AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ

ದಕ್ಷಿಣ ಕೊರಿಯಾದ ಇನ್‌ಸ್ಟಿಟ್ಯೂಟ್ ಫಾರ್ ಬೇಸಿಕ್ ಸೈನ್ಸ್ (IBS) ನ ಸಂಶೋಧಕರು ಹೊಸ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ದೂರದಿಂದಲೇ ಮೆದುಳನ್ನು ನಿರ್ವಹಿಸುತ್ತದೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ನೋಡಲು ಇಲಿಗಳ ಮೇಲೆ ಪ್ರಯೋಗ ನಡೆಸಲಾಗಿದೆ. ಇಲಿಗಳ ಮೇಲೆ ಹಸಿವು ಕಡಿಮೆ ಮಾಡುವಂಥಾ ಪ್ರಯೋಗ ಮಾಡಲಾಯಿತು.ಈ ಪ್ರಯೋಗದಲ್ಲಿ ಏನೇನಾಯ್ತು? ಮುಂದೆ ಓದಿ...

ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Jul 31, 2024 | 12:21 PM

Share

ತಂತ್ರಜ್ಞಾನದಲ್ಲಿ ಹೊಸ ಬೆಳವಣಿಗೆಗಳು ಆಗುತ್ತಲೇ ಇರುತ್ತವೆ. ಇಂಥಾ ಹೊಸತು ಆವಿಷ್ಕಾರಕ್ಕೆ ಹೊಸ ಸೇರ್ಪಡೆ, ಮನಸ್ಸನ್ನು ನಿಯಂತ್ರಿಸಬಲ್ಲ ತಂತ್ರಜ್ಞಾನ. ಹೌದು, ದಕ್ಷಿಣ ಕೊರಿಯಾದಲ್ಲಿ ಮನಸ್ಸನ್ನು ನಿಯಂತ್ರಿಸಬಲ್ಲ ಸಾಮರ್ಥ್ಯವಿರುವ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಕೊರಿಯಾದ ಇನ್‌ಸ್ಟಿಟ್ಯೂಟ್ ಫಾರ್ ಬೇಸಿಕ್ ಸೈನ್ಸ್ (IBS) ನ ಸಂಶೋಧಕರು ಈ ಹಾರ್ಡ್​​ವೇರ್ ಅಭಿವೃದ್ಧಿಪಡಿಸಿದ್ದಾರೆ. ಇದು ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ದೂರದಿಂದಲೇ ಮೆದುಳನ್ನು ನಿರ್ವಹಿಸುತ್ತದೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ನೋಡಲು ಇಲಿಗಳ ಮೇಲೆ ಪ್ರಯೋಗ ನಡೆಸಲಾಗಿದೆ. ಇಲಿಗಳ ಮೇಲೆ ಹಸಿವು ಕಡಿಮೆ ಮಾಡುವಂಥಾ ಪ್ರಯೋಗ ಮಾಡಲಾಯಿತು. ಹೀಗೆ ಪ್ರಯೋಗ ಮಾಡಿದಾಗ ಅವುಗಳ ದೇಹದ ತೂಕದಲ್ಲಿ ಶೇ 10 ಅಂದರೆ 4.3 ಗ್ರಾಂ ನಷ್ಟವಾಗಿದೆ ಎಂದಿದ್ದಾರೆ ವಿಜ್ಞಾನಿಗಳು. ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ನಿರ್ದಿಷ್ಟ ಮೆದುಳಿನ ಪ್ರದೇಶಗಳನ್ನು ಮುಕ್ತವಾಗಿ ನಿಯಂತ್ರಿಸುವ ವಿಶ್ವದ ಮೊದಲ ತಂತ್ರಜ್ಞಾನ ಇದಾಗಿದೆ ಎಂದು ರಸಾಯನಶಾಸ್ತ್ರ ಮತ್ತು ನ್ಯಾನೊಮೆಡಿಸಿನ್ ಪ್ರಾಧ್ಯಾಪಕರರು ಹೇಳಿದ್ದಾರೆ. ದಕ್ಷಿಣ ಕೊರಿಯಾದ IBS ಸೆಂಟರ್ ಫಾರ್ ನ್ಯಾನೊಮೆಡಿಸಿನ್‌ನ ನಿರ್ದೇಶಕರಾಗಿರುವ ಸಂಶೋಧಕ, ಡಾ ಚಿಯೋನ್ ಜಿನ್ವೂ, ಹೊಸ ಹಾರ್ಡ್‌ವೇರ್ ಅನ್ನು ವಿವಿಧ ಆರೋಗ್ಯ ಅಪ್ಲಿಕೇಶನ್‌ಗಳಿಗೆ ಬಳಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ಮೆದುಳಿನ ಕಾರ್ಯಗಳು, ಅತ್ಯಾಧುನಿಕ ಕೃತಕ ನರಗಳ ಜಾಲಗಳು, ಟುವೇ ಮೆದುಳಿನ-ಕಂಪ್ಯೂಟರ್ ಇಂಟರ್ಫೇಸ್ ತಂತ್ರಜ್ಞಾನಗಳು ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳಿಗೆ ಹೊಸ ಚಿಕಿತ್ಸೆಗಳನ್ನು ಅರ್ಥಮಾಡಿಕೊಳ್ಳಲು ಸಂಶೋಧನೆಯಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದಿದ್ದಾರೆ ಡಾ ಚಿಯೋನ್. ಆದರೆ ರಿಮೋಟ್ ಮೈಂಡ್ ಕಂಟ್ರೋಲ್‌ನ ವೈಜ್ಞಾನಿಕ ಕಾಲ್ಪನಿಕ ಗುಣಮಟ್ಟದ ಹೊರತಾಗಿಯೂ, ದಶಕಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ  ಕಾಂತೀಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್‌ಗಳನ್ನು) ಯಶಸ್ವಿಯಾಗಿ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ