WhatsApp Update: ಮೆಸೇಜ್ ಕಳುಹಿಸಿದ ಮೇಲೂ ಎಡಿಟ್ ಮಾಡಿ, ಬಂದಿದೆ ಹೊಸ ಅಪ್​ಡೇಟ್

ಸ್ಮಾರ್ಟ್​ಫೋನ್ ಬಳಕೆದಾರರು, ಗೂಗಲ್ ಪ್ಲೇ ಸ್ಟೋರ್ ಅಥವಾ ಆ್ಯಪಲ್ ಆ್ಯಪ್ ಸ್ಟೋರ್ ಮೂಲಕ ವಾಟ್ಸ್​ಆ್ಯಪ್ ಅನ್ನು ಅಪ್​ಡೇಟ್ ಮಾಡಬೇಕಾಗುತ್ತದೆ. ಅಪ್​ಡೇಟ್ ಮಾಡುವ ಮೂಲಕ ಹೊಸ ಫೀಚರ್​ಗಳನ್ನು ಬಳಕೆದಾರರು ಪಡೆಯಬಹುದು.

WhatsApp Update: ಮೆಸೇಜ್ ಕಳುಹಿಸಿದ ಮೇಲೂ ಎಡಿಟ್ ಮಾಡಿ, ಬಂದಿದೆ ಹೊಸ ಅಪ್​ಡೇಟ್
|

Updated on: May 23, 2023 | 6:26 PM

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​​ಆ್ಯಪ್​ನಲ್ಲಿ ಕಾಲಕಾಲಕ್ಕೆ ಹತ್ತು ಹಲವು ಅಪ್​ಡೇಟ್​ಗಳು ಬರುತ್ತಿರುತ್ತವೆ. ಅದರಲ್ಲೂ ಬಳಕೆದಾರರಿಗೆ ಅನುಕೂಲವಾಗುವ ಅಪ್​ಡೇಟ್​ಗಳು, ಹಲವು ಫೀಚರ್​ಗಳು ಜನರ ಅನುಕೂಲಕ್ಕೆ ತಕ್ಕಂತೆ, ಹಲವು ವೈಶಿಷ್ಟ್ಯಗಳನ್ನು ಹೊತ್ತು ತಂದಿರುತ್ತವೆ. ಸ್ಮಾರ್ಟ್​ಫೋನ್ ಬಳಕೆದಾರರು, ಗೂಗಲ್ ಪ್ಲೇ ಸ್ಟೋರ್ ಅಥವಾ ಆ್ಯಪಲ್ ಆ್ಯಪ್ ಸ್ಟೋರ್ ಮೂಲಕ ವಾಟ್ಸ್​ಆ್ಯಪ್ ಅನ್ನು ಅಪ್​ಡೇಟ್ ಮಾಡಬೇಕಾಗುತ್ತದೆ. ಅಪ್​ಡೇಟ್ ಮಾಡುವ ಮೂಲಕ ಹೊಸ ಫೀಚರ್​ಗಳನ್ನು ಬಳಕೆದಾರರು ಪಡೆಯಬಹುದು. ಈ ಬಾರಿ ಮೆಟಾ ಒಡೆತನದ ವಾಟ್ಸ್​ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ನೂತನ ಆಯ್ಕೆಯನ್ನು ಪರಿಚಯಿಸಿದೆ. ಹೊಸ ವೈಶಿಷ್ಟ್ಯದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘