AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?

ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು? ಎಂಬುದರ ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿ ಓದಿ.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Oct 13, 2021 | 12:22 PM

Share

ಭಾರತದಲ್ಲಿ ವಾಟ್ಸ್ ಆಪ್​ಅನ್ನು ರಾತ್ರಿರಿಂದ ಬೆಳಗಿನಜಾವದವರೆಗೆ ನಿಷೇಧಿಸಲಾಗುತ್ತದೆ ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ ಎಂಬ ವೈರಲ್ ಸಂದೇಶವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾತ್ರಿ 11:30 ರಿಂದ ಬೆಳಿಗ್ಗೆ 6ರವೆರೆಗೆ ವಾಟ್ಸ್ ಆಪ್ ಮುಚ್ಚಲಾಗುವುದು ಈ ಸಂದೇಶವನ್ನು ಪಾರ್ವರ್ಡ್ ಮಾಡದಿದ್ದಲ್ಲಿ ಅವರ ವಾಟ್ಸ್ ಆಪ್ ಖಾತೆಯನ್ನೇ ಮುಚ್ಚಲಾಗುವುದು ಎಂಬ ಸಂದೇಶವೊಂದು ಹರಿದಾಡುತ್ತಿದೆ. ಇದು ನಕಲಿ ಮತ್ತು ಬಳಕೆದಾರರನ್ನು ದಾರಿ ತಪ್ಪಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಪ್ರೆಸ್ ಇನ್​ಫಾರ್ಮೇಶನ್​ ಬ್ಯರೋ (ಪಿಐಬಿ) ಹೇಳಿದೆ.

ನಕಲಿ ಸಂದೇಶವನ್ನು ವಜಾಗೊಳಿಸಲು, ಪಿಐಬಿ ಸತ್ಯ ಪರಿಶೀಲನೆಗೆ ಮುಂದಾಗಿದೆ. ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶ ನಕಲಿ. ಈ ರೀತಿ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪಿಬಿಐ ಸ್ಪಷ್ಟನೆ ನೀಡಿದೆ. ಈ ರೀತಿಯಾದ ಸುಳ್ಳು ಮತ್ತು ಆಧಾರ ರಹಿತ ಮಾಹಿತಿಗಳನ್ನು ನಂಬದಂತೆ ಜನರಿಗೆ ಪಿಬಿಐ ಫ್ಯಾಕ್ಟ್ ಚೆಕ್ ಕೇಳಿಕೊಂಡಿದೆ.

ಪಿಬಿಐ ಫ್ಯಾಕ್ಟ್​ ಚೆಕ್​ ಟ್ವೀಟ್​;

ಇತ್ತೀಚೆಗೆ ವಾಟ್ಸ್ ಆಪ್, ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ಗಳು ಗಂಟೆಗಳ ಕಾಲ ಸ್ಥಗಿತಗೊಂಡಿದ್ದವು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಇಂತಹ ಸುಳ್ಳು ಸಂದೇಶಗಳು ಹರಿದಾಡುತ್ತಿವೆ. ಡೌನ್ ಡಿಟೆಕ್ಟರ್ ಪ್ರಕಾರ, ಈ ಸಮಸ್ಯೆಗಳು ಅಕ್ಟೋಬರ್ 4ರಂದು ರಾತ್ರಿ 11:30ರ ದುಮಾರಿಗೆ ಎದುರಾದವು. ಇದು ಜಗತ್ತಿನಾದ್ಯಂತ ಬಳಕೆದಾರರ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ:

WhatsApp Tricks: ಇದೀಗ ಟೈಪ್ ಮಾಡದೇ ವಾಟ್ಸ್​ಆ್ಯಪ್​ನಲ್ಲಿ ಟೆಕ್ಸ್ಟ್​​​ ಮೆಸೇಜ್ ಕಳುಹಿಸಿ: ಇಲ್ಲಿದೆ ಟ್ರಿಕ್

WhatsApp ಯಾರ ಕಣ್ಣಿಗೂ ಕಾಣಿಸದಂತೆ ವಾಟ್ಸ್​​ಆಪ್ ಚಾಟ್ ಬಚ್ಚಿಡುವುದು ಹೇಗೆ? ಇಲ್ಲಿದೆ ಸುಲಭದ ಉಪಾಯ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ