AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Down: ಟ್ವಿಟರ್‌ನಲ್ಲಿ ಓದುವಿಕೆ ಮಿತಿಯಿಂದಲ್ಲೇ ಟ್ವಿಟರ್​​ ಡೌನ್​​ಗೆ ಕಾರಣ ಎಂದ ಬಳಕೆದಾರರು

Tweet ಡೌನ್ ಆಗಿದ್ದು ಬಳಕೆದಾರರಿಗೆ ಪೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡುತ್ತಿದ್ದಾರೆ. ಟ್ವಿಟರ್​​ ಡೌನ್ ಆಗಿರಲು Twitter ಕ್ಲೈಂಟ್, ಮತ್ತು ಇತ್ತೀಚೆಗೆ ಅಳವಡಿಸಲಾದ ಪದಗಳ ಮಿತಿಯಿಂದ ಉಂಟಾಗಿರಬಹುದು ಎಂದು ಹೇಳಲಾಗಿದೆ.

Twitter Down: ಟ್ವಿಟರ್‌ನಲ್ಲಿ ಓದುವಿಕೆ ಮಿತಿಯಿಂದಲ್ಲೇ ಟ್ವಿಟರ್​​ ಡೌನ್​​ಗೆ ಕಾರಣ ಎಂದ ಬಳಕೆದಾರರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 03, 2023 | 4:08 PM

Share

Tweet ಡೌನ್ ಆಗಿದ್ದು ಬಳಕೆದಾರರಿಗೆ ಪೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡುತ್ತಿದ್ದಾರೆ. ಟ್ವಿಟರ್​​ ಡೌನ್ ಆಗಿರಲು Twitter ಕ್ಲೈಂಟ್, ಮತ್ತು ಇತ್ತೀಚೆಗೆ ಅಳವಡಿಸಲಾದ ಪದಗಳ ಮಿತಿಯಿಂದ ಉಂಟಾಗಿರಬಹುದು ಎಂದು ಹೇಳಲಾಗಿದೆ. ಟ್ವಟಿರ್​​​ ತಮ್ಮ ಬಳಕೆದಾರರಿಗೆ ಟ್ವೀಟ್​ ಮಾಡುವಾಗ ಪದಗಳನ್ನು ಮಿತಿಯ ನಿರ್ಬಂಧನೆಯನ್ನು ಮಾಡಿತ್ತು, ಇದೀಗ ಅದರ ಪರಿಣಾಮವನ್ನು ಅನುಭವಿಸುತ್ತಿದೆ ಎಂದು ಹೇಳಲಾಗಿದೆ.

ಇದೀಗ ಟ್ವಟರ್​​ನ್ನು ರೀ ರಿಫ್ರೆಶ್ ಮಾಡಿದರು ಜಾಗತಿಕವಾಗಿ ಈ ವ್ಯವಸ್ಥೆಯ ಬಗ್ಗೆ ಬಳಕೆದಾರರು ದೂರುತ್ತಿದ್ದಾರೆ. Tweet ಡೌನ್​​ನಿಂದ ಕಮೆಂಟ್​​ ಲೈಕ್ಸ್ ಅಥವಾ ಇತರ ಮಾಹಿತಿಯನ್ನು ಹೊಂದಿರುವ ಕಾಲಮ್‌ಗಳನ್ನು ಖಾಲಿ ಬಿಡಲಾಗಿದೆ ಎಂದು ಕೆಲವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Twitter Down: ಭಾರತ ಸೇರಿದಂತೆ ವಿಶ್ವದ ಅನೇಕ ಕಡೆಗಳಲ್ಲಿ ಟ್ವಿಟರ್ ಸರ್ವರ್ ಡೌನ್: ಬಳಕೆದಾರರ ಪರದಾಟ

Tweet ಡೌನ್? ನೆಟ್ಟಿಗರು ಹೇಳಿದ್ದೇನು?

ನಾನು 14 ವರ್ಷಗಳಿಂದ Tweetನ್ನು ಬಳಸುತ್ತಿದ್ದೇನೆ. ಅಪ್ರಸ್ತುತ ಟೈಮ್‌ಲೈನ್‌ನ ಸಮಸ್ಯೆಗಳನ್ನು ನಾನು ಎಂದಿಗೂ ಅನುಭವಿಸುವುದಿಲ್ಲ. ವೆಬ್ ಇಂಟರ್ಫೇಸ್ ಒಂದೇ ಆಯ್ಕೆಯಾಗಿದ್ದರೆ ನಾನು ಟ್ವಿಟರ್ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸುತ್ತೇನೆ ಎಂದು ಬಳಕೆದಾರರು ಸೋಮವಾರ ಹೇಳಿದ್ದಾರೆ. ಟ್ವಿಟ್ಟರ್ ಟ್ವೀಟ್‌ ಡೆಕ್‌ನೊಂದಿಗೆ ಗೊಂದಲಕ್ಕೀಡಾಗುತ್ತಿರುವಂತೆ ತೋರುತ್ತಿದೆ ಎಂದು ಬಳಕೆದಾರರೊಬ್ಬರು ಹೇಳಿದ್ದಾರೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ