AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ

ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವ ಅಪ್ಲಿಕೇಶನ್‌ಗಳ ಹೊರತಾಗಿ ಕೆಲವೊಂದು ಸಿಂಪಲ್ ಟಿಪ್ಸ್​ಗಳ ಮೂಲಕ ಬಗೆಹರಿಸಿಕೊಳ್ಳಬಹುದು.

ನೆಟ್​ವರ್ಕ್ ಸಮಸ್ಯೆಯೇ? ಈ ವಿಧಾನಗಳ ಮೂಲಕ ಇಂಟರ್ನೆಟ್ ಸಮಸ್ಯೆ ಬಗೆಹರಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on: Aug 26, 2022 | 1:03 PM

Share

ಸದ್ಯ ಮೊಬೈಲ್ ತಂತ್ರಜ್ಞಾನಗಳು ಬದಲಾಗಿ ತಯಾರಾದ ಅನೇಕ ಆಂಡ್ರೈಡ್ ಮೊಬೈಲ್​ಗಳು ಜನರ ಕೈಯಲ್ಲಿದೆ. ಇಂತಹ ಆಂಡ್ರೈಡ್​ಗಳು 3G ಅಥವಾ 4G ತಂತ್ರಜ್ಞಾನವನ್ನು ಹೊಂಡಿದೆ. ಅದಾಗ್ಯೂ, ಕೆಲವೊಮ್ಮೆ ಮೊಬೈಲ್​ನಲ್ಲಿ ನಿಧಾನಗತಿಯ ಇಂಟರ್ನೆಟ್ ಸಮಸ್ಯೆ ಕಂಡುಬಂದು ಕಿರಿಕಿರಿ ಉಂಟುಮಾಡುತ್ತದೆ. ಇದಕ್ಕೆ ವಿವಿಧ ಕಾರಣಗಳಿವೆ. ಈ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡಲು ಹಲವು ಅಪ್ಲಿಕೇಶನ್‌ಗಳಿವೆ. ಇದರ ಹೊರತಾಗಿ ಕೆಲವೊಂದು ಸಲಹೆಗಳ ಮೂಲಕ ವೇಗದ ಇಂಟರ್ನೆಟ್ ಅನ್ನು ಪಡೆಯಬಹುದು. ನಿಮ್ಮ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಮತ್ತು ತಂತ್ರಗಳು ಈ ಕೆಳಗಿನಂತಿವೆ.

  • ವಿವಿಧ ಅ್ಯಪ್​ಗಳಲ್ಲಿನ ಸ್ಟೋರೆಜ್​ಗಳನ್ನು (Clear Cache) ತೆಗೆದುಹಾಕಿ, ಆದಷ್ಟು  ತಮ್ಮ ಮೊಬೈಲ್ ಫೋನ್​ನಲ್ಲಿ ಸ್ಟೋರೆಜ್ ಖಾಲಿ ಇರುವಂತೆ ನೋಡಿಕೊಳ್ಳಿ.
  • ಉಪಯೋಗವಿಲ್ಲದ ಆ್ಯಪ್​ಗಳನ್ನು ತೆಗೆದುಹಾಕಿ, ಇದರಿಂದ ನಿಮ್ಮ ಮೊಬೈಲ್​ನಲ್ಲಿ ಸಾಕಷ್ಟು ಸ್ಟೋರೆಜ್ ಲಭ್ಯವಾಗಲಿದೆ, ಇದು ನಿಮ್ಮ ಇಂಟರ್ನೆಟ್​ನ ವೇಗವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಲಿದೆ.
  • ಆದ್ಯತೆಯ ನೆಟ್‌ವರ್ಕ್ ಸಂಪರ್ಕವನ್ನು LTE ಗೆ ಬದಲಾಯಿಸಿ.
  • ನೀವು ಹಳೆಯ ಬ್ರೌಸರ್ ಅನ್ನು ಬಳಕೆ ಮಾಡುತ್ತಿದ್ದರೆ ಫಾಸ್ಟರ್ ಬ್ರೌಸರ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಿ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ