂತೆ ನೋಡಿಕೊಳ್ಳಿ.
  • ಉಪಯೋಗವಿಲ್ಲದ ಆ್ಯಪ್​ಗಳನ್ನು ತೆಗೆದುಹಾಕಿ, ಇದರಿಂದ ನಿಮ್ಮ ಮೊಬೈಲ್​ನಲ್ಲಿ ಸಾಕಷ್ಟು ಸ್ಟೋರೆಜ್ ಲಭ್ಯವಾಗಲಿದೆ, ಇದು ನಿಮ್ಮ ಇಂಟರ್ನೆಟ್​ನ ವೇಗವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಲಿದೆ.
  • ಆದ್ಯತೆಯ ನೆಟ್‌ವರ್ಕ್ ಸಂಪರ್ಕವನ್ನು LTE ಗೆ ಬದಲಾಯಿಸಿ.
  • ನೀವು ಹಳೆಯ ಬ್ರೌಸರ್ ಅನ್ನು ಬಳಕೆ ಮಾಡುತ್ತಿದ್ದರೆ ಫಾಸ್ಟರ್ ಬ್ರೌಸರ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!