AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Board Result

Board Result

ಭಾರತದಲ್ಲಿ, ಬೋರ್ಡ್ ಪರೀಕ್ಷೆಗಳು ಪ್ರೌಢ ಮತ್ತು ಹಿರಿಯ ಶೈಕ್ಷಣಿಕ ವರ್ಷದ ಕೊನೆಯಲ್ಲಿ ನಡೆಸಲಾಗುವ ಸಾರ್ವಜನಿಕ ಪರೀಕ್ಷೆಗಳಾಗಿವೆ. ಪ್ರೌಢ ಶಿಕ್ಷಣವನ್ನು ಮುಂದುವರೆಸಲು 10 ನೇ ತರಗತಿಯ ಪರೀಕ್ಷೆಯು ಮುಖ್ಯವಾಗಿದೆ. 10 ನೇ ತರಗತಿಯ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಗಳು ವಿಜ್ಞಾನ, ವಾಣಿಜ್ಯ ಮತ್ತು ಕಲೆಯಂತ ವಿವಿಧ ಸ್ಟ್ರೀಮ್‌ಗಳನ್ನು ಆರಿಸಿಕೊಳ್ಳುತ್ತಾರೆ. 12 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಸ್ಟೇಟ್ ಬೋರ್ಡ್ (HSC), ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (AISSCE) ಮತ್ತು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ISC) ನಡೆಸುತ್ತದೆ. ವಿಶ್ವವಿದ್ಯಾನಿಲಯಗಳು, ವೃತ್ತಿಪರ ಕೋರ್ಸ್‌ಗಳು ಮತ್ತು ಪ್ರಮುಖ ಸಾರ್ವಜನಿಕ/ಖಾಸಗಿ ಕಾಲೇಜುಗಳು ಅಥವಾ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳಾದ AIIMS, NIT, IIT, IIIT ಮತ್ತು ಇತರ ಉದ್ಯೋಗಗಳಿಗೆ ಪ್ರವೇಶಿಸಲು 12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಗಳಿಸಲಾದ ಅಂಕಗಳು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ.

ಇನ್ನೂ ಹೆಚ್ಚು ಓದಿ

ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: ನಾಲ್ವರಿಗೆ ಔಟ್‌ ಆಫ್ ಔಟ್

Karnataka SSLC Exam-2 results 2025: ಎಸ್ಎಸ್ಎಲ್​​ಸಿ ಪರೀಕ್ಷೆ-2ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜೊತೆಗೆ ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮೇ 26 ರಿಂದ ಜೂನ್ 2 ರವರೆಗೆ ರಾಜ್ಯದ 967 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಲಾಗಿದೆ. ಕೆಲ ಸಲಹೆ ನೀಡುವುದರ ಜೊತೆಗೆ ಡಿಸಿ ಮತ್ತು ಸಿಇಒಗಳಿಗೆ ಸಿಎಂ ಖಡಕ್​ ಸೂಚನೆ ನೀಡಿದ್ದಾರೆ. ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್​​ ನೀಡುವಂತೆ ಸೂಚಿಸಿದ್ದಾರೆ.

ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್​ ಬಂದ ಇಬ್ಬರು ‌ವಿದ್ಯಾರ್ಥಿನಿಯರು: ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ದಾವಣಗೆರೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್‌ಸಿ ಮರು‌ ಮೌಲ್ಯಮಾಪನ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ಕರ್ನಾಟಕಕ್ಕೆ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ. ಇಬ್ಬರೂ 624 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮರುಮೌಲ್ಯಮಾಪನದ ನಂತರ ಅವರಿಗೆ ತಲಾ ಎರಡು ಅಂಕಗಳು ಹೆಚ್ಚಾಗಿವೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ

ಎಸ್​ಎಸ್​​ಎಲ್​​ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ ಮಡಿಕೇರಿಯ ತನ್ಮಯಿ ಎಂ.ಎನ್​​ ಎಂಬ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೊದಲು 622 ಅಂಕ ಪಡೆದಿದ್ದ ತನ್ಮಯಿ, ಮರುಮೌಲ್ಯಮಾಪನದ ನಂತರ 625ಕ್ಕೆ 625 ಅಂಕ ಗಳಿಸಿದ್ದಾರೆ. ಆ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Karnataka SSLC Result 2025: SSLC ಮರು ಮೌಲ್ಯಮಾಪನ, ಕರ್ನಾಟಕಕ್ಕೆ ಮತ್ತಿಬ್ಬರು ಟಾಪರ್, ಕೈ ಹಿಡಿದ ಕಾನ್ಫಿಡೆಂಟ್

ಮೇ ಮೊದಲ ವಾರ ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಿತ್ತು. ಒಟ್ಟು 22 ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಇದೀಗ, ಮತ್ತಿಬ್ಬರು ವಿದ್ಯಾರ್ಥಿನಿಯರು ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಪಡೆಯುವ ಮೂಲಕ ಪ್ರಥಮ ಸ್ಥಾನಕ್ಕೆ ಏರಿದ್ದಾರೆ. ಅಲ್ಲದೇ, ಆರನೇ ಸ್ಥಾನ ಪಡೆದಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ದಾವಣಗೆರೆ: ಕ್ಯಾನ್ಸರ್ ಗೆದ್ದ ಬಾಲಕಿ, ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲೂ ಟಾಪರ್

ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ. ಈ ಮಧ್ಯೆ ದಾವಣಗೆರೆಯ ಶಾಂತಾ ಎಂಬ ಬಾಲಕಿ ಚಿಕ್ಕ ವಯಸ್ಸಿನಲ್ಲಿಯೇ ಕ್ಯಾನ್ಸರ್‌ನಿಂದ ಬಳಲಿ, ಒಂದು ವರ್ಷ ಶಾಲೆಗೆ ಹೋಗಲು ಸಾಧ್ಯವಾಗದಿದ್ದರೂ, ಶೇ. 93.44 ಅಂಕಗಳೊಂದಿಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಆ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್ ಮಿಥುನ್

ಎಸ್​​ಎಸ್​ಎಲ್​​ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಜಿಲ್ಲೆ ಕೊಲೆ ಸ್ಥಾನದಲ್ಲಿದೆ. ಇನ್ನು ಬೆಂಗಳೂರಿನ ಹೋಲಿ ಚೈಲ್ಡ್ ಇಂಗ್ಲೀಷ್ ಹೈಸ್ಕೂಲ್ ವಿದ್ಯಾರ್ಥಿ ಮಿಥುನ್ 625ಕ್ಕೆ 624 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಇನ್ನು ಮುಂದೆ ಏನಾಗಬೇಕೆಂದು ಕನಸು ಇದೆ ಎಂದು ಹೇಳಿದರೆ ಯೋಗಿ ಆದಿತ್ಯನಾಥ್ ರಂತೆ ರಾಜಕೀಯ ನಾಯಕ ಆಗುತ್ತೇನೆ ಎಂದಿದ್ದಾರೆ

SSLC District Wise Result 2025: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

ಕರ್ನಾಟಕ ಎಸ್​ಎಸ್​ಎಲ್​ಸಿ​ ಜಿಲ್ಲಾವಾರು ಫಲಿತಾಂಶ 2025: 2024-25ನೇ ಸಾಲಿನ ಎಸ್ಎಸ್ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಒಟ್ಟಾರೆ ಶೇಕಡಾ 62.34ರಷ್ಟು ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 91.12ರೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಹಾಗಾದರೆ ಯಾವ ಜಿಲ್ಲೆಗೆ ಯಾವ ಸ್ಥಾನ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka SSLC Results 2025 Toppers: ಎಸ್​ಎಸ್​ಎಲ್​ಸಿ ಫಲಿತಾಂಶ: ಶಿವಮೊಗ್ಗದ ನಮನ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ 2025 ಟಾಪರ್: ಇಂದು 2025ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ನಮನ, ಮಂಡ್ಯದ ಧೃತಿ ಹಾಗೂ ಬೆಂಗಳೂರಿನ ಭಾವನಾ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್ ಬಂದಿದೆ.

Karnataka SSLC Result Websites: ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟ: ಫಲಿತಾಂಶ ಯಾವ ಸೈಟ್ ಗಳಲ್ಲಿ ಲಭ್ಯ? ಇಲ್ಲಿದೆ ಮಾಹಿತಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ​ ಫಲಿತಾಂಶ ನೋಡಲು ಬೇರೆ ಬೇರೆ ವೆಬ್ ಸೈಟ್​ ಗಳು : ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದು ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾದು ಕುಳಿತ್ತಿದ್ದು, 2024-25ನೇ ಸಾಲಿನ ಎಸ್​​ಎಸ್​ಎಲ್​​ಸಿ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಡೆದುಕೊಂಡ ಮಾರ್ಕ್ ಎಷ್ಟು ಎಂದು ಮಧ್ಯಾಹ್ನ 12.30ರ ನಂತರ ಆನ್​​ಲೈನ್​ನಲ್ಲಿಯೂ ವೀಕ್ಷಿಸಬಹುದಾಗಿದ್ದು, ಹಾಗಾದ್ರೆ ಎಸ್ ಎಸ್ ಎಲ್ ಸಿ ಫಲಿತಾಂಶವು ಯಾವೆಲ್ಲಾ ವೆಬ್ಸೈಟ್ ನಲ್ಲಿ ಲಭ್ಯವಿದೆ. ಫಲಿತಾಂಶ ನೋಡುವುದು ಹೇಗೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು