AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು

ರವಿವಾರ ಸಂಜೆ 7 ಗಂಟೆ ಸುಮಾರಿಗೆ ಭಾರತದಾದ್ಯಂತ ಟ್ವಿಟರ್​ನ ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 11, 2022 | 8:51 PM

ನಿನ್ನೆ (ಡಿ.10) ವಿಶ್ವಾದ್ಯಂತ ಒಂದು ಗಂಟೆಗಳ ಕಾಲ ಜಿಮೇಲ್​ ಸರ್ವರ್​ ಡೌನ ಆಗಿ ಬಳೆಕೆದಾರರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಇಂದು (ಡಿ.11) ಸಂಜೆ 7 ಗಂಟೆ ಸುಮಾರಿಗೆ ಟ್ವಿಟರ್​ನ (Twitter) ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ್​​​ ಟೈಮ್ಸ್​ ವರದಿ ಮಾಡಿದೆ. Downdetector ವರದಿ ಪ್ರಕಾರ ದೇಶದಲ್ಲಿ 2,838 ಬಳಕೆದಾರರು ಪೇಜ್​ ಎರರ್ ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಸಾಯಂಕಾಲ ಹಲವು ಬಳಕೆದಾರರು ಟ್ವಿಟರ್​ ಓಪನ್​ ಮಾಡಿದಾಗ ಪೇಜ್​ ಎರರ್​​ ಎಂದು ಬಂದಿದೆ. ಆಗ ಬಳಕೆದಾರ ರಿಫ್ರೆಶ್​​ ಮಾಡಿದರೂ ಟೈಮ್​ಲೈನ್​ ರಿಫ್ರೆಶ್​​ ಆಗಲಿಲ್ಲ. ಹೀಗಾಗಿ ಅನೇಕ ಖಾತೆಗಳು ಅಸ್ತಿತ್ವದಲ್ಲಿಲ್ಲ ಎಂದು ತೋರಿಸಿದೆ. ಇದರಿಂದ ಬಳಕೆದಾರರು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು.

ಟ್ವಿಟರ್​ ಕೆಲವು ಸರ್ವರ್​ಗಳಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಸರ್ವರ್​ಗಳಲ್ಲಿ ಸಮಸ್ಯೆ ಕಂಡು ಬಂದಿದೆ. ಇನ್ನು ಈ ಸಮಸ್ಯೆ ಅಂಡ್ರಾಯಡ್​ ಮೊಬೈಲ್​ಗಳಲ್ಲಿ ಮಾತ್ರ ಕಂಡುಬಂದಿದೆ ಎಂದು ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ. ಅಲ್ಲದೇ ವಿಪಿಎನ್​ ಸಂಪರ್ಕದೊಂದಿಗೆ ಟ್ವಿಟರ್​​ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಟ್ವಿಟರ್​ ಸರ್ವರ್​ ಡೌನ್​​ ಕುರಿತು ಕೆಲವರು ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದು, ಎಲನ್​ ಮಾಸ್ಕ್​​ ಈ ಸಮ್ಯಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆಂದು  ಕಾಲೆಳೆದಿದ್ದಾರೆ.

ಮತ್ತೆ ಕೆಲವು ಬಳಕೆದಾರರು ಟ್ವಿಟರ್​ ಡೌನ್​ನಿಂದ ನಾವು ಇನ್​ಸ್ಟಾಗ್ರಮ್​ ರೀಲ್ಸ್​​ ​ವೀಕ್ಷಿಸುತ್ತಿದ್ದೇವೆ ಎಂದು ಟ್ವಿಟ್​ ಮಾಡಿದ್ದಾರೆ.

Published On - 8:26 pm, Sun, 11 December 22

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?