AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜೂನ್ 13ರ ಭಾನುವಾರ ನಾಲ್ಕು ಗಂಟೆಗಳ ಕಾಲ ಇಂಟರ್​ನೆಟ್ ಬ್ಯಾಂಕಿಂಗ್, ಯುಪಿಐ ಸೇವೆಗಳು ದೊರೆಯುವುದಿಲ್ಲ ಎಂದು ತಿಳಿಸಲಾಗಿದೆ.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 12, 2021 | 9:58 PM

Share

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇಂಟರ್​ನೆಟ್​ ಬ್ಯಾಂಕಿಂಗ್, ಅದರ ಮೊಬೈಲ್ ಅಪ್ಲಿಕೇಷನ್ YONO ಮತ್ತು ಯುಪಿಐ ಸೇವೆಗಳು ಭಾನುವಾರದಂದು ನಿರ್ವಹಣೆ ಚಟುವಟಿಕೆಗಳು ಇರುವುದರಿಂದ ಕಾರ್ಯ ನಿರ್ವಹಿಸುವುದಿಲ್ಲ. “ಉತ್ತಮ ಬ್ಯಾಂಕಿಂಗ್ ಸೇವೆ ಒದಗಿಸಲು ಶ್ರಮಿಸುತ್ತಿದ್ದೇವೆ. ನಮ್ಮ ಗೌರವಾನ್ವಿತ ಗ್ರಾಹಕರಿಗೆ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ,” ಎಂದು ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಬ್ಯಾಂಕ್ ಹೇಳಿರುವ ಪ್ರಕಾರ ಜೂನ್ 13ರಂದು 2:40ರಿಂದ 6:40ರ ಮಧ್ಯೆ ನಿರ್ವಹಣೆ ಚಟುವಟಿಕೆಗಳು ನಡೆಸಲಿದ್ದೇವೆ ಎಂದು ಬ್ಯಾಂಕ್​ನಿಂದ ಹೇಳಲಾಗಿದೆ.

ಕಳೆದ ಶುಕ್ರವಾರದಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕೊಲ್ಯಾಟರಲ್ ಇಲ್ಲದಂತೆ ಕವಚ್ ಪರ್ಸನಲ್ ಲೋನ್ ಅನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ಕೊವಿಡ್​ಗೆ ಸಂಬಂಧಿಸಿದಂತೆ ಖರ್ಚುಗಳಿದ್ದು, ಆರ್ಥಿಕ ಒತ್ತಡದಲ್ಲಿ ಇರುವ ಗ್ರಾಹಕರಿಗೆ ಪರ್ಸನಲ್ ಲೋನ್ ಅನ್ನು ನೀಡಲಾಗುತ್ತದೆ. ನೆನಪಿರಲಿ, ಇದು ಕೊವಿಡ್ ವೈದ್ಯಕೀಯ ಚಿಕಿತ್ಸೆಗಾಗಿ ನೀಡಲಿರುವ ಹಣಕಾಸಿನ ಸಾಲವಾಗಿದೆ.

ಸರ್ಕಾರಿ ಸ್ವಾಮ್ಯದ ಎಸ್​ಬಿಐ ಯಾವುದೇ ಕೊಲಾಟರಲ್, ಅಂದರೆ ಆಧಾರಗಳನ್ನು ಪಡೆದುಕೊಳ್ಳದೆ 5 ಲಕ್ಷ ರೂಪಾಯಿ ತನಕ ಸಾಲವನ್ನು ನೀಡುತ್ತದೆ. ಅದಕ್ಕಾಗಿ ವಾರ್ಷಿಕ ಶೇ 8.5ರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ. ಈ ಮೂಲಕ ಗ್ರಾಹಕರು ಸ್ವಂತ ಹಾಗೂ ಕುಟುಂಬಸ್ಥರ ಕೊವಿಡ್- 19 ವೈದ್ಯಕೀಯ ವೆಚ್ಚವನ್ನು ಭರಿಸುವುದಕ್ಕೆ ಅನುಕೂಲ ಆಗಲಿದೆ ಎಂದು ಬ್ಯಾಂಕ್ ಅಧ್ಯಕ್ಷರು ತಿಳಿಸಿದ್ದಾರೆ.

ಇದನ್ನೂ ಓದಿ: SBI Loan: ಕೊವಿಡ್​- 19 ಚಿಕಿತ್ಸೆಗೆ ಎಸ್​ಬಿಐನಿಂದ ಕೊಲಾಟರಲ್ ಇಲ್ಲದಂತೆ ಶೇ 8.5 ಬಡ್ಡಿ ದರದಲ್ಲಿ 5 ಲಕ್ಷದ ತನಕ ಸಾಲ

ಇದನ್ನೂ ಓದಿ: SBI Alert: ಮನೆಯಲ್ಲಿ ಕುಳಿತೇ ಎಸ್​ಬಿಐ ಎಟಿಎಂ ಕಾರ್ಡ್​ಗೆ ಅಪ್ಲೈ ಮಾಡುವುದು ಹೇಗೆ; ಇಲ್ಲಿದೆ ಹಂತಹಂತವಾದ ವಿವರಣೆ

(Due to maintenance of State Of India internet banking and UPI services unavailable for 4 hours on June 13th, 2021. That is on Sunday)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ