AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲಿಂದ ಬಿಸಾಕಿ ಮೊಬೈಲ್ ಟೆಸ್ಟ್ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌: ವಿಡಿಯೋ ನೋಡಿ

ಸಧ್ಯ ಮೊಬೈಲ್ ಯುಗದಲ್ಲಿ 5-Gyಯಗದ ಬಗ್ಗೆ ಚರ್ಚೆಗಳು ಆಗುತ್ತಿವೆ. ಮತ್ತೊಂದೆಡೆ ಕೇಂದ್ರ ಸಚಿವರು ಮೊಬೈಲ್​ಅನ್ನು ಮೇಲಿಂದ ಬಿಸಾಕುವ ಮೂಲಕ ಅದರ ಗುಣಮಟ್ಟವನ್ನು ಪರೀಕ್ಷಿಸಿದ್ದಾರೆ.

ಮೇಲಿಂದ ಬಿಸಾಕಿ ಮೊಬೈಲ್ ಟೆಸ್ಟ್ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌: ವಿಡಿಯೋ ನೋಡಿ
Minister Ashwini Vaishnaw performs smartphone drop test
Follow us
TV9 Web
| Updated By: ನಯನಾ ರಾಜೀವ್

Updated on:Oct 04, 2022 | 6:12 PM

ನವದೆಹಲಿ: ಭಾರತದಲ್ಲಿ ಇದೀಗ 5-G ಯುಗಾರಂಭವಾಗಿದೆ. ಮೊನ್ನೇ ಅಷ್ಟೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇದೀಗ ಅದು ಹೇಗೆ ವರ್ಕ್ ಆಗುತ್ತೆ? ಯಾವ ಫೋನ್​ಗಳಿಗೆ ಸಪೋರ್ಟ್​ ಮಾಡಿತ್ತೆ? ಅಂತೆಲ್ಲಾ ಮೊಬೈಲ್ ಬಳಕೆದಾರರಲ್ಲಿ ಚರ್ಚೆ ಶುರುವಾಗಿವೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಟೆಲಿಕಾಂ ಮತ್ತು ಐಟಿ ಸಚಿವ ‘ಅಶ್ವಿನಿ ವೈಷ್ಣವ್ ಅವರು ವಿಶಿಷ್ಟ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗಿರುವ ಸ್ಮಾರ್ಟ್​ ಫೋನ್​ವೊಂದನ್ನು ನೆಲಕ್ಕೆ ಬೀಳಿಸಿ ಅದರ ಗುಣಮಟ್ಟವನ್ನು ಪರೀಕ್ಷಿಸಿದ್ದಾರೆ.

ಹೌದು…..ಒಂದು ಸ್ಮಾರ್ಟ್​ಫೋನ್​ ಖರೀದಿಸುತ್ತಿದ್ರೆ, ಅದರ ಆಳ ಅಗಲದ ಬಗ್ಗೆ ಪರೀಕ್ಷಿಸುತ್ತಾರೆ. ಅದರಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇಂಡಿಯನ್ ಮೊಬೈಲ್ ಕಾಂಗ್ರೆಸ್‌ನ ಆರನೇ ಆವೃತ್ತಿಯ ಕಾರ್ಯಕ್ರದಮಲ್ಲಿ ಭಾಗವಹಿಸಿ ಮೊಬೈಲ್​ವೊಂದನ್ನು ಮೇಲಿಂದ ಕೆಳಕ್ಕೆ ಬಿಸಾಡಿ ಪರೀಕ್ಷೆ ಮಾಡಿದ್ದಾರೆ.

ಭಾರತದಲ್ಲಿ ವಿನ್ಯಾಸಗೊಳಿಸಲಾದ ಈ ಹೊಸ ಹಾಗೂ ವಿಶಿಷ್ಟ ಹ್ಯಾಂಡ್‌ಸೆಟ್‌ನ್ನು ತಮ್ಮ ಎದೆ ಮಟ್ಟದ ಎತ್ತದದಿಂದ ಕೆಳಕ್ಕೆ ಬೀಳಿಸಿ ಅದರ ಸಾಮರ್ಥ್ಯ ಹಾಗೂ ಅದರ ಗುಣಮಟ್ಟವನ್ನು ಟೆಸ್ಟ್ ಮಾಡಿದರು. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ: 5G ಸೇವೆಗಳ ನಂತರ ಇದೀಗ 6G ವಿಭಾಗದಲ್ಲಿ ಮುನ್ನಡೆ ಸಾಧಿಸಲಿರುವ ಭಾರತ

ವಿಡಿಯೋದಲ್ಲಿ ಸ್ಮಾರ್ಟ್​ಫೋನ್​ಅನ್ನು ಸಚಿವರು ಮೇಲಿಂದ ಕೆಳಕ್ಕೆ ಬಿಟ್ಟಿದ್ದಾರೆ. ಆದ್ರೆ, ಈ ಫೋನ್​ಗೆ ಯಾವುದೇ ಹಾನಿಯಾಗಿಲ್ಲ. ಹಾಗೇ ಅದರ ಡಿಸ್​ಪ್ಲೇ ಪರಿಪೂರ್ಣ ಸ್ಥಿತಿಯಲ್ಲಿಯಲ್ಲಿರುವುದು ಕಾಣಬಹುದು. ಸಾಮಾನ್ಯವಾಗಿ ಜನರ ಎದೆ ಮಟ್ಟದಿಂದ ಫೋನ್​ಗಳು ಕೆಳಕ್ಕೆ ಬೀಳುತ್ತವೆ. ಅದರಂತೆ ಈ ಹೊಸ ತಂತ್ರಜ್ಞಾನದ ಸ್ಮಾರ್ಟ್​ ಫೋನ್​ ಅನ್ನು ಸಹ ಎದೆಮಟ್ಟದ ಎತ್ತರಿಂದ ಕೆಳಕ್ಕೆ ಬೀಳಿಸಿ ಟೆಸ್ಟ್ ಮಾಡಿರುವುದು ವಿಶೇಷ.

ಕೆಲವೊಮ್ಮೆ ಸ್ಮಾರ್ಟ್​ಫೋನ್​ ಖರೀದಿಸುವ ಗೋಜಿನಲ್ಲಿ ಅದರ ವಿಶೇಷತೆ? ಬಗೆಗೆ ತಿಳಿದೇ ಇರುವುದಿಲ್ಲ. ನಂತರ ತಲೆಕೆಡಿಸಿಕೊಳ್ಳುವ ಪ್ರಸಂಗಗಳು ಎದರುರಾಗುತ್ತದೆ. ಹಾಗಾಗಿ, ಸ್ಮಾರ್ಟ್​ಫೋನ್​ ಖರೀದಿಗೂ ಮುನ್ನ ಅದರಲ್ಲಿ ಅಳವಡಿಸಿಕೊಂಡಿರುವ ಪ್ರೊಸೆಸರ್​, ಬ್ಯಾಟರಿ, ಕ್ಯಾಮೆರಾ, ಸ್ಟೊರೇಜ್​ ಮುಂತಾದವುಗಳ ಕುರಿತು ತಿಳಿದುಕೊಳ್ಳುತ್ತಾರೆ. ಅಷ್ಟೇ ಅಲ್ಲ ಡೆಮೋ ಮೊಬೈಲ್​ ಕೈಯಲ್ಲಿ ಹಿಡಿದುಕೊಂಡು ಪರೀಕ್ಷೆ ಮಾಡುವುದು ಉಂಟು.

Published On - 5:49 pm, Tue, 4 October 22

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ