AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು

ರವಿವಾರ ಸಂಜೆ 7 ಗಂಟೆ ಸುಮಾರಿಗೆ ಭಾರತದಾದ್ಯಂತ ಟ್ವಿಟರ್​ನ ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 11, 2022 | 8:51 PM

Share

ನಿನ್ನೆ (ಡಿ.10) ವಿಶ್ವಾದ್ಯಂತ ಒಂದು ಗಂಟೆಗಳ ಕಾಲ ಜಿಮೇಲ್​ ಸರ್ವರ್​ ಡೌನ ಆಗಿ ಬಳೆಕೆದಾರರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಇಂದು (ಡಿ.11) ಸಂಜೆ 7 ಗಂಟೆ ಸುಮಾರಿಗೆ ಟ್ವಿಟರ್​ನ (Twitter) ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ್​​​ ಟೈಮ್ಸ್​ ವರದಿ ಮಾಡಿದೆ. Downdetector ವರದಿ ಪ್ರಕಾರ ದೇಶದಲ್ಲಿ 2,838 ಬಳಕೆದಾರರು ಪೇಜ್​ ಎರರ್ ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಸಾಯಂಕಾಲ ಹಲವು ಬಳಕೆದಾರರು ಟ್ವಿಟರ್​ ಓಪನ್​ ಮಾಡಿದಾಗ ಪೇಜ್​ ಎರರ್​​ ಎಂದು ಬಂದಿದೆ. ಆಗ ಬಳಕೆದಾರ ರಿಫ್ರೆಶ್​​ ಮಾಡಿದರೂ ಟೈಮ್​ಲೈನ್​ ರಿಫ್ರೆಶ್​​ ಆಗಲಿಲ್ಲ. ಹೀಗಾಗಿ ಅನೇಕ ಖಾತೆಗಳು ಅಸ್ತಿತ್ವದಲ್ಲಿಲ್ಲ ಎಂದು ತೋರಿಸಿದೆ. ಇದರಿಂದ ಬಳಕೆದಾರರು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು.

ಟ್ವಿಟರ್​ ಕೆಲವು ಸರ್ವರ್​ಗಳಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಸರ್ವರ್​ಗಳಲ್ಲಿ ಸಮಸ್ಯೆ ಕಂಡು ಬಂದಿದೆ. ಇನ್ನು ಈ ಸಮಸ್ಯೆ ಅಂಡ್ರಾಯಡ್​ ಮೊಬೈಲ್​ಗಳಲ್ಲಿ ಮಾತ್ರ ಕಂಡುಬಂದಿದೆ ಎಂದು ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ. ಅಲ್ಲದೇ ವಿಪಿಎನ್​ ಸಂಪರ್ಕದೊಂದಿಗೆ ಟ್ವಿಟರ್​​ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಟ್ವಿಟರ್​ ಸರ್ವರ್​ ಡೌನ್​​ ಕುರಿತು ಕೆಲವರು ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದು, ಎಲನ್​ ಮಾಸ್ಕ್​​ ಈ ಸಮ್ಯಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆಂದು  ಕಾಲೆಳೆದಿದ್ದಾರೆ.

ಮತ್ತೆ ಕೆಲವು ಬಳಕೆದಾರರು ಟ್ವಿಟರ್​ ಡೌನ್​ನಿಂದ ನಾವು ಇನ್​ಸ್ಟಾಗ್ರಮ್​ ರೀಲ್ಸ್​​ ​ವೀಕ್ಷಿಸುತ್ತಿದ್ದೇವೆ ಎಂದು ಟ್ವಿಟ್​ ಮಾಡಿದ್ದಾರೆ.

Published On - 8:26 pm, Sun, 11 December 22

Follow Us
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ