AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವ ಅಪ್ಲಿಕೇಶನ್‌ಗಳ ಹೊರತಾಗಿ ಕೆಲವೊಂದು ಸಿಂಪಲ್ ಟಿಪ್ಸ್​ಗಳ ಮೂಲಕ ಬಗೆಹರಿಸಿಕೊಳ್ಳಬಹುದು.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 26, 2022 | 1:03 PM

Share

ಸದ್ಯ ಮೊಬೈಲ್ ತಂತ್ರಜ್ಞಾನಗಳು ಬದಲಾಗಿ ತಯಾರಾದ ಅನೇಕ ಆಂಡ್ರೈಡ್ ಮೊಬೈಲ್​ಗಳು ಜನರ ಕೈಯಲ್ಲಿದೆ. ಇಂತಹ ಆಂಡ್ರೈಡ್​ಗಳು 3G ಅಥವಾ 4G ತಂತ್ರಜ್ಞಾನವನ್ನು ಹೊಂಡಿದೆ. ಅದಾಗ್ಯೂ, ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಇದಕ್ಕೆ ವಿವಿಧ ಕಾರಣಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡಲು ಹಲವು ಅಪ್ಲಿಕೇಶನ್‌ಗಳಿವೆ. ಇದರ ಹೊರತಾಗಿ ಕೆಲವೊಂದು ಸಲಹೆಗಳ ಮೂಲಕ ವೇಗದ ಇಂಟರ್ನೆಟ್ ಅನ್ನು ಪಡೆಯಬಹುದು. ನಿಮ್ಮ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಮತ್ತು ತಂತ್ರಗಳು ಈ ಕೆಳಗಿನಂತಿವೆ.

  • ವಿವಿಧ ಅ್ಯಪ್​ಗಳಲ್ಲಿನ ಸ್ಟೋರೆಜ್​ಗಳನ್ನು (Clear Cache) ತೆಗೆದುಹಾಕಿ, ಆದಷ್ಟು  ತಮ್ಮ ಮೊಬೈಲ್ ಫೋನ್​ನಲ್ಲಿ ಸ್ಟೋರೆಜ್ ಖಾಲಿ ಇರುವಂತೆ ನೋಡಿಕೊಳ್ಳಿ.
  • ಉಪಯೋಗವಿಲ್ಲದ ಆ್ಯಪ್​ಗಳನ್ನು ತೆಗೆದುಹಾಕಿ, ಇದರಿಂದ ನಿಮ್ಮ ಮೊಬೈಲ್​ನಲ್ಲಿ ಸಾಕಷ್ಟು ಸ್ಟೋರೆಜ್ ಲಭ್ಯವಾಗಲಿದೆ, ಇದು ನಿಮ್ಮ ಇಂಟರ್ನೆಟ್​ನ ವೇಗವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಲಿದೆ.
  • ಆದ್ಯತೆಯ ನೆಟ್‌ವರ್ಕ್ ಸಂಪರ್ಕವನ್ನು LTE ಗೆ ಬದಲಾಯಿಸಿ.
  • ನೀವು ಹಳೆಯ ಬ್ರೌಸರ್ ಅನ್ನು ಬಳಕೆ ಮಾಡುತ್ತಿದ್ದರೆ ಫಾಸ್ಟರ್ ಬ್ರೌಸರ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ