AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC

2nd PUC

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಎರಡು ಹಂತಗಳು ಜೀವನದ ಮಹತ್ವದ ಘಟ್ಟಗಳಾಗಿವೆ. ಶಾಲೆಯಿಂದ ಕಾಲೇಜು ಮೆಟ್ಟಿಲು ಏರಲು ಮೊದಲಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರಂತೆ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್​ ವ್ಯಾಸಂಗಕ್ಕಾಗಿ​ ದ್ವಿತಿಯ ಪಿಯುಸಿ ಪಾಸಾಗಲೇಬೇಕು. ಈ ಎರಡು ತರಗತಿಗಳಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಒಳ್ಳೆಯ ಮಾರ್ಕ್ಸ್ ಪಡೆದರೆ ಅವರ ಮುಂದಿನ ಜೀವನ ಚೆನ್ನಾಗಿರುತ್ತದೆ. ಹೇಗೆ 10ನೇ ತರಗತಿ ಪರೀಕ್ಷೆಗಳು ಬಿಗಿ ಬಂದೋಬಸ್ತ್​ನಲ್ಲಿ ನಡೆಯುತ್ತವೆಯೇ ಹಾಗೇ ದ್ವಿತಿಯ ಪಿಯುಸಿ ಪರೀಕ್ಷೆಗಳು ಸಹ ನಡೆಸಲಾಗುತ್ತದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಅಂದರೆ ಮಾರ್ಚ್​, ಏಪ್ರಿಲ್ ತಿಂಗಳಲ್ಲಿ ಪಿಯು ಬೋರ್ಡ್​ ಈ ಪರೀಕ್ಷೆಯನ್ನು ನಡೆಸುತ್ತದೆ. ಮೊದಲಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಆಯಾ ಶಾಲೆಗಳಲ್ಲಿ ನಡೆಯುತ್ತವೆ. ಬಳಿಕ ಶಿಕ್ಷಣ ಇಲಾಖೆ ಪ್ರಕಟಿಸಿದ ವೇಳಾಪಟ್ಟಿಯಂತೆ ಅಂತಿಮ ಪರೀಕ್ಷೆಗಳು ನಡೆಯುತ್ತವೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣದ ಭವಿಷ್ಯ ನಿಂತಿರುತ್ತದೆ.

ಇನ್ನೂ ಹೆಚ್ಚು ಓದಿ

SSLC, 2nd PUC Exam 2026 TimeTable: ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ನವೆಂಬರ್ 05) ಪ್ರಕಟಿಸಿದೆ. ಹಾಗಾದ್ರೆ, ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಸ್​(10ನೇ ತರಗತಿ) ಪರೀಕ್ಷೆಗಳು ಯಾವಾಗಿನಿಂದ ಆರಂಭವಾಗಿ ಯಾವಾಗ ಮುಗಿಯಲಿವೆ ಎನ್ನುವ ವೇಳಾಪಪಟ್ಟಿ ಕೆಳಗಿನಂತಿದೆ.

PU ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಮಕ್ಕಳ ದಿನಾಚರಣೆಯಂದೇ ಬಂಪರ್ ಗಿಫ್ಟ್

ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹಾಗಾದ್ರೆ, ಏನದು ಯೋಜನೆ? ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಕಡಿತಗೊಳಿಸಿದ್ದಕ್ಕೆ ಹೊರಟ್ಟಿ ಬೇಸರ: ಪತ್ರದ ಮೂಲಕ ಶಿಕ್ಷಣ ಸಚಿವರಿಗೆ ಸಲಹೆ

ಇನ್ನು ಮುಂದೆ SSLCಯಲ್ಲಿ 35ರ ಬದಲಿಗೆ 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದ್ದು, ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೇ ಹೇಳಿದ್ದಾರೆ. ಆದ್ರೆ, ಇದೀಗ ಇದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

SSLC and Second PUC Exam Tentative Timetable; ಎಸ್​​​ಎಸ್​​ಎಲ್​​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 9 ರವರೆಗೆ ಕಾಲಾವಕಾಶ ನೀಡಲಾಗಿದೆ. ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯ ವಿವರ ಇಲ್ಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ: ಕುಳಿತಲ್ಲೇ ರಿಸಲ್ಟ್​ ನೋಡಲು ಹೀಗೆ ಮಾಡಿ..!

ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟವಾಗಿದೆ. 1,11,002 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 22,446 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ವೆಬ್​ಸೈಟ್​ನಲ್ಲಿ ಪರೀಕ್ಷೆಸುವುದು ಹೇಗೆ? ಇಲಾಖೆಯ ಅಧಿಕೃತ ವೆಬ್​ಸೈಟ್​ ಯಾವುದು? ಫಲಿತಾಂಶ ಪ್ರತಿ ಡೌನ್​ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Karnataka 2nd PUC Exam-3: ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಟೈಮ್​ಟೇಬಲ್

ಕರ್ನಾಟಕದ ದ್ವಿತೀಯ ಪಿಯುಸಿ 3ನೇ ಪರೀಕ್ಷೆ ಜೂನ್ 6 ರಿಂದ 20 ರವರೆಗೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷೆ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಪರೀಕ್ಷೆಯ ವೇಳಾಪಟ್ಟಿ, ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ.

Karnataka 2nd PUC Exam-2 Result: ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ, 3ನೇ ಬಾರಿಯ ಪರೀಕ್ಷೆಗೆ ದಿನಾಂಕ ಘೋಷಣೆ

ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ 2025 ಪ್ರಕಟ: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟಗೊಂಡಿದೆ. ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ-2ನೇ ಫಲಿತಾಂಶವನ್ನು ವಿದ್ಯಾರ್ಥಿಗಳು karresults.nic.inನಲ್ಲಿ ನೋಡಬಹುದು. ದ್ವಿತೀಯ ಪಿಯುಸಿ ಪರೀಕ್ಷೆ-3ರ ದಿನಾಂಕ ಕೂಡ ಘೋಷಣೆಯಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3 ಯಾವಾಗಿನಿಂದ ಆರಂಭ? ಇಲ್ಲಿದೆ ಮಾಹಿತಿ

ಹಾಸನ: ದ್ವಿತೀಯ ಪಿಯುಸಿಯಲ್ಲಿ ಶೇ 79 ಅಂಕ ಬಂದಿದ್ರೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು 18 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 98% ಅಂಕ ಪಡೆದಿದ್ದ ವಿದ್ಯಾರ್ಥಿ, ಪಿಯುನಲ್ಲಿ 79% ಅಂಕ ಪಡೆದುಕೊಂಡಿದ್ದ. ಇದೇ ಆಘಾತದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ: ಕರ್ನಾಟಕದಲ್ಲಿ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

Karnataka 2nd PUC Results 2025: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಅಲ್ಲಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗುತ್ತಿವೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಅನುತ್ತೀರ್ಣರಾದ ಅಥವಾ ನಿರೀಕ್ಷಿತ ಅಂಕ ಪಡೆಯದ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಶಿಕ್ಷಣ ಸಚಿವರು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆಗೆ ಉಚಿತ ಅವಕಾಶ ನೀಡುವ ಭರವಸೆ ನೀಡಿದ ಹೊರತಾಗಿಯೂ ಈ ದುರಂತ ಸಂಭವಿಸಿದೆ.

Karnataka 2nd PUC Exam-2 Time Table: ಫೇಲ್ ಆಗಿದ್ರೆ ಚಿಂತೆ ಬೇಡ, ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

Karnataka Second PUC Exam-2 Date: 2024-25ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಇಂದು(ಏಪ್ರಿಲ್ 08) ಪ್ರಕಟವಾಗಿದೆ. ಈಗ ಇದರ ಬೆನ್ನಲ್ಲೇ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಅವಕಾಶ ನೀಡುವ ಪರೀಕ್ಷೆ 2 ವೇಳಾಪಟ್ಟಿ ಬಿಡುಗಡೆ ಮಾಡಿದೆ. ಜತೆಗೆ ವಿದ್ಯಾರ್ಥಿಗಳು ಇಂದಿನಿಂದಲೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ.

2nd PUC Result 2025; ಐದನೇ ರ‍್ಯಾಂಕ್ ಪಡೆದು ಗಾರೆ ಕೆಲಸ ಮಾಡುವ ಅಪ್ಪನನ್ನು ಮಹಲಿನ ಮೇಲೆ ಕೂರಿಸಿದ ಹುಬಳ್ಳಿ ಹುಡುಗಿ ನಾಗವೇಣಿ

ನಾಗವೇಣಿ ರಾಯಚೂರು ಒಟ್ಟು 600 ಅಂಕಗಳಲ್ಲಿ 593 ಅಂಕ ಪಡೆದಿದ್ದಾಳೆ. ಉಳಿದೇಳು ಮಾರ್ಕ್ಸ್ ಹೇಗೆ ತಪ್ಪಿದವೋ? ಅತ್ಯಂತ ಪ್ರತಿಭಾವಂತೆಯಾಗಿರುವ ನಾಗವೇಣಿ ಕಠಿಣ ಪರಿಶ್ರಮಿಯೂ ಹೌದು. ರ‍್ಯಾಂಕ್ ಪಡೆಯುವವರು ಸಾಮಾನ್ಯವಾಗಿ ಕೋಚಿಂಗ್ ಮತ್ತು ಟ್ಯೂಷನ್ ಕ್ಲಾಸ್​ಗಳಿಗೆ ಹೋಗಿರುತ್ತಾರೆ. ಆದರೆ ತಂದೆಯ ಸಂಪಾದನೆಯಲ್ಲಿ ನಾಗವೇಣಿಗೆ ಅದನ್ನೆಲ್ಲ ಅಫೋರ್ಡ್ ಮಾಡಿರಲಾಗದು. ಆಕೆಯ ಏಕಾಗ್ರತೆ ಮತ್ತು ಪರಿಶ್ರಮ ಬೇರೆಯವರಿಗೆ ಮಾದರಿ.

ಸಿಇಟಿ ಪರೀಕ್ಷೆ ಎದುರಲ್ಲಿ ಪಿಯು ಫಲಿತಾಂಶ – ಖಾಸಗಿ ಶಿಕ್ಷಣ ಲಾಬಿಗೆ ಮಣಿದ ಸರಕಾರ?

ಈಗಲೇ ಪಿಯು ಪರೀಕ್ಷೆ ಫಲಿತಾಂಶವನ್ನು ಘೋಷಣೆ ಮಾಡುವುದರಲ್ಲಿ ತಪ್ಪಿಲ್ಲ ಎಂದು ಮೇಲ್ನೋಟಕ್ಕೆ ಎನ್ನಿಸಿದರೂ, ಇದರ ಹಿಂದಿನ ಕುಟಿಲ ನೀತಿಯ ಅನಾವರಣ ಆದಾಗ, ಪಾಲಕರಿಗಷ್ಟೇ ಅಲ್ಲ ಸಾರ್ವಜನಿಕರಿಗೂ ಕೂಡ ಶಾಕ್ ಆಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಏನದು? ಈ ನಡೆಯ ಹಿಂದಿನ ಹಕೀಕತ್ತೇನು? ಸರ್ಕಾರ ಖಾಸಗಿ ಶಿಕ್ಷಣ ಲಾಬಿಗೆ ಮಣಿಯಿತೇ?

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ