AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?

ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು? ಎಂಬುದರ ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿ ಓದಿ.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?
ಸಂಗ್ರಹ ಚಿತ್ರ
TV9 Web
| Edited By: |

Updated on: Oct 13, 2021 | 12:22 PM

Share

ಭಾರತದಲ್ಲಿ ವಾಟ್ಸ್ ಆಪ್​ಅನ್ನು ರಾತ್ರಿರಿಂದ ಬೆಳಗಿನಜಾವದವರೆಗೆ ನಿಷೇಧಿಸಲಾಗುತ್ತದೆ ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ ಎಂಬ ವೈರಲ್ ಸಂದೇಶವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾತ್ರಿ 11:30 ರಿಂದ ಬೆಳಿಗ್ಗೆ 6ರವೆರೆಗೆ ವಾಟ್ಸ್ ಆಪ್ ಮುಚ್ಚಲಾಗುವುದು ಈ ಸಂದೇಶವನ್ನು ಪಾರ್ವರ್ಡ್ ಮಾಡದಿದ್ದಲ್ಲಿ ಅವರ ವಾಟ್ಸ್ ಆಪ್ ಖಾತೆಯನ್ನೇ ಮುಚ್ಚಲಾಗುವುದು ಎಂಬ ಸಂದೇಶವೊಂದು ಹರಿದಾಡುತ್ತಿದೆ. ಇದು ನಕಲಿ ಮತ್ತು ಬಳಕೆದಾರರನ್ನು ದಾರಿ ತಪ್ಪಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಪ್ರೆಸ್ ಇನ್​ಫಾರ್ಮೇಶನ್​ ಬ್ಯರೋ (ಪಿಐಬಿ) ಹೇಳಿದೆ.

ನಕಲಿ ಸಂದೇಶವನ್ನು ವಜಾಗೊಳಿಸಲು, ಪಿಐಬಿ ಸತ್ಯ ಪರಿಶೀಲನೆಗೆ ಮುಂದಾಗಿದೆ. ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶ ನಕಲಿ. ಈ ರೀತಿ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪಿಬಿಐ ಸ್ಪಷ್ಟನೆ ನೀಡಿದೆ. ಈ ರೀತಿಯಾದ ಸುಳ್ಳು ಮತ್ತು ಆಧಾರ ರಹಿತ ಮಾಹಿತಿಗಳನ್ನು ನಂಬದಂತೆ ಜನರಿಗೆ ಪಿಬಿಐ ಫ್ಯಾಕ್ಟ್ ಚೆಕ್ ಕೇಳಿಕೊಂಡಿದೆ.

ಪಿಬಿಐ ಫ್ಯಾಕ್ಟ್​ ಚೆಕ್​ ಟ್ವೀಟ್​;

ಇತ್ತೀಚೆಗೆ ವಾಟ್ಸ್ ಆಪ್, ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ಗಳು ಗಂಟೆಗಳ ಕಾಲ ಸ್ಥಗಿತಗೊಂಡಿದ್ದವು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಇಂತಹ ಸುಳ್ಳು ಸಂದೇಶಗಳು ಹರಿದಾಡುತ್ತಿವೆ. ಡೌನ್ ಡಿಟೆಕ್ಟರ್ ಪ್ರಕಾರ, ಈ ಸಮಸ್ಯೆಗಳು ಅಕ್ಟೋಬರ್ 4ರಂದು ರಾತ್ರಿ 11:30ರ ದುಮಾರಿಗೆ ಎದುರಾದವು. ಇದು ಜಗತ್ತಿನಾದ್ಯಂತ ಬಳಕೆದಾರರ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ:

WhatsApp Tricks: ಇದೀಗ ಟೈಪ್ ಮಾಡದೇ ವಾಟ್ಸ್​ಆ್ಯಪ್​ನಲ್ಲಿ ಟೆಕ್ಸ್ಟ್​​​ ಮೆಸೇಜ್ ಕಳುಹಿಸಿ: ಇಲ್ಲಿದೆ ಟ್ರಿಕ್

WhatsApp ಯಾರ ಕಣ್ಣಿಗೂ ಕಾಣಿಸದಂತೆ ವಾಟ್ಸ್​​ಆಪ್ ಚಾಟ್ ಬಚ್ಚಿಡುವುದು ಹೇಗೆ? ಇಲ್ಲಿದೆ ಸುಲಭದ ಉಪಾಯ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ