AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.21ರಿಂದ ಬ್ಲೂ ಟಿಕ್ ಚಂದಾದಾರರಿಗಾಗಿ ಎಡಿಟ್ ಟ್ವೀಟ್ ವೈಶಿಷ್ಟ್ಯ ಹೊರತರಲಿರುವ ಟ್ವಿಟರ್

ಟ್ವಿಟರ್ ತನ್ನ ಬಹು ನಿರೀಕ್ಷಿತ ಎಡಿಟ್ ಟ್ವೀಟ್ ವೈಶಿಷ್ಟ್ಯವನ್ನು ಸೆಪ್ಟೆಂಬರ್ 21 ರಂದು ಹೊರತರಲಿದೆ. ಈ ವೈಶಿಷ್ಟ್ಯವು ತಿಂಗಳಿಗೆ 4.99 ರೂ. ಪಾವತಿಸುವ ನೀಲಿ ಟಿಕ್ ಮಾರ್ಕ್​ ಚಂದಾದಾರರಿಗೆ ಮೊದಲು ಲಭ್ಯವಿರುತ್ತದೆ.

ಸೆ.21ರಿಂದ ಬ್ಲೂ ಟಿಕ್ ಚಂದಾದಾರರಿಗಾಗಿ ಎಡಿಟ್ ಟ್ವೀಟ್ ವೈಶಿಷ್ಟ್ಯ ಹೊರತರಲಿರುವ ಟ್ವಿಟರ್
ಸೆ.21ರಿಂದ ಬ್ಲೂ ಟಿಕ್ ಚಂದಾದಾರರಿಗಾಗಿ ಎಡಿಟ್ ಟ್ವೀಟ್ ವೈಶಿಷ್ಟ್ಯ ಹೊರತರಲಿರುವ ಟ್ವಿಟರ್ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Sep 19, 2022 | 11:55 AM

Share

ಟ್ವಿಟರ್ ತನ್ನ ಬಹು ನಿರೀಕ್ಷಿತ ಎಡಿಟ್ ಟ್ವೀಟ್ ವೈಶಿಷ್ಟ್ಯವನ್ನು ಸೆಪ್ಟೆಂಬರ್ 21 ರಂದು ಹೊರತರಲಿದೆ. ಎಡಿಟ್ ಟ್ವೀಟ್ ವೈಶಿಷ್ಟ್ಯವು ಪ್ರಕಟಿಸಿದ ನಂತರ ಜನರು ತಮ್ಮ ಟ್ವೀಟ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿಸುತ್ತದೆ. ಈ ವೈಶಿಷ್ಟ್ಯವು ತಿಂಗಳಿಗೆ 4.99 ರೂ. ಪಾವತಿಸುವ ನೀಲಿ ಟಿಕ್ ಮಾರ್ಕ್​ ಚಂದಾದಾರರಿಗೆ ಮೊದಲು ಲಭ್ಯವಿರುತ್ತದೆ.

ಎಡಿಟ್ ಟ್ವೀಟ್​ಗಳು ಐಕಾನ್, ಟೈಮ್ ಸ್ಟ್ಯಾಂಪ್, ಮತ್ತು ಲೇಬಲ್​ನೊಂದಿಗೆ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಮೂಲ ಟ್ವೀಟ್ ಅನ್ನು ಮಾರ್ಪಡಿಸಲಾಗಿದೆ ಎಂಬುದು ಓದುಗರಿಗೆ ಸ್ಪಷ್ಟವಾಗುತ್ತದೆ. ಲೇಬಲ್ ಅನ್ನು ಟ್ಯಾಪ್ ಮಾಡುವುದರಿಂದ ವೀಕ್ಷಕರನ್ನು ಟ್ವೀಟ್​ನ ಎಡಿಟ್ ಹಿಸ್ಟರಿಗೆ ಕರೆದೊಯ್ಯುತ್ತದೆ.

ಮುಂದಿನ ವಾರದಿಂದ ಈ ವೈಶಿಷ್ಟ್ಯವನ್ನು ಸಾರ್ವಜನಿಕರಿಗೆ ಪರಿಚಯಿಸುವ ಸಾಧ್ಯತೆಯಿದೆ ಎಂದು ಪ್ಲಾಟ್ಫಾರ್ಮರ್​ನ​ ಕೇಸಿ ನ್ಯೂಟನ್ ಶುಕ್ರವಾರ ಟ್ವೀಟ್​ನಲ್ಲಿ ತಿಳಿಸಿದ್ದಾರೆ. “ಟ್ವಿಟರ್ ನನ್ನೊಂದಿಗೆ ಹಂಚಿಕೊಂಡ ಆಂತರಿಕ ದಾಖಲೆಗಳ ಪ್ರಕಾರ, ಬುಧವಾರ 9/21 ರಂದು ಟ್ವೀಟ್​ಗಳನ್ನು ಎಡಿಟ್ ಮಾಡುವ ಸಾರ್ವಜನಿಕ ಪರೀಕ್ಷೆಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ” ಎಂದು ಪೋಸ್ಟ್ ಮಾಡಿದ್ದಾರೆ.

ಟ್ವಿಟರ್ ಬಳಕೆದಾರರು ವ್ಯಾಕರಣ ದೋಷಗಳನ್ನು ಸರಿಪಡಿಸಲು ಎಡಿಟ್ ಆಯ್ಕೆಗಳನ್ನು ನೀಡುವಂತೆ ವರ್ಷಗಳಿಂದ ಕೇಳುತ್ತಿದ್ದಾರೆ. ಈ ತಿಂಗಳ ಆರಂಭದಲ್ಲಿ ಸಾರ್ವಜನಿಕ ವೈಶಿಷ್ಟ್ಯವನ್ನು ಹೊರತರುವ ಮೊದಲು ಆಂತರಿಕ ತಂಡದೊಂದಿಗೆ ಟ್ವಿಟರ್ ಎಡಿಟ್ ಟ್ವೀಟ್ ವೈಶಿಷ್ಟ್ಯಕ್ಕಾಗಿ ಒಂದು ಸಣ್ಣ ಪರೀಕ್ಷೆಯನ್ನು ಘೋಷಿಸಿತು. “ಜನರು ಟ್ವೀಟ್​ಗಳನ್ನು ಓದುವ, ಬರೆಯುವ ಮತ್ತು ತೊಡಗಿಸಿಕೊಳ್ಳುವ ವಿಧಾನದ ಮೇಲೆ ಈ ವೈಶಿಷ್ಟ್ಯವು ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆಯೂ ನಾವು ಹೆಚ್ಚು ಗಮನ ಹರಿಸಲಿದ್ದೇವೆ” ಎಂದು ಕಂಪನಿ ತಿಳಿಸಿದೆ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Mon, 19 September 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ