AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter CEO: ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ

Parag Agrawal: ಟ್ವಿಟರ್ ಹೊಸ ಸಿಇಒ ಆಗಿ ಪರಾಗ್ ಅಗರವಾಲ್ ನೇಮಕ ಆಗಿದ್ದಾರೆ. ನೂತನ ಸಿಇಒ ಆಗಿ ಭಾರತೀಯ ಪರಾಗ್ ಅಗರವಾಲ್ ಆಯ್ಕೆ ಆಗಿದ್ದಾರೆ. ಮುಂಬೈನ ಐಐಟಿಯಲ್ಲಿ ವ್ಯಾಸಂಗ ಪರಾಗ್ ಮಾಡಿದ್ದರು.

Twitter CEO: ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ
ಜ್ಯಾಕ್ ಡಾರ್ಸೆ
TV9 Web
| Updated By: Digi Tech Desk|

Updated on:Nov 30, 2021 | 11:30 AM

Share

ದೆಹಲಿ: ಟ್ವಿಟರ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ ಟ್ವಿಟರ್ ಸಂಸ್ಥೆಯಲ್ಲಿ 16 ವರ್ಷ ಕಾರ್ಯನಿರ್ವಹಿಸಿದ್ದರು. ಇದೀಗ, ಟ್ವಿಟರ್ ಹೊಸ ಸಿಇಒ ಆಗಿ ಪರಾಗ್ ಅಗರವಾಲ್ ನೇಮಕ ಆಗಿದ್ದಾರೆ. ನೂತನ ಸಿಇಒ ಆಗಿ ಭಾರತೀಯ ಪರಾಗ್ ಅಗರವಾಲ್ ಆಯ್ಕೆ ಆಗಿದ್ದಾರೆ. ಮುಂಬೈನ ಐಐಟಿಯಲ್ಲಿ ವ್ಯಾಸಂಗ ಪರಾಗ್ ಮಾಡಿದ್ದರು. ಪರಾಗ್, ಪ್ರಸ್ತುತ ಟ್ವಿಟರ್​ನ ಮುಖ್ಯ ತಂತ್ರಜ್ಞಾನ ಅಧಿಕಾರಿ ಆಗಿದ್ದಾರೆ.

ಜ್ಯಾಕ್ ಡೋರ್ಸೆ ಸ್ಕ್ವೇರ್ ಐಎನ್​ಸಿ ಕಡೆಗೆ ಅಧಿಕ ಗಮನ ನೀಡುತ್ತಿದ್ದಾರೆ, ಟ್ವಿಟರ್ ಕಡೆಗೆ ಗಮನಹರಿಸುತ್ತಿಲ್ಲ ಎಂದು ಟ್ವಿಟರ್​ನ ಪಾಲುದಾರ ಸಂಸ್ಥೆ ಎಲಿಯಟ್ ಮ್ಯಾನೇಜ್​ಮೆಂಟ್ ಕಾರ್ಪ್ ಈ ಮೊದಲು ಆರೋಪ ಮಾಡಿತ್ತು. ಅಷ್ಟೇ ಅಲ್ಲದೆ, ಡೋರ್ಸೆ ಟ್ವಿಟರ್ ಸಿಇಒ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದು 2020ರ ಆರಂಭದಲ್ಲಿ ಒತ್ತಾಯಿಸಿತ್ತು.

ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ ನೀಡಿರುವ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಟ್ವೀಟ್​ನಲ್ಲಿ ಲಗತ್ತಿಸಿದ್ದಾರೆ. ಇದನ್ನು ಯಾರಾದರೂ ಕೇಳಿಸಿಕೊಂಡಿರಾ ಎಂದು ಖಚಿತವಿಲ್ಲ. ಆದರೆ, ನಾನು ಟ್ವಿಟರ್​ಗೆ ರಾಜೀನಾಮೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Twitter DM: ಟ್ವಿಟ್ಟರ್‌ ಬಳಕೆದಾರರು ಫುಲ್ ಖುಷ್: ಬಂದಿದೆ ಹೊಸ ಅಪ್ಡೇಟ್

ಇದನ್ನೂ ಓದಿ: ಸರ್ಕಾರವನ್ನು ಟೀಕಿಸುವವರು ಮತ್ತು ಹೋರಾಟಗಾರರ ಟ್ವಿಟರ್ ಖಾತೆ ಮೇಲೆ ತ್ರಿಪುರಾ ಪೊಲೀಸ್ ನಿಗಾ

Published On - 9:48 pm, Mon, 29 November 21

ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
ಶುಕ್ರವಾರ ರಾತ್ರಿ ಅಂಗಡಿ ಮುಚ್ಚುವ ವೇಳೆ ನುಗ್ಗಿದ ದರೋಡೆಕೋರರು
ಶುಕ್ರವಾರ ರಾತ್ರಿ ಅಂಗಡಿ ಮುಚ್ಚುವ ವೇಳೆ ನುಗ್ಗಿದ ದರೋಡೆಕೋರರು
ಧ್ಯಾನ ಮಾಡುವುದರಿಂದ ಮಾನಸಿಕ ಯಾತನೆ ಕಡಿಮೆಯಾಗುತ್ತದೆ: ಹಸೀನಾ
ಧ್ಯಾನ ಮಾಡುವುದರಿಂದ ಮಾನಸಿಕ ಯಾತನೆ ಕಡಿಮೆಯಾಗುತ್ತದೆ: ಹಸೀನಾ
‘ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
‘ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ