ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಬೀಳುತ್ತೆ ಭಾರಿ ದಂಡ

ಇನ್ನೂ ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ

ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಬೀಳುತ್ತೆ ಭಾರಿ ದಂಡ
ಸಾಂಧರ್ಬಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:May 20, 2022 | 6:01 PM

ನವದೆಹಲಿ: ಇನ್ನೂ ಮುಂದೆ ದ್ವಿಚಕ್ರ ವಾಹನ (Bike) ಸವಾರರು ಹೆಲ್ಮೆಟ್ (Helmet) ಇಲ್ಲದೆ ಸವಾರಿ ಮಾಡಿದರೆ ಭಾರಿ ದಂಡ ಬೀಳುತ್ತದೆ. ಹೌದು ಭಾರತ ಸರಕಾರ 1998 ರ ಮೋಟಾರು ವಾಹನ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ತಿದ್ದುಪಡಿ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ.

ಇದನ್ನು ಓದಿ: ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ

ಈ ಕೆಳಗಿನ ಸಂದರ್ಭಗಳಲ್ಲಿ ರೂ 2,000 ವರೆಗಿನ ದಂಡವನ್ನು ವಿಧಿಸಬಹುದು:

ಇದನ್ನೂ ಓದಿ
Image
ಮಳೆಯಿಂದ ಜಲಧಾರೆ: ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
Image
ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ, ರಾಜಧಾನಿಯಲ್ಲಿ ತಪ್ಪಿದ ಭಾರಿ ಅನಾಹುತ!
Image
48 ವರ್ಷಗಳ ಬಳಿಕ ಪೂರ್ವಜರು ನೆಲೆಸಿದ್ದ ಮನೆ ತೊರೆದ ಗಂಗೂಲಿ! ಖರೀದಿಸಿದ್ದು ಎಷ್ಟು ಕೋಟಿಯ ಬಂಗಲೆ ಗೊತ್ತಾ?
Image
Temperature Variability: ಉಷ್ಣಗಾಳಿಗಿಂತ ತಾಪಮಾನ ಬದಲಾವಣೆಯಿಂದ ಮೃತಪಟ್ಟವರೇ ಹೆಚ್ಚು
  1. ಸವಾರ ಹೆಲ್ಮೆಟ್ ಧರಿಸಿದ್ದರೂ ಬಕಲ್ ಬಿಚ್ಚಿದ್ದರೆ 1,000 ರೂ ದಂಡ ಹಾಕುತ್ತಾರೆ
  2. ಹೆಲ್ಮೆಟ್ ನಿಜವಾದ BSI (ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಪ್ರಮಾಣೀಕರಣವನ್ನು ಹೊಂದಿಲ್ಲದಿದ್ದರೆ 1,000 ರೂ ದಂಡ ವಿಧಿಸಬಹುದು.
  3. ಹೆಲ್ಮೆಟ್ ಧರಿಸಿದ್ದರೂ ಸಿಗ್ನಲ್ ಜಂಪ್ ಮಾಡುವಂತಹ ಇತರ ಸಂಚಾರ ಉಲ್ಲಂಘನೆಗಳಿಗೆ 2,000 ರೂ ದಂಡವನ್ನು ವಿಧಿಸಲಾಗುತ್ತದೆ.

ಸ್ಟ್ರಾಪ್ ಲಾಕ್ ಆಗಿರುವ ಹೆಲ್ಮೆಟ್ ಧರಿಸುವುದು ಬಹಳ ಮುಖ್ಯ ಏಕೆಂದರೆ ಅದು ಇಲ್ಲದೆ, ಅಪಘಾತದ ಸಂದರ್ಭದಲ್ಲಿ ಹೆಲ್ಮೆಟ್ ಹಾರಿಹೋಗಬಹುದು. ಗರಿಷ್ಟ ಸುರಕ್ಷತೆಯನ್ನು ಒದಗಿಸಲು ಹೆಲ್ಮೆಟ್ ತಲೆಯ ಸುತ್ತಲೂ ದೃಢವಾಗಿ ಉಳಿಯಬೇಕು. ಚಲನ್‌ಗಳನ್ನು ತಪ್ಪಿಸುವ ಸಲುವಾಗಿ ಹಲವಾರು ದ್ವಿಚಕ್ರ ವಾಹನ ಸವಾರರು ತಮ್ಮ ತಲೆಯ ಮೇಲೆ ಹೆಲ್ಮೆಟ್ ಅನ್ನು ಸರಳವಾಗಿ ಇಡುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಹೀಗಾಗಿ ಜನರನ್ನು ಎಚ್ಚರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Fri, 20 May 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ