Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜೂನ್ 13ರ ಭಾನುವಾರ ನಾಲ್ಕು ಗಂಟೆಗಳ ಕಾಲ ಇಂಟರ್​ನೆಟ್ ಬ್ಯಾಂಕಿಂಗ್, ಯುಪಿಐ ಸೇವೆಗಳು ದೊರೆಯುವುದಿಲ್ಲ ಎಂದು ತಿಳಿಸಲಾಗಿದೆ.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jun 12, 2021 | 9:58 PM

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇಂಟರ್​ನೆಟ್​ ಬ್ಯಾಂಕಿಂಗ್, ಅದರ ಮೊಬೈಲ್ ಅಪ್ಲಿಕೇಷನ್ YONO ಮತ್ತು ಯುಪಿಐ ಸೇವೆಗಳು ಭಾನುವಾರದಂದು ನಿರ್ವಹಣೆ ಚಟುವಟಿಕೆಗಳು ಇರುವುದರಿಂದ ಕಾರ್ಯ ನಿರ್ವಹಿಸುವುದಿಲ್ಲ. “ಉತ್ತಮ ಬ್ಯಾಂಕಿಂಗ್ ಸೇವೆ ಒದಗಿಸಲು ಶ್ರಮಿಸುತ್ತಿದ್ದೇವೆ. ನಮ್ಮ ಗೌರವಾನ್ವಿತ ಗ್ರಾಹಕರಿಗೆ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ,” ಎಂದು ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಬ್ಯಾಂಕ್ ಹೇಳಿರುವ ಪ್ರಕಾರ ಜೂನ್ 13ರಂದು 2:40ರಿಂದ 6:40ರ ಮಧ್ಯೆ ನಿರ್ವಹಣೆ ಚಟುವಟಿಕೆಗಳು ನಡೆಸಲಿದ್ದೇವೆ ಎಂದು ಬ್ಯಾಂಕ್​ನಿಂದ ಹೇಳಲಾಗಿದೆ.

ಕಳೆದ ಶುಕ್ರವಾರದಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕೊಲ್ಯಾಟರಲ್ ಇಲ್ಲದಂತೆ ಕವಚ್ ಪರ್ಸನಲ್ ಲೋನ್ ಅನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ಕೊವಿಡ್​ಗೆ ಸಂಬಂಧಿಸಿದಂತೆ ಖರ್ಚುಗಳಿದ್ದು, ಆರ್ಥಿಕ ಒತ್ತಡದಲ್ಲಿ ಇರುವ ಗ್ರಾಹಕರಿಗೆ ಪರ್ಸನಲ್ ಲೋನ್ ಅನ್ನು ನೀಡಲಾಗುತ್ತದೆ. ನೆನಪಿರಲಿ, ಇದು ಕೊವಿಡ್ ವೈದ್ಯಕೀಯ ಚಿಕಿತ್ಸೆಗಾಗಿ ನೀಡಲಿರುವ ಹಣಕಾಸಿನ ಸಾಲವಾಗಿದೆ.

ಸರ್ಕಾರಿ ಸ್ವಾಮ್ಯದ ಎಸ್​ಬಿಐ ಯಾವುದೇ ಕೊಲಾಟರಲ್, ಅಂದರೆ ಆಧಾರಗಳನ್ನು ಪಡೆದುಕೊಳ್ಳದೆ 5 ಲಕ್ಷ ರೂಪಾಯಿ ತನಕ ಸಾಲವನ್ನು ನೀಡುತ್ತದೆ. ಅದಕ್ಕಾಗಿ ವಾರ್ಷಿಕ ಶೇ 8.5ರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ. ಈ ಮೂಲಕ ಗ್ರಾಹಕರು ಸ್ವಂತ ಹಾಗೂ ಕುಟುಂಬಸ್ಥರ ಕೊವಿಡ್- 19 ವೈದ್ಯಕೀಯ ವೆಚ್ಚವನ್ನು ಭರಿಸುವುದಕ್ಕೆ ಅನುಕೂಲ ಆಗಲಿದೆ ಎಂದು ಬ್ಯಾಂಕ್ ಅಧ್ಯಕ್ಷರು ತಿಳಿಸಿದ್ದಾರೆ.

ಇದನ್ನೂ ಓದಿ: SBI Loan: ಕೊವಿಡ್​- 19 ಚಿಕಿತ್ಸೆಗೆ ಎಸ್​ಬಿಐನಿಂದ ಕೊಲಾಟರಲ್ ಇಲ್ಲದಂತೆ ಶೇ 8.5 ಬಡ್ಡಿ ದರದಲ್ಲಿ 5 ಲಕ್ಷದ ತನಕ ಸಾಲ

ಇದನ್ನೂ ಓದಿ: SBI Alert: ಮನೆಯಲ್ಲಿ ಕುಳಿತೇ ಎಸ್​ಬಿಐ ಎಟಿಎಂ ಕಾರ್ಡ್​ಗೆ ಅಪ್ಲೈ ಮಾಡುವುದು ಹೇಗೆ; ಇಲ್ಲಿದೆ ಹಂತಹಂತವಾದ ವಿವರಣೆ

(Due to maintenance of State Of India internet banking and UPI services unavailable for 4 hours on June 13th, 2021. That is on Sunday)

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್