AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

167 ಕೋಟಿ ರೂ. ಒಡೆಯ, ಧುರಂಧರ್ ನಟ ಅಕ್ಷಯ್ ಖನ್ನಾ ಮದುವೆ ಆಗಿಲ್ಲ ಯಾಕೆ?

‘ಧುರಂಧರ್’ ಸಿನಿಮಾದಲ್ಲಿ ರೆಹಮಾನ್ ಡಕಾಯಿತ್ ಆಗಿ ಕಾಣಿಸಿಕೊಂಡ ಅಕ್ಷಯ್ ಖನ್ನಾ ಅವರಿಗೆ ಈಗ 50 ವರ್ಷ ವಯಸ್ಸು. ಅಂದಾಜು 167 ಕೋಟಿ ರೂಪಾಯಿ ಆಸ್ತಿಯನ್ನು ಅವರು ಹೊಂದಿದ್ದಾರೆ. ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಅಕ್ಷಯ್ ಖನ್ನಾ ಅವರು ಮದುವೆ ಆಗುವ ಮನಸ್ಸು ಮಾಡಿಲ್ಲ. ಆ ಬಗ್ಗೆ ಅವರಿಗೆ ಸ್ಪಷ್ಟತೆ ಇದೆ.

ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ

IT Raid on Shilpa Shetty Pub; ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ, ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಕೆಲವು ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ, ಈ ದಾಳಿಯು ಅವುಗಳ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಮೂಡಿದೆ.

ರಣವೀರ್ ಅದೃಷ್ಟ ಬದಲಿಸಿದ ‘ಧುರಂಧರ್’; ದಕ್ಷಿಣದ ನಿರ್ಮಾಣ ಸಂಸ್ಥೆ ಜೊತೆ ಬಿಗ್ ಬಜೆಟ್ ಸಿನಿಮಾ

'ಧುರಂಧರ್' ಸಿನಿಮಾ ಯಶಸ್ಸಿನೊಂದಿಗೆ ರಣವೀರ್ ಸಿಂಗ್ ವೃತ್ತಿಜೀವನಕ್ಕೆ ಭಾರಿ ತಿರುವು ಸಿಕ್ಕಿದೆ. ಸತತ ಸೋಲುಗಳ ನಂತರ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿಗೂ ಹೆಚ್ಚು ಗಳಿಸಿದೆ. ದಕ್ಷಿಣದ ಮೈತ್ರಿ ಮೂವೀ ಮೇಕರ್ಸ್‌ನಂತಹ ದೊಡ್ಡ ನಿರ್ಮಾಣ ಸಂಸ್ಥೆ ರಣವೀರ್ ಜೊತೆ ಗ್ಯಾಂಗ್‌ಸ್ಟರ್ ಕಥೆಯ ಬಿಗ್ ಬಜೆಟ್ ಸಿನಿಮಾ ಮಾಡಲು ಆಸಕ್ತಿ ತೋರಿಸಿದ್ದು, ಅವರ ಅದೃಷ್ಟ ನಿಜಕ್ಕೂ ಬದಲಾಗಿದೆ.

‘ಧುರಂಧರ್’ ಸಿನಿಮಾ ನೋಡಿ ನಮ್ಮ ಭಾವನೆಗಳ ಜೊತೆ ಆಟವಾಡಬೇಡಿ ಎಂದ ಶ್ರದ್ಧಾ ಕಪೂರ್

ರಣವೀರ್ ಸಿಂಗ್ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 410 ಕೋಟಿಗೂ ಹೆಚ್ಚು ಗಳಿಸಿ ಭಾರಿ ಯಶಸ್ಸು ಕಂಡಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರಕ್ಕೆ ಸ್ಟಾರ್‌ಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ನಟಿ ಶ್ರದ್ಧಾ ಕಪೂರ್ 'ಧುರಂಧರ್' ವೀಕ್ಷಿಸಿ, ಮುಂದಿನ ಭಾಗಕ್ಕಾಗಿ ಕುತೂಹಲ ವ್ಯಕ್ತಪಡಿಸಿದ್ದಾರೆ. 'ಧುರಂಧರ್ 2' ಮಾರ್ಚ್ 19 ರಂದು ಬಿಡುಗಡೆಯಾಗಲಿದೆ.

ಧುರಂಧರ್: ಇವರೆಲ್ಲ ಪಾಕಿಸ್ತಾನಕ್ಕೆ ಸ್ಪೈ ಆಗಿ ಹೋದರೆ ಮಾಡುವ ಎಡವಟ್ಟು ಒಂದೆರಡಲ್ಲ

ಸಿನಿಮಾಗಳು ಸೂಪರ್ ಹಿಟ್ ಆದಾಗ ಅದಕ್ಕೆ ತಕ್ಕಂತೆ ಜನರು ರೀಲ್ಸ್ ಮಾಡುವುದು ಸಹಜ. ‘ಧುರಂಧರ್’ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ಈ ಸಿನಿಮಾದ ಕಥೆಗೆ ಅನುಗುಣವಾಗಿ ಸೋಶಿಯಲ್ ಮೀಡಿಯಾದಲ್ಲಿ ನಾನಾ ಬಗೆಯ ರೀಲ್ಸ್ ಮಾಡಲಾಗುತ್ತಿದೆ. ‘First day as a spy in Pakistan’ ಎಂಬುದು ಇನ್​ಸ್ಟಾಗ್ರಾಮ್​ ತುಂಬೆಲ್ಲ ಹಾವಳಿ ಎಬ್ಬಿಸಿದೆ.

‘ಧುರಂಧರ್’ ಸಿನಿಮಾ ವೀಕ್ಷಿಸಿದ ಟೀಮ್ ಇಂಡಿಯಾ; ಪೂರ್ತಿ ಆಡಿ ಬುಕ್

ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಧುರಂಧರ್’ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಇತ್ತೀಚೆಗೆ ಬಿಡುವು ಮಾಡಿಕೊಂಡ ಲಖನೌನಲ್ಲಿ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಇದರಿಂದಾಗಿ ಸಿನಿಮಾದ ಹವಾ ಇನ್ನಷ್ಟು ಜಾಸ್ತಿ ಆಗಿದೆ. ಈಗಾಗಲೇ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗಿದೆ.

‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ರಿಲೀಸ್ ಆಯ್ತು ‘ಬಾರ್ಡರ್ 2’ ಸಿನಿಮಾ ಟೀಸರ್

Border 2 Teaser: 1997ರಲ್ಲಿ ತೆರೆಕಂಡ ‘ಬಾರ್ಡರ್’ ಸಿನಿಮಾದ ಸೀಕ್ವೆಲ್ ಆಗಿ ‘ಬಾರ್ಡರ್ 2’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಇಂಡಿಯಾ-ಪಾಕ್ ನಡುವಿನ ಯುದ್ಧದ ಕಥೆ ಇದರಲ್ಲಿದೆ. ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ‘ಬಾರ್ಡರ್ 2’ ಚಿತ್ರದಲ್ಲಿ ನಟಿಸಿದ್ದಾರೆ.

ಟ್ರೆಂಡ್​​ನಲ್ಲಿರೋ ‘ಧುರಂಧರ್​’ನ ಈ ಹಾಡು ಒಂದಲ್ಲ, ಎರಡಲ್ಲ 65 ವರ್ಷ ಹಳೆಯದು

ಧುರಂಧರ್ ಸಿನಿಮಾ 350 ಕೋಟಿ ರೂ.ಗೂ ಹೆಚ್ಚು ಗಳಿಸಿ ಯಶಸ್ವಿ ಯಾತ್ರೆ ಮುಂದುವರೆಸಿದೆ. ಸಿನಿಮಾದ 'ನಾ ತೋ ಕಾರವಾನಕಿ ತಲಾಶ ಹೇ' ಹಾಡು ವೈರಲ್ ಆಗಿದೆ. ಇದು 65 ವರ್ಷ ಹಳೆಯ ಹಾಡಾಗಿದ್ದು, 1960ರ ಬಸರತ್ ಕಿ ರಾತ್ ಚಿತ್ರದ್ದು. ಹೃತಿಕ್ ರೋಷನ್ ತಾತ ರೋಷನ್ ಸಂಗೀತ ಸಂಯೋಜಿಸಿದ್ದ ಈ ಕವ್ವಾಲಿಯನ್ನು ಮನ್ನಾ ಡೇ, ಮೊಹಮ್ಮದ್ ರಫಿ ಅಂತಹ ದಿಗ್ಗಜರು ಹಾಡಿದ್ದಾರೆ.

ಸೋಮವಾರ ‘ಧುರಂಧರ್’, ‘ಅಖಂಡ 2’ ಎದುರು ಮಂಕಾದ ‘ಡೆವಿಲ್’ ಕಲೆಕ್ಷನ್

‘ಡೆವಿಲ್’ ಸಿನಿಮಾ ಸೋಮವಾರದ ಗಳಿಕೆಯಲ್ಲಿ ಪಾತಾಳ ಕಂಡಿದೆ. ಕೇವಲ ಒಂದು ಕೋಟಿ ಗಳಿಸಿದೆ. ‘ಅಖಂಡ 2’ ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆಗಿದೆ. ಅತ್ತ ‘ಧುರಂಧರ್’ ತನ್ನ ಎರಡನೇ ಸೋಮವಾರವೂ 29 ಕೋಟಿ ರೂ. ಬಾಚಿಕೊಂಡು, ಒಟ್ಟು 379 ಕೋಟಿ ರೂ. ಗಳಿಸಿ 500 ಕೋಟಿ ಕ್ಲಬ್ ಸೇರುವತ್ತ ಸಾಗಿದೆ.

ಧುರಂಧರ್: ಅಕ್ಷಯ್ ಖನ್ನಾ ಕೆನ್ನೆಗೆ 7 ಬಾರಿ ಹೊಡೆದ ನಟಿ ಸೌಮ್ಯ ಟಂಡನ್

‘ಧುರಂಧರ್’ ಸಿನಿಮಾದ ಪ್ರತಿಯೊಂದು ಪಾತ್ರ ಕೂಡ ಹೈಲೈಟ್ ಆಗಿದೆ. ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ರೆಹಮಾನ್ ಡಕಾಯಿತ್ ಎಂಬ ವಿಲನ್ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ಅಭಿನಯಿಸಿದ್ದಾರೆ. ಆ ಪಾತ್ರಕ್ಕೆ ಅಕ್ಷಯ್ ಖನ್ನಾ ಅವರು ಬಹಳ ಕಷ್ಟಪಟ್ಟಿದ್ದರು. ರಿಯಲ್ ಆಗಿ ಕೆನ್ನೆಗೆ ಹೊಡೆಸಿಕೊಂಡಿದ್ದರು!

ಈ ಸಿನಿಮಾ ಹಿಟ್ ಆಗುತ್ತಿದ್ದಂತೇ ಪಿವಿಆರ್ ಐನಾಕ್ಸ್ ಷೇರಿಗೆ ಭರ್ಜರಿ ಬೇಡಿಕೆ

PVR Inox share price increase on Monday: ಸಿನಿಮಾಗಳು ಹಿಟ್ ಆದರೆ ಥಿಯೇಟರ್​ಗಳು ನಳನಳಿಸುತ್ತವೆ. ಬ್ಯುಸಿನೆಸ್ ಹೆಚ್ಚಾಗುತ್ತದೆ. ಪಿವಿಆರ್ ಐನಾಕ್ಸ್ ಸಿನಿಮಾ ಮಂದಿರಗಳು ಕಳೆದ ಒಂದು ವಾರದಿಂದ ಮಿಂಚುತ್ತಿವೆ. ಧುರಂಧರ್ ಸಿನಿಮಾ ನೋಡಲು ಜನರು ಮಾಲ್​ಗಳತ್ತ ನುಗ್ಗುತ್ತಿದ್ದಾರೆ. ಇದೇ ಮ್ಯಾಡ್ ರಶ್ ಷೇರು ಬಜಾರಿನಲ್ಲಿ ಪಿವಿಆರ್ ಷೇರು ಖರೀದಿಗೂ ಆಗುತ್ತಿದೆ.

‘ಧುರಂಧರ’ ನಿರ್ಮಾಪಕರ ಹೆಸರಲ್ಲಿ ರಾಹುಲ್ ಗಾಂಧಿ ಹೆಸರು

ರಣವೀರ್ ಸಿಂಗ್ ನಟನೆಯ 'ಧುರಂಧರ್' ಚಿತ್ರ ಭಾರತದಲ್ಲಿ 350 ಕೋಟಿಗೂ ಹೆಚ್ಚು ಬಾಚಿಕೊಂಡು ಬ್ಲಾಕ್‌ಬಸ್ಟರ್ ಆಗಿದೆ. ಆದರೆ ಚಿತ್ರದ ಕಾರ್ಯಕಾರಿ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಹೆಸರು ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಹಾಗಾದರೆ ಈ ಹೆಸರು ಏಕೆ ಬಂತು? ಆ ಬಗ್ಗೆ ಇಲ್ಲಿದೆ ವಿವರ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ