Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun

Allu Arjun

ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್​ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್​ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.

ಇನ್ನೂ ಹೆಚ್ಚು ಓದಿ

‘ಧಮ್​ ಇದ್ರೆ ಹಿಡ್ಕೊಳ್ಳೋ ಇನ್ವಿಜಿಲೇಟರು..’; ‘ಎಕ್ಸಾಮ್ ಗೋಡೆ ಮೇಲೆ ‘ಪುಷ್ಪ’ ಡೈಲಾಗ್ ಬರೆದ ವಿದ್ಯಾರ್ಥಿ

‘ಪುಷ್ಪ’ ಮತ್ತು ‘ಪುಷ್ಪ 2’ ಚಿತ್ರಗಳು ಯುವ ಪೀಳಿಗೆ ಮತ್ತು ವಿದ್ಯಾರ್ಥಿಗಳ ಮೇಲೆ ಬೀರುತ್ತಿರುವ ಪ್ರಭಾವದ ಬಗ್ಗೆ ಚರ್ಚೆಗಳು ಜೋರಾಗಿದೆ. ರಕ್ತಚಂದನ ಕಳ್ಳಸಾಗಣೆಯನ್ನು ಹೀರೋಯಿಸಂ ಆಗಿ ತೋರಿಸುವುದರಿಂದ ಉಂಟಾಗುವ ನಕಾರಾತ್ಮಕ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತವಾಗಿದೆ. ಆಂಧ್ರಪ್ರದೇಶದ ಪರೀಕ್ಷಾ ಕೇಂದ್ರದ ಗೋಡೆಯ ಮೇಲೆ 'ಪುಷ್ಪ 2' ಚಿತ್ರದ ಡೈಲಾಗ್‌ ಅನ್ನು ಬರೆದಿರುವುದು ಇದಕ್ಕೆ ಉದಾಹರಣೆಯಾಗಿದೆ.

‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಸಂಪೂರ್ಣ ಮಾಹಿತಿ ಕೊಟ್ಟ ನಿರ್ಮಾಪಕ

‘ಪುಷ್ಪ 2’ ಚಿತ್ರದ ಬೃಹತ್ ಯಶಸ್ಸಿನ ನಂತರ, ‘ಪುಷ್ಪ 3’ ಚಿತ್ರದ ಬಗ್ಗೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ನಿರ್ಮಾಪಕ ರವಿ ಶಂಕರ್ ಅವರು 2028 ರ ವೇಳೆಗೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮುಖ್ಯ ಪಾತ್ರಗಳಲ್ಲಿ ಮುಂದುವರಿಯಲಿದ್ದಾರೆ.

ನಿರ್ದೇಶಕ ಅಟ್ಲಿಗೆ ಪದೇಪದೇ ವಿಘ್ನ; ಅಲ್ಲು ಅರ್ಜುನ್ ಜತೆಗಿನ ಸಿನಿಮಾಗೂ ತೊಂದರೆ

ನಿರ್ದೇಶಕ ಅಟ್ಲಿ ಜೊತೆ ಸಿನಿಮಾ ಮಾಡಲು ಸ್ಟಾರ್​ ಹೀರೋಗಳು ಸಿದ್ಧವಾಗಿದ್ದಾರೆ. ಆದರೆ ಹಲವು ವಿಘ್ನಗಳ ಕಾರಣದಿಂದ ಸಿನಿಮಾಗಳು ಸೆಟ್ಟೇರುವುದು ತಡ ಆಗುತ್ತಿದೆ. ಅಲ್ಲು ಅರ್ಜುನ್, ಸಲ್ಮಾನ್ ಖಾನ್ ಮುಂತಾದ ನಟರಿಂದ ಬುಲಾವ್ ಬಂದಿದ್ದರೂ ಕೂಡ ಅಟ್ಲಿ ಅವರು ಸಿನಿಮಾ ಕೆಲಸ ಆರಂಭಿಸಲು ಕಷ್ಟ ಆಗುತ್ತಿದೆ.

​ಸ್ಟಾರ್ ಆಗಿ ಬೆಳೆಯುತ್ತಿರೋ ಈ ಹೀರೋಗೆ ಚಾನ್ಸ್​ ಕೊಟ್ಟ ಅಲ್ಲು-ಅಟ್ಲಿ

ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಅವರ ಮುಂಬರುವ ಚಿತ್ರದ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ತಮಿಳಿನ ಯುವ ಹೀರೋ ಎರಡನೇ ನಾಯಕನಾಗಿ ಅಭಿನಯಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮೊದಲು ಈ ಕಥೆಯನ್ನು ಸಲ್ಮಾನ್ ಖಾನ್ ಗೆ ಹೇಳಲಾಗಿತ್ತು. ಆದರೆ ಅದು ಹೊಂದಿಕೆಯಾಗದ ಕಾರಣ ದಕ್ಷಿಣಕ್ಕೆ ತರಲಾಗಿದೆ.

‘ಪುಷ್ಪ 3’ ಸಿನಿಮಾ ಕೆಲಸ ಈಗಲೇ ಶುರುವಾಗುತ್ತಾ? ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಉತ್ತರ ಕೇಳಿ..

‘ಪುಷ್ಪ 2’ ಸಿನಿಮಾದ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರಿಗೆ ‘ಪುಷ್ಪ 3’ ಸಿನಿಮಾದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಸಿನಿಮಾದ ಕೆಲಸ ಯಾವಾಗ ಶುರುವಾಗಬಹುದು ಎಂದು ಕೇಳಿದ್ದಕ್ಕೆ ಅವರು ಈ ರೀತಿ ಉತ್ತರಿಸಿದ್ದಾರೆ. ಈ ವಿಡಿಯೋ ನೋಡಿ..

ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲು ಅರ್ಜುನ್​ಗೆ ಶಿಫ್ಟ್ ಮಾಡಿದ ಅಟ್ಲಿ

ಅಟ್ಲಿ ನಿರ್ದೇಶನದ ಚಿತ್ರದಲ್ಲಿ ಮೊದಲು ಸಲ್ಮಾನ್ ಖಾನ್ ನಟಿಸಬೇಕಿತ್ತು. ಆದರೆ, ನಿರ್ಮಾಪಕರ ಷರತ್ತಿನಿಂದಾಗಿ ಚಿತ್ರ ಕೈಬಿಡಲ್ಪಟ್ಟಿತು. ಈಗ ಅದೇ ಕಥೆಯೊಂದಿಗೆ ಅಲ್ಲು ಅರ್ಜುನ್ ನಟಿಸುವ ಸಾಧ್ಯತೆಯಿದೆ. ಜಾನ್ವಿ ಕಪೂರ್ ನಾಯಕಿಯಾಗಿ ಅಭಿನಯಿಸಬಹುದು. ಅಲ್ಲು ಅರ್ಜುನ್ ನಟಿಸುವುದರಿಂದ ನಿರ್ಮಾಪಕರಿಗೆ ಹೆಚ್ಚಿನ ಆಸಕ್ತಿ ಮೂಡಿದೆ.

ಅಲ್ಲು ಅರ್ಜುನ್-ತ್ರಿವಿಕ್ರಂ ಶ್ರೀನಿವಾಸ್ ಸಿನಿಮಾ ಬಗ್ಗೆ ಸಿಕ್ತು ದೊಡ್ಡ ಅಪ್​ಡೇಟ್​

ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಂ ಶ್ರೀನಿವಾಸ್ ಅವರ ಮುಂಬರುವ ಚಿತ್ರ ‘AA22’ಪೌರಾಣಿಕ ಕಥಾವಸ್ತುವನ್ನು ಹೊಂದಿದೆ. ತ್ರಿವಿಕ್ರಂ ಅವರು ಪ್ರಮುಖ ಪಾತ್ರಗಳಿಗಾಗಿ ತೆಲುಗು ಮತ್ತು ಇತರ ಭಾಷೆಯ ಕಲಾವಿದರನ್ನು ಸಂಪರ್ಕಿಸುತ್ತಿದ್ದಾರೆ. ಈ ಜೋಡಿಯ ಹಿಂದಿನ ಯಶಸ್ಸುಗಳನ್ನು ಗಮನಿಸಿದರೆ, ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇದೆ.

ಅಲ್ಲು ಅರ್ಜುನ್ ಇನ್​ಸ್ಟಾಗ್ರಾಮ್ ಖಾತೆ ಅನ್​ಫಾಲೋ ಮಾಡಿದ ರಾಮ್ ಚರಣ್; ಕಾರಣ?

ರಾಮ್ ಚರಣ್ ಅವರು ಅಲ್ಲು ಅರ್ಜುನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಇತ್ತೀಚೆಗಿನ ಒಂದು ವಿವಾದವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅಲ್ಲು ಅರವಿಂದ್ ಅವರು ರಾಮ್ ಚರಣ್ ಸಿನಿಮಾದ ಸೋಲಿನ ಕುರಿತು ಮಾತನಾಡಿದ್ದರಿಂದ ಇಷ್ಟೆಲ್ಲ ಕಿರಿಕ್ ಶುರುವಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಅಲ್ಲು ಅರ್ಜುನ್​ಗಾಗಿ ಮತ್ತೆ ದಕ್ಷಿಣಕ್ಕೆ ಬರುತ್ತಿರುವ ಖಾನ್​ಗಳ ಮೆಚ್ಚಿನ ನಿರ್ದೇಶಕ

Allu Arjun: ‘ಪುಷ್ಪ 2’ ಸಿನಿಮಾ ಮೂಲಕ ಭರ್ಜರಿ ಹಿಟ್ ನೀಡಿರುವ ಅಲ್ಲು ಅರ್ಜುನ್, ತಮ್ಮ ಮುಂದಿನ ಸಿನಿಮಾವನ್ನು ತ್ರಿವಿಕ್ರಮ್ ಜೊತೆಗೆ ಮಾಡಲಿದ್ದಾರೆ. ಅದರ ಬಳಿಕ ಬಾಲಿವುಡ್​ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆ ಕೈಜೋಡಿಸಲಿದ್ದಾರೆ. ಇದರ ನಡುವೆ ಇದೀಗ ಬಾಲಿವುಡ್​ ಸೇರಿರುವ ಹಿಟ್ ನಿರ್ದೇಶಕರೊಬ್ಬರ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಯಾರು ಆ ನಿರ್ದೇಶಕ?

ಇಂಗ್ಲಿಷ್​ನಲ್ಲೂ ಬಂತು ‘ಪುಷ್ಪ 2’ ಸಿನಿಮಾ; ವಿಶ್ವಾದ್ಯಂತ ಅಲ್ಲು ಅರ್ಜುನ್ ಹವಾ

ಭಾರತೀಯ ಭಾಷೆಗಳಲ್ಲಿ ಅಬ್ಬರಿಸಿದ ‘ಪುಷ್ಪ 2’ ಸಿನಿಮಾ ಈಗ ಇಂಗ್ಲಿಷ್​ನಲ್ಲೂ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಇರುವ ಪ್ರೇಕ್ಷಕರು ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ‘ಪುಷ್ಪ 2’ ಸಿನಿಮಾದ ಇಂಗ್ಲಿಷ್ ವರ್ಷನ್ ಸ್ಟ್ರೀಮ್ ಆಗುತ್ತಿದೆ. ನೆಟ್​ಫ್ಲಿಕ್ಸ್ ಗ್ಲೋಬಲ್ ಟಾಪ್​ 10 ಟ್ರೆಂಡಿಂಗ್​ನಲ್ಲೂ ಈ ಸಿನಿಮಾ ಇದೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ