AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಬೀಳುತ್ತೆ ಭಾರಿ ದಂಡ

ಇನ್ನೂ ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ

ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಬೀಳುತ್ತೆ ಭಾರಿ ದಂಡ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:May 20, 2022 | 6:01 PM

ನವದೆಹಲಿ: ಇನ್ನೂ ಮುಂದೆ ದ್ವಿಚಕ್ರ ವಾಹನ (Bike) ಸವಾರರು ಹೆಲ್ಮೆಟ್ (Helmet) ಇಲ್ಲದೆ ಸವಾರಿ ಮಾಡಿದರೆ ಭಾರಿ ದಂಡ ಬೀಳುತ್ತದೆ. ಹೌದು ಭಾರತ ಸರಕಾರ 1998 ರ ಮೋಟಾರು ವಾಹನ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ತಿದ್ದುಪಡಿ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ.

ಇದನ್ನು ಓದಿ: ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ

ಈ ಕೆಳಗಿನ ಸಂದರ್ಭಗಳಲ್ಲಿ ರೂ 2,000 ವರೆಗಿನ ದಂಡವನ್ನು ವಿಧಿಸಬಹುದು:

ಇದನ್ನೂ ಓದಿ
Image
ಮಳೆಯಿಂದ ಜಲಧಾರೆ: ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
Image
ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ, ರಾಜಧಾನಿಯಲ್ಲಿ ತಪ್ಪಿದ ಭಾರಿ ಅನಾಹುತ!
Image
48 ವರ್ಷಗಳ ಬಳಿಕ ಪೂರ್ವಜರು ನೆಲೆಸಿದ್ದ ಮನೆ ತೊರೆದ ಗಂಗೂಲಿ! ಖರೀದಿಸಿದ್ದು ಎಷ್ಟು ಕೋಟಿಯ ಬಂಗಲೆ ಗೊತ್ತಾ?
Image
Temperature Variability: ಉಷ್ಣಗಾಳಿಗಿಂತ ತಾಪಮಾನ ಬದಲಾವಣೆಯಿಂದ ಮೃತಪಟ್ಟವರೇ ಹೆಚ್ಚು
  1. ಸವಾರ ಹೆಲ್ಮೆಟ್ ಧರಿಸಿದ್ದರೂ ಬಕಲ್ ಬಿಚ್ಚಿದ್ದರೆ 1,000 ರೂ ದಂಡ ಹಾಕುತ್ತಾರೆ
  2. ಹೆಲ್ಮೆಟ್ ನಿಜವಾದ BSI (ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಪ್ರಮಾಣೀಕರಣವನ್ನು ಹೊಂದಿಲ್ಲದಿದ್ದರೆ 1,000 ರೂ ದಂಡ ವಿಧಿಸಬಹುದು.
  3. ಹೆಲ್ಮೆಟ್ ಧರಿಸಿದ್ದರೂ ಸಿಗ್ನಲ್ ಜಂಪ್ ಮಾಡುವಂತಹ ಇತರ ಸಂಚಾರ ಉಲ್ಲಂಘನೆಗಳಿಗೆ 2,000 ರೂ ದಂಡವನ್ನು ವಿಧಿಸಲಾಗುತ್ತದೆ.

ಸ್ಟ್ರಾಪ್ ಲಾಕ್ ಆಗಿರುವ ಹೆಲ್ಮೆಟ್ ಧರಿಸುವುದು ಬಹಳ ಮುಖ್ಯ ಏಕೆಂದರೆ ಅದು ಇಲ್ಲದೆ, ಅಪಘಾತದ ಸಂದರ್ಭದಲ್ಲಿ ಹೆಲ್ಮೆಟ್ ಹಾರಿಹೋಗಬಹುದು. ಗರಿಷ್ಟ ಸುರಕ್ಷತೆಯನ್ನು ಒದಗಿಸಲು ಹೆಲ್ಮೆಟ್ ತಲೆಯ ಸುತ್ತಲೂ ದೃಢವಾಗಿ ಉಳಿಯಬೇಕು. ಚಲನ್‌ಗಳನ್ನು ತಪ್ಪಿಸುವ ಸಲುವಾಗಿ ಹಲವಾರು ದ್ವಿಚಕ್ರ ವಾಹನ ಸವಾರರು ತಮ್ಮ ತಲೆಯ ಮೇಲೆ ಹೆಲ್ಮೆಟ್ ಅನ್ನು ಸರಳವಾಗಿ ಇಡುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಹೀಗಾಗಿ ಜನರನ್ನು ಎಚ್ಚರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Fri, 20 May 22

ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?