AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Down: ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗುತ್ತಿದೆ; ಬಳಕೆದಾರರಿಗೆ ಉಂಟಾದ ಅಡಚಣೆಯನ್ನು ಸರಿಪಡಿಸಿದ ಟ್ವಿಟರ್​

ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವ ಕೆಲಸ ಸಾಗಿದ್ದು, ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸಮಸ್ಯೆ ಎದುರಾದ ನಂತರವೂ ತಾಳ್ಮೆಯಿಂದ ಕಾದು ನಮಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವಿಟರ್ ಟ್ವೀಟ್ ಮಾಡಿದೆ.

Twitter Down: ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗುತ್ತಿದೆ; ಬಳಕೆದಾರರಿಗೆ ಉಂಟಾದ ಅಡಚಣೆಯನ್ನು ಸರಿಪಡಿಸಿದ ಟ್ವಿಟರ್​
ಟ್ವಿಟ್ಟರ್
TV9 Web
| Updated By: Skanda|

Updated on: Jul 01, 2021 | 10:45 AM

Share

ಕಳೆದ ಕೆಲದಿನಗಳಿಂದ ಬೇರೆ ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್​ ಇಂದು ತಾಂತ್ರಿಕ ದೋಷಗಳಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ಆದರೆ, ಇದೀಗ ದೋಷಗಳನ್ನು ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್​ ಮೂಲಕ ಟ್ವಿಟರ್​ ಬಳಸುತ್ತಿದ್ದ ಬಳಕೆದಾರರಿಗೆ ಎದುರಾಗಿದ್ದ ಸಮಸ್ಯೆಗಳನ್ನು ಪತ್ತೆಹಚ್ಚಿ ಸರಿಮಾಡಿದ್ದೇವೆ ಎಂದು ತಿಳಿಸಿದೆ. ಇಂದು ಮುಂಜಾನೆಯಿಂದಲೇ ಕೆಲ ಭಾಗಗಳಲ್ಲಿ ಟ್ವಿಟರ್​ ವೆಬ್​ ಸರಿಯಾಗಿ ಕೆಲಸ ಮಾಡದ ಕಾರಣ ಬಳಕೆದಾರರು ಆ ಬಗ್ಗೆ ಮಾತನಾಡಿಕೊಳ್ಳಲಾರಂಭಿಸಿದ್ದರು.

ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್​ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಅಲ್ಲದೇ, ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವ ಕೆಲಸ ಸಾಗಿದ್ದು, ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸಮಸ್ಯೆ ಎದುರಾದ ನಂತರವೂ ತಾಳ್ಮೆಯಿಂದ ಕಾದು ನಮಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವಿಟರ್ ಟ್ವೀಟ್ ಮಾಡಿದೆ.

ಇಂಥದ್ದೇ ಸಮಸ್ಯೆ ಕಳೆದ ಏಪ್ರಿಲ್​ ತಿಂಗಳಿನಲ್ಲೂ ಟ್ವಿಟರ್​ಗೆ ಎದುರಾಗಿತ್ತು. ಅಂತೆಯೇ, ಕೆಲ ತಿಂಗಳ ಹಿಂದೆ ಫೇಸ್​ಬುಕ್​ ಹಾಗೂ ಅದರ ಅಂಗ ಸಂಸ್ಥೆಗಳಾದ ಇನ್​ಸ್ಟಾಗ್ರಾಂ, ವಾಟ್ಸ್ಯಾಪ್​ ಎಲ್ಲವೂ ಕೆಲ ಕಾಲ ಸ್ಥಗಿತಗೊಂಡು ಬಳಕೆದಾರರಿಗೆ ಅಡಚಣೆ ಉಂಟಾಗಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಟ್ವಿಟರ್​​ ವಿರುದ್ಧ ಪೋಕ್ಸೋ, ಐಟಿ ಕಾಯ್ದೆಯಡಿ ದೂರು ದಾಖಲಿಸಿದ ದೆಹಲಿ ಪೊಲೀಸರು; ಎನ್​ಸಿಪಿಸಿಆರ್ ವರದಿ ಆಧರಿಸಿ ದೂರು 

India Map Twitter: ವೆಬ್​ಸೈಟ್​ನಿಂದ ಭಾರತದ ತಪ್ಪು ಭೂಪಟ ತೆಗೆದು ಪ್ರಮಾದ ತಿದ್ದಿಕೊಂಡ ಟ್ವಿಟರ್

ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ