AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು

ರವಿವಾರ ಸಂಜೆ 7 ಗಂಟೆ ಸುಮಾರಿಗೆ ಭಾರತದಾದ್ಯಂತ ಟ್ವಿಟರ್​ನ ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Dec 11, 2022 | 8:51 PM

Share

ನಿನ್ನೆ (ಡಿ.10) ವಿಶ್ವಾದ್ಯಂತ ಒಂದು ಗಂಟೆಗಳ ಕಾಲ ಜಿಮೇಲ್​ ಸರ್ವರ್​ ಡೌನ ಆಗಿ ಬಳೆಕೆದಾರರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಇಂದು (ಡಿ.11) ಸಂಜೆ 7 ಗಂಟೆ ಸುಮಾರಿಗೆ ಟ್ವಿಟರ್​ನ (Twitter) ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ್​​​ ಟೈಮ್ಸ್​ ವರದಿ ಮಾಡಿದೆ. Downdetector ವರದಿ ಪ್ರಕಾರ ದೇಶದಲ್ಲಿ 2,838 ಬಳಕೆದಾರರು ಪೇಜ್​ ಎರರ್ ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಸಾಯಂಕಾಲ ಹಲವು ಬಳಕೆದಾರರು ಟ್ವಿಟರ್​ ಓಪನ್​ ಮಾಡಿದಾಗ ಪೇಜ್​ ಎರರ್​​ ಎಂದು ಬಂದಿದೆ. ಆಗ ಬಳಕೆದಾರ ರಿಫ್ರೆಶ್​​ ಮಾಡಿದರೂ ಟೈಮ್​ಲೈನ್​ ರಿಫ್ರೆಶ್​​ ಆಗಲಿಲ್ಲ. ಹೀಗಾಗಿ ಅನೇಕ ಖಾತೆಗಳು ಅಸ್ತಿತ್ವದಲ್ಲಿಲ್ಲ ಎಂದು ತೋರಿಸಿದೆ. ಇದರಿಂದ ಬಳಕೆದಾರರು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು.

ಟ್ವಿಟರ್​ ಕೆಲವು ಸರ್ವರ್​ಗಳಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಸರ್ವರ್​ಗಳಲ್ಲಿ ಸಮಸ್ಯೆ ಕಂಡು ಬಂದಿದೆ. ಇನ್ನು ಈ ಸಮಸ್ಯೆ ಅಂಡ್ರಾಯಡ್​ ಮೊಬೈಲ್​ಗಳಲ್ಲಿ ಮಾತ್ರ ಕಂಡುಬಂದಿದೆ ಎಂದು ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ. ಅಲ್ಲದೇ ವಿಪಿಎನ್​ ಸಂಪರ್ಕದೊಂದಿಗೆ ಟ್ವಿಟರ್​​ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಟ್ವಿಟರ್​ ಸರ್ವರ್​ ಡೌನ್​​ ಕುರಿತು ಕೆಲವರು ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದು, ಎಲನ್​ ಮಾಸ್ಕ್​​ ಈ ಸಮ್ಯಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆಂದು  ಕಾಲೆಳೆದಿದ್ದಾರೆ.

ಮತ್ತೆ ಕೆಲವು ಬಳಕೆದಾರರು ಟ್ವಿಟರ್​ ಡೌನ್​ನಿಂದ ನಾವು ಇನ್​ಸ್ಟಾಗ್ರಮ್​ ರೀಲ್ಸ್​​ ​ವೀಕ್ಷಿಸುತ್ತಿದ್ದೇವೆ ಎಂದು ಟ್ವಿಟ್​ ಮಾಡಿದ್ದಾರೆ.

Published On - 8:26 pm, Sun, 11 December 22

Follow Us
TV9 Web
TV9 Web

TV9 Kannada

Read More
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು