AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು

ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಹೇಳಲಾಗಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 ಫೋನುಗಳು ಯಾವುವು?. ಇಲ್ಲಿದೆ ಟಾಪ್ ಐದು ಫೋನುಗಳ ಪಟ್ಟಿ.

ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು
Smartphones
Vinay Bhat
|

Updated on: May 04, 2024 | 1:01 PM

Share

ಇಂದು ಭಾರತದಲ್ಲಿ ಪ್ರತಿ ವಾರ ಕಡಿಮೆ ಎಂದರೂ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತವೆ. ತಿಂಗಳಿಗೆ ಸುಮಾರು 10 ಫೋನುಗಳು ಲಾಂಚ್ ಆಗುತ್ತವೆ. ಇದರಲ್ಲಿ ಬಜೆಟ್ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಪ್ರೀಮಿಯಂ ಸ್ಮಾರ್ಟ್​ಫೋನ್​ಗಳು ಕೂಡ ಇರುತ್ತವೆ. ಈಗಂತು ಹೆಚ್ಚಾಗಿ ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳ ಮೊಬೈಲ್​ ರಿಲೀಸ್ ಆಗುತ್ತಿರುವ ಕಾರಣ ಅವುಗಳು ಎಗ್ಗಿಲ್ಲದೆ ಸೇಲ್ ಆಗುತ್ತವೆ. ಆದರೆ, ಇದರಲ್ಲಿ ಎಲ್ಲವೂ ಯಶಸ್ಸು ಸಾಧಿಸುವುದಿಲ್ಲ. ಕೆಲ ಫೋನ್​ಗಳು ಭರ್ಜರಿ ದಾಖಲೆಯ ಮಾರಾಟ ಕಂಡರೆ ಇನ್ನೂ ಕೆಲ ಸ್ಮಾರ್ಟ್​ಫೋನ್ಸ್ ಹೇಳ ಹೆಸರಿಲ್ಲದಂತೆ ಮಾಯವಾಗುತ್ತದೆ. ವರದಿಯ ಪ್ರಕಾರ, ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಡೆಲಾಯ್ಟ್ ಹೇಳಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 ಫೋನುಗಳು ಯಾವುವು?, ಅವುಗಳ ವಿಶೇಷತೆ ಏನು? ಎಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಆ್ಯಪಲ್ ಐಫೋನ್ ಆ್ಯಪಲ್ ಕಂಪನಿಯ ಐಫೋನ್​ಗಳಿಗೆ ಈಗ ದೇಶದಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ. ಕೆಲ ವರ್ಷಗಳ ಹಿಂದೆ ದುಬಾರಿಯಾಗಿದ್ದ ಈ ಫೋನುಗಳು ಈಗ ಇಎಂಐ ಆಯ್ಕೆ ಮತ್ತು ಇ ಕಾಮರ್ಸ್ ತಾಣಗಳ ಸೇಲ್​ನಿಂದ ಕಡಿಮೆ ಬೆಲೆಗೆ ಸಿಗುತ್ತವೆ. ಹೀಗಾಗಿ ಐಫೋನುಗಳ ಮಾರಾಟ ಭರ್ಜರಿ ಆಗಿ ಕರ್ನಾಟದಲ್ಲೂ ನಡೆದಿವೆ. ಕಳೆದ ವರ್ಷ ಐಫೋನ್ 14 ಪ್ರೊ ಮ್ಯಾಕ್ಸ್ 34 ಮಿಲಿಯನ್ ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಐಫೋನ್ 15 ಪ್ರೊ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು