AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC

2nd PUC

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಎರಡು ಹಂತಗಳು ಜೀವನದ ಮಹತ್ವದ ಘಟ್ಟಗಳಾಗಿವೆ. ಶಾಲೆಯಿಂದ ಕಾಲೇಜು ಮೆಟ್ಟಿಲು ಏರಲು ಮೊದಲಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರಂತೆ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್​ ವ್ಯಾಸಂಗಕ್ಕಾಗಿ​ ದ್ವಿತಿಯ ಪಿಯುಸಿ ಪಾಸಾಗಲೇಬೇಕು. ಈ ಎರಡು ತರಗತಿಗಳಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಒಳ್ಳೆಯ ಮಾರ್ಕ್ಸ್ ಪಡೆದರೆ ಅವರ ಮುಂದಿನ ಜೀವನ ಚೆನ್ನಾಗಿರುತ್ತದೆ. ಹೇಗೆ 10ನೇ ತರಗತಿ ಪರೀಕ್ಷೆಗಳು ಬಿಗಿ ಬಂದೋಬಸ್ತ್​ನಲ್ಲಿ ನಡೆಯುತ್ತವೆಯೇ ಹಾಗೇ ದ್ವಿತಿಯ ಪಿಯುಸಿ ಪರೀಕ್ಷೆಗಳು ಸಹ ನಡೆಸಲಾಗುತ್ತದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಅಂದರೆ ಮಾರ್ಚ್​, ಏಪ್ರಿಲ್ ತಿಂಗಳಲ್ಲಿ ಪಿಯು ಬೋರ್ಡ್​ ಈ ಪರೀಕ್ಷೆಯನ್ನು ನಡೆಸುತ್ತದೆ. ಮೊದಲಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಆಯಾ ಶಾಲೆಗಳಲ್ಲಿ ನಡೆಯುತ್ತವೆ. ಬಳಿಕ ಶಿಕ್ಷಣ ಇಲಾಖೆ ಪ್ರಕಟಿಸಿದ ವೇಳಾಪಟ್ಟಿಯಂತೆ ಅಂತಿಮ ಪರೀಕ್ಷೆಗಳು ನಡೆಯುತ್ತವೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣದ ಭವಿಷ್ಯ ನಿಂತಿರುತ್ತದೆ.

ಇನ್ನೂ ಹೆಚ್ಚು ಓದಿ

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್​​​​ನಿಂದಲೇ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪರೀಕ್ಷೆ ತಿಂಗಳು ಎಂದೇ ಕರೆಯಲಾಗುತ್ತೆ. ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆ ಅಂದ್ರೆ ಸಾಕು ಭಯ ಹುಟ್ಟಿಸುತ್ತೆ. ಪ್ರತಿ ವಿಷಯಕ್ಕೆ ಎಷ್ಟು ದಿನಗಳು ಬೇಕು, ಯಾವ ಚಾಪ್ಟರ್ ಎಷ್ಟು ಗಂಟೆ ಓದಬೇಕು, ರಿವಿಷನ್‌ಗೆ ಎಷ್ಟು ಸಮಯ ಬೇಕು ಎನ್ನುವ ಗೊಂದಗಳು ವಿದ್ಯಾರ್ಥಿಗಳಲ್ಲಿ ಇದ್ದೇ ಇರುತ್ತವೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಆತಂಕ, ಭಯಪಡಬಾರದು. ಈ ಬಗ್ಗೆ ಟಿಪ್ಸ್ ಇಲ್ಲಿವೆ ಕೇಳಿ.

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು...ಇಂಟರ್​​​​ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಈಗಾಗಲೇ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮತ್ತೊಮ್ಮೆ ದ್ವಿತೀಯ ಪಿಯುಸಿ, 10ನೇ ತರಗತಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಬಾರಿ ಎಷ್ಟು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ? ಪರೀಕ್ಷೆ ಸಮಯದ ಬಗ್ಗೆ ವಿವರಿಸಿದ್ದು, ಅದು ಈ ಕೆಳಗಿನಂತಿದೆ.

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಒಟ್ಟು 3,862 ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕೆಜಿಬಿವಿ ಶಾಲೆಗಳಲ್ಲಿ ಅಂದಾಜು 91.54 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಸರ್ಕಾರದ ಈ ಮಹತ್ವದ ಕಾರ್ಯದರಿಂದ ಪೋಷಕರ ಹೊರೆ ಸಹ ತಪ್ಪಲಿದೆ.

ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ

ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲು ಮುಂದಾಗಿದೆ. ಜನವರಿ 27ರಿಂದ ನಡೆಯುವ ರಾಜ್ಯಮಟ್ಟದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೂಡ ಮೊಬೈಲ್ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಲು ಮುಂದಾಗಿದೆ. ಪರೀಕ್ಷೆಗಳ ಪಾವಿತ್ರ‍್ಯತೆ ಕಾಪಾಡಲು ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ: ಆರೋಪಿಗಳಷ್ಟೇ ಅಲ್ಲ ಕಾಲೇಜುಗಳೂ ಬ್ಲಾಕ್ ಲಿಸ್ಟ್​ಗೆ, ಮಾನ್ಯತೆ, ಅನುದಾನಕ್ಕೂ ಕತ್ತರಿ

ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಮುಂದಾಗುತ್ತಿದ್ದಾರೆ. ಇನ್ನು ಕೆಲವರು ಸಮಾಜಿಕ ಜಾತಣದಲ್ಲಿ ಪ್ರಶ್ನೆ ಪತ್ರಿಕೆ ಲೀಕ ಮಾಡಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದು, ಇತಂಹ ಕಿಡಗೇಡಿಗಳನ್ನು ಮಟ್ಟ ಹಾಕಲು ಪಿಯು ಬೋರ್ಡ್ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು

ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ನಕಲಿ ಲೀಕ್ ಪ್ರಕರಣದ ತನಿಖೆ ನಡೆಯುತ್ತಿದೆ. ಕಿಡಿಗೇಡಿಗಳು ನಕಲಿ ಪ್ರಶ್ನೆ ಪತ್ರಿಕೆಗಳನ್ನು ಸೃಷ್ಟಿಸಿ, YouTube ಚಾನೆಲ್ ಮೂಲಕ ಹರಿಬಿಟ್ಟು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಈ ಕುರಿತು ಪಿಯು ಮಂಡಳಿಯ ಜಂಟಿ ನಿರ್ದೇಶಕರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2026: ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟಿಸಿದೆ. ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು kseab.karnataka.gov.in ನಿಂದ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರಾಕ್ಟಿಕಲ್ ನಂತರ, ಮುಖ್ಯ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿವೆ.

SSLC, 2nd PUC Exam 2026 TimeTable: ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ನವೆಂಬರ್ 05) ಪ್ರಕಟಿಸಿದೆ. ಹಾಗಾದ್ರೆ, ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಸ್​(10ನೇ ತರಗತಿ) ಪರೀಕ್ಷೆಗಳು ಯಾವಾಗಿನಿಂದ ಆರಂಭವಾಗಿ ಯಾವಾಗ ಮುಗಿಯಲಿವೆ ಎನ್ನುವ ವೇಳಾಪಪಟ್ಟಿ ಕೆಳಗಿನಂತಿದೆ.

PU ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಮಕ್ಕಳ ದಿನಾಚರಣೆಯಂದೇ ಬಂಪರ್ ಗಿಫ್ಟ್

ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹಾಗಾದ್ರೆ, ಏನದು ಯೋಜನೆ? ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಕಡಿತಗೊಳಿಸಿದ್ದಕ್ಕೆ ಹೊರಟ್ಟಿ ಬೇಸರ: ಪತ್ರದ ಮೂಲಕ ಶಿಕ್ಷಣ ಸಚಿವರಿಗೆ ಸಲಹೆ

ಇನ್ನು ಮುಂದೆ SSLCಯಲ್ಲಿ 35ರ ಬದಲಿಗೆ 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದ್ದು, ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೇ ಹೇಳಿದ್ದಾರೆ. ಆದ್ರೆ, ಇದೀಗ ಇದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

SSLC and Second PUC Exam Tentative Timetable; ಎಸ್​​​ಎಸ್​​ಎಲ್​​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 9 ರವರೆಗೆ ಕಾಲಾವಕಾಶ ನೀಡಲಾಗಿದೆ. ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯ ವಿವರ ಇಲ್ಲಿದೆ.

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ