AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು

ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಹೇಳಲಾಗಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 ಫೋನುಗಳು ಯಾವುವು?. ಇಲ್ಲಿದೆ ಟಾಪ್ ಐದು ಫೋನುಗಳ ಪಟ್ಟಿ.

ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು
Smartphones
Vinay Bhat
|

Updated on: May 04, 2024 | 1:01 PM

Share

ಇಂದು ಭಾರತದಲ್ಲಿ ಪ್ರತಿ ವಾರ ಕಡಿಮೆ ಎಂದರೂ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತವೆ. ತಿಂಗಳಿಗೆ ಸುಮಾರು 10 ಫೋನುಗಳು ಲಾಂಚ್ ಆಗುತ್ತವೆ. ಇದರಲ್ಲಿ ಬಜೆಟ್ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಪ್ರೀಮಿಯಂ ಸ್ಮಾರ್ಟ್​ಫೋನ್​ಗಳು ಕೂಡ ಇರುತ್ತವೆ. ಈಗಂತು ಹೆಚ್ಚಾಗಿ ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳ ಮೊಬೈಲ್​ ರಿಲೀಸ್ ಆಗುತ್ತಿರುವ ಕಾರಣ ಅವುಗಳು ಎಗ್ಗಿಲ್ಲದೆ ಸೇಲ್ ಆಗುತ್ತವೆ. ಆದರೆ, ಇದರಲ್ಲಿ ಎಲ್ಲವೂ ಯಶಸ್ಸು ಸಾಧಿಸುವುದಿಲ್ಲ. ಕೆಲ ಫೋನ್​ಗಳು ಭರ್ಜರಿ ದಾಖಲೆಯ ಮಾರಾಟ ಕಂಡರೆ ಇನ್ನೂ ಕೆಲ ಸ್ಮಾರ್ಟ್​ಫೋನ್ಸ್ ಹೇಳ ಹೆಸರಿಲ್ಲದಂತೆ ಮಾಯವಾಗುತ್ತದೆ. ವರದಿಯ ಪ್ರಕಾರ, ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಡೆಲಾಯ್ಟ್ ಹೇಳಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 ಫೋನುಗಳು ಯಾವುವು?, ಅವುಗಳ ವಿಶೇಷತೆ ಏನು? ಎಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಆ್ಯಪಲ್ ಐಫೋನ್ ಆ್ಯಪಲ್ ಕಂಪನಿಯ ಐಫೋನ್​ಗಳಿಗೆ ಈಗ ದೇಶದಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ. ಕೆಲ ವರ್ಷಗಳ ಹಿಂದೆ ದುಬಾರಿಯಾಗಿದ್ದ ಈ ಫೋನುಗಳು ಈಗ ಇಎಂಐ ಆಯ್ಕೆ ಮತ್ತು ಇ ಕಾಮರ್ಸ್ ತಾಣಗಳ ಸೇಲ್​ನಿಂದ ಕಡಿಮೆ ಬೆಲೆಗೆ ಸಿಗುತ್ತವೆ. ಹೀಗಾಗಿ ಐಫೋನುಗಳ ಮಾರಾಟ ಭರ್ಜರಿ ಆಗಿ ಕರ್ನಾಟದಲ್ಲೂ ನಡೆದಿವೆ. ಕಳೆದ ವರ್ಷ ಐಫೋನ್ 14 ಪ್ರೊ ಮ್ಯಾಕ್ಸ್ 34 ಮಿಲಿಯನ್ ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಐಫೋನ್ 15 ಪ್ರೊ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!