AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ

ದಕ್ಷಿಣ ಕೊರಿಯಾದ ಇನ್‌ಸ್ಟಿಟ್ಯೂಟ್ ಫಾರ್ ಬೇಸಿಕ್ ಸೈನ್ಸ್ (IBS) ನ ಸಂಶೋಧಕರು ಹೊಸ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ದೂರದಿಂದಲೇ ಮೆದುಳನ್ನು ನಿರ್ವಹಿಸುತ್ತದೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ನೋಡಲು ಇಲಿಗಳ ಮೇಲೆ ಪ್ರಯೋಗ ನಡೆಸಲಾಗಿದೆ. ಇಲಿಗಳ ಮೇಲೆ ಹಸಿವು ಕಡಿಮೆ ಮಾಡುವಂಥಾ ಪ್ರಯೋಗ ಮಾಡಲಾಯಿತು.ಈ ಪ್ರಯೋಗದಲ್ಲಿ ಏನೇನಾಯ್ತು? ಮುಂದೆ ಓದಿ...

ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 31, 2024 | 12:21 PM

Share

ತಂತ್ರಜ್ಞಾನದಲ್ಲಿ ಹೊಸ ಬೆಳವಣಿಗೆಗಳು ಆಗುತ್ತಲೇ ಇರುತ್ತವೆ. ಇಂಥಾ ಹೊಸತು ಆವಿಷ್ಕಾರಕ್ಕೆ ಹೊಸ ಸೇರ್ಪಡೆ, ಮನಸ್ಸನ್ನು ನಿಯಂತ್ರಿಸಬಲ್ಲ ತಂತ್ರಜ್ಞಾನ. ಹೌದು, ದಕ್ಷಿಣ ಕೊರಿಯಾದಲ್ಲಿ ಮನಸ್ಸನ್ನು ನಿಯಂತ್ರಿಸಬಲ್ಲ ಸಾಮರ್ಥ್ಯವಿರುವ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಕೊರಿಯಾದ ಇನ್‌ಸ್ಟಿಟ್ಯೂಟ್ ಫಾರ್ ಬೇಸಿಕ್ ಸೈನ್ಸ್ (IBS) ನ ಸಂಶೋಧಕರು ಈ ಹಾರ್ಡ್​​ವೇರ್ ಅಭಿವೃದ್ಧಿಪಡಿಸಿದ್ದಾರೆ. ಇದು ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ದೂರದಿಂದಲೇ ಮೆದುಳನ್ನು ನಿರ್ವಹಿಸುತ್ತದೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ನೋಡಲು ಇಲಿಗಳ ಮೇಲೆ ಪ್ರಯೋಗ ನಡೆಸಲಾಗಿದೆ. ಇಲಿಗಳ ಮೇಲೆ ಹಸಿವು ಕಡಿಮೆ ಮಾಡುವಂಥಾ ಪ್ರಯೋಗ ಮಾಡಲಾಯಿತು. ಹೀಗೆ ಪ್ರಯೋಗ ಮಾಡಿದಾಗ ಅವುಗಳ ದೇಹದ ತೂಕದಲ್ಲಿ ಶೇ 10 ಅಂದರೆ 4.3 ಗ್ರಾಂ ನಷ್ಟವಾಗಿದೆ ಎಂದಿದ್ದಾರೆ ವಿಜ್ಞಾನಿಗಳು. ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ನಿರ್ದಿಷ್ಟ ಮೆದುಳಿನ ಪ್ರದೇಶಗಳನ್ನು ಮುಕ್ತವಾಗಿ ನಿಯಂತ್ರಿಸುವ ವಿಶ್ವದ ಮೊದಲ ತಂತ್ರಜ್ಞಾನ ಇದಾಗಿದೆ ಎಂದು ರಸಾಯನಶಾಸ್ತ್ರ ಮತ್ತು ನ್ಯಾನೊಮೆಡಿಸಿನ್ ಪ್ರಾಧ್ಯಾಪಕರರು ಹೇಳಿದ್ದಾರೆ. ದಕ್ಷಿಣ ಕೊರಿಯಾದ IBS ಸೆಂಟರ್ ಫಾರ್ ನ್ಯಾನೊಮೆಡಿಸಿನ್‌ನ ನಿರ್ದೇಶಕರಾಗಿರುವ ಸಂಶೋಧಕ, ಡಾ ಚಿಯೋನ್ ಜಿನ್ವೂ, ಹೊಸ ಹಾರ್ಡ್‌ವೇರ್ ಅನ್ನು ವಿವಿಧ ಆರೋಗ್ಯ ಅಪ್ಲಿಕೇಶನ್‌ಗಳಿಗೆ ಬಳಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ಮೆದುಳಿನ ಕಾರ್ಯಗಳು, ಅತ್ಯಾಧುನಿಕ ಕೃತಕ ನರಗಳ ಜಾಲಗಳು, ಟುವೇ ಮೆದುಳಿನ-ಕಂಪ್ಯೂಟರ್ ಇಂಟರ್ಫೇಸ್ ತಂತ್ರಜ್ಞಾನಗಳು ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳಿಗೆ ಹೊಸ ಚಿಕಿತ್ಸೆಗಳನ್ನು ಅರ್ಥಮಾಡಿಕೊಳ್ಳಲು ಸಂಶೋಧನೆಯಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದಿದ್ದಾರೆ ಡಾ ಚಿಯೋನ್. ಆದರೆ ರಿಮೋಟ್ ಮೈಂಡ್ ಕಂಟ್ರೋಲ್‌ನ ವೈಜ್ಞಾನಿಕ ಕಾಲ್ಪನಿಕ ಗುಣಮಟ್ಟದ ಹೊರತಾಗಿಯೂ, ದಶಕಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ  ಕಾಂತೀಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್‌ಗಳನ್ನು) ಯಶಸ್ವಿಯಾಗಿ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು