Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವ ಅಪ್ಲಿಕೇಶನ್‌ಗಳ ಹೊರತಾಗಿ ಕೆಲವೊಂದು ಸಿಂಪಲ್ ಟಿಪ್ಸ್​ಗಳ ಮೂಲಕ ಬಗೆಹರಿಸಿಕೊಳ್ಳಬಹುದು.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Aug 26, 2022 | 1:03 PM

ಸದ್ಯ ಮೊಬೈಲ್ ತಂತ್ರಜ್ಞಾನಗಳು ಬದಲಾಗಿ ತಯಾರಾದ ಅನೇಕ ಆಂಡ್ರೈಡ್ ಮೊಬೈಲ್​ಗಳು ಜನರ ಕೈಯಲ್ಲಿದೆ. ಇಂತಹ ಆಂಡ್ರೈಡ್​ಗಳು 3G ಅಥವಾ 4G ತಂತ್ರಜ್ಞಾನವನ್ನು ಹೊಂಡಿದೆ. ಅದಾಗ್ಯೂ, ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಇದಕ್ಕೆ ವಿವಿಧ ಕಾರಣಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡಲು ಹಲವು ಅಪ್ಲಿಕೇಶನ್‌ಗಳಿವೆ. ಇದರ ಹೊರತಾಗಿ ಕೆಲವೊಂದು ಸಲಹೆಗಳ ಮೂಲಕ ವೇಗದ ಇಂಟರ್ನೆಟ್ ಅನ್ನು ಪಡೆಯಬಹುದು. ನಿಮ್ಮ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಮತ್ತು ತಂತ್ರಗಳು ಈ ಕೆಳಗಿನಂತಿವೆ.

  • ವಿವಿಧ ಅ್ಯಪ್​ಗಳಲ್ಲಿನ ಸ್ಟೋರೆಜ್​ಗಳನ್ನು (Clear Cache) ತೆಗೆದುಹಾಕಿ, ಆದಷ್ಟು  ತಮ್ಮ ಮೊಬೈಲ್ ಫೋನ್​ನಲ್ಲಿ ಸ್ಟೋರೆಜ್ ಖಾಲಿ ಇರುವಂತೆ ನೋಡಿಕೊಳ್ಳಿ.
  • ಉಪಯೋಗವಿಲ್ಲದ ಆ್ಯಪ್​ಗಳನ್ನು ತೆಗೆದುಹಾಕಿ, ಇದರಿಂದ ನಿಮ್ಮ ಮೊಬೈಲ್​ನಲ್ಲಿ ಸಾಕಷ್ಟು ಸ್ಟೋರೆಜ್ ಲಭ್ಯವಾಗಲಿದೆ, ಇದು ನಿಮ್ಮ ಇಂಟರ್ನೆಟ್​ನ ವೇಗವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಲಿದೆ.
  • ಆದ್ಯತೆಯ ನೆಟ್‌ವರ್ಕ್ ಸಂಪರ್ಕವನ್ನು LTE ಗೆ ಬದಲಾಯಿಸಿ.
  • ನೀವು ಹಳೆಯ ಬ್ರೌಸರ್ ಅನ್ನು ಬಳಕೆ ಮಾಡುತ್ತಿದ್ದರೆ ಫಾಸ್ಟರ್ ಬ್ರೌಸರ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!