AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Windows: ವಿಂಡೋಸ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ ಸಂದೇಶ

Virus: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ವಿಂಡೋಸ್ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

Windows: ವಿಂಡೋಸ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ ಸಂದೇಶ
ಸಾಂಕೇತಿಕ ಚಿತ್ರ
Follow us
TV9 Web
| Updated By: Vinay Bhat

Updated on: Aug 25, 2022 | 1:08 PM

ವಿಂಡೋಸ್ ಲ್ಯಾಪ್‌ಟಾಪ್ (Windows Laptop) ಬಳಸುವವರಿಗೆ ಎಚ್ಚರಿಕೆಯ ಸಂದೇಶವೊಂದು ಬಂದಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ವಿಂಡೋಸ್ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ. ಮೈಕ್ರೋಸಾಫ್ಟ್ (Microsoft) ವಿಂಡೋಸ್‌ನ ಕೆಲವು ಆವೃತ್ತಿಗಳಲ್ಲಿ ಭದ್ರತಾ ಲೋಪ ಕಂಡುಬಂದಿರುವ ಬಗ್ಗೆ ವರದಿ ಮಾಡಿದ್ದು, ಮಾಲ್‌ವೇರ್, ವೈರಸ್‌ಗಳಿಂದ ವಿಂಡೋಸ್ ಅನ್ನು ರಕ್ಷಿಸುವ ಸಾಧನವಾಗಿರುವ ವಿಂಡೋಸ್ ಡಿಫೆಂಡರ್ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ವಿಂಡೋಸ್​ನಲ್ಲಿ ಕಂಡುಬಂದಿರುವ ಭದ್ರತಾ ಲೋಪದ ಶ್ರೇಯಾಂಕ ಹೆಚ್ಚುಎಂದು ಗುರುತಿಸಲಾಗಿದೆ. ಇದರಿಂದ ಹ್ಯಾಕರ್​ಗಳು ಸುಲಭವಾಗಿ ಕಂಪ್ಯೂಟರ್‌ಗೆ ಪ್ರವೇಶವನ್ನು ಪಡೆಯಬಹುದಂತೆ. ಏಜೆನ್ಸಿಯ ಪ್ರಕಾರ, ವಿಂಡೋಸ್ ಡಿಫೆಂಡರ್‌ನ ಕ್ರೆಡೆನ್ಶಿಯಲ್ ಗಾರ್ಡ್ ಘಟಕದಲ್ಲಿ ದೋಷ ಕಾಣಿಸಿಕೊಂಡಿದೆ.

CERT-In ಈ ಬಗ್ಗೆ ಮಾಹಿತಿ ನೀಡಿದ್ದು, “ವಿಂಡೋಸ್ ಡಿಫೆಂಡರ್ ಕ್ರೆಡೆನ್ಶಿಯಲ್ ಗಾರ್ಡ್‌ನಲ್ಲಿ ಈ ದೋಷಗಳು ವರದಿಯಾಗಿವೆ. ಇದರಿಂದ ಸ್ಥಳೀಯ ಹ್ಯಾಕರ್​ಗಳಿಗೆ ಭದ್ರತಾ ನಿರ್ಬಂಧಗಳನ್ನು ಬೈಪಾಸ್ ಮಾಡಲು ಮತ್ತು ಕಂಪ್ಯೂಟರ್​ನಲ್ಲಿರುವ ಕೆಲ ಮಾಹಿತಿ ಪಡೆಯಲು ಸಹಾಯ ಮಾಡುತ್ತದೆ,” ಎಂದು ಹೇಳಿದೆ.

ಇದನ್ನೂ ಓದಿ
Image
Redmi Note 11SE: ಒಂದೇ ದಿನ ಬಾಕಿ: ನಾಳೆ ಭಾರತಕ್ಕೆ ಅಪ್ಪಳಿಸಲಿದೆ ರೆಡ್ಮಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್
Image
Apple iPhone 14: ಶೀಘ್ರದಲ್ಲಿ ಬರಲಿದೆ Apple iPhone 14, ಭಾರತದ BIS ವೆಬ್‌ಸೈಟ್‌ನಲ್ಲಿ ಹೇಳಿದ್ದೇನು ಗೊತ್ತಾ?
Image
WhatsApp scam: ವಾಟ್ಸಾಪ್​ನಲ್ಲಿ ಬಂದ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸ್ಟೋರಿ ಓದಿ
Image
108MP ಕ್ಯಾಮೆರಾ ಫೋನ್ ಬೇಕೆ?: ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ ಎಂಐ 11X ಪ್ರೊ

ಯಾವ ವಿಂಡೋಸ್ ಆವೃತ್ತಿಗಳ ಮೇಲೆ ಪರಿಣಾಮ ಬೀರುತ್ತವೆ?:

  • Windows 10 Version 1809 for ARM64-based Systems
  • Windows 10 Version 1809 for x64-based Systems
  • Windows 10 Version 1809 for 32-bit Systems
  • Windows Server 2022 (Server Core installation)
  • Windows Server 2022
  • Windows Server 2019 (Server Core installation)
  • Windows Server 2019
  • Windows Server 2016 (Server Core installation)
  • Windows Server 2016
  • Windows Server, version 20H2 (Server Core installation)
  • Windows 11 for ARM64-based Systems
  • Windows 11 for x64-based Systems
  • Windows 10 Version 1607 for x64-based Systems
  • Windows 10 Version 1607 for 32-bit Systems
  • Windows 10 for x64-based Systems
  • Windows 10 for 32-bit Systems
  • Windows 10 Version 21H2 for x64-based Systems
  • Windows 10 Version 21H2 for ARM64-based Systems
  • Windows 10 Version 21H2 for 32-bit Systems
  • Windows 10 Version 20H2 for ARM64-based Systems
  • Windows 10 Version 20H2 for 32-bit Systems
  • Windows 10 Version 20H2 for x64-based Systems
  • Windows 10 Version 21H1 for 32-bit Systems
  • Windows 10 Version 21H1 for ARM64-based Systems
  • Windows 10 Version 21H1 for x64-based Systems

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ