Cancer

Cancer

ಕ್ಯಾನ್ಸರ್ ಎನ್ನುವುದು ಅಸಹಜ ಜೀವಕೋಶದ ಬೆಳವಣಿಗೆಯನ್ನು ಒಳಗೊಂಡಿರುವ ರೋಗಗಳ ಗುಂಪಾಗಿದ್ದು, ಇದು ದೇಹದ ಇತರ ಭಾಗಗಳಿಗೆ ಆಕ್ರಮಣ ಮಾಡುವ ಅಥವಾ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಗೆಡ್ಡೆಗಳ ಮೂಲಕ ಕ್ಯಾನ್ಸರ್ ನಮ್ಮ ದೇಹವನ್ನು ಆವರಿಸಿಕೊಳ್ಳುತ್ತದೆ. ಕ್ಯಾನ್ಸರ್ ರೋಗ ಆರಂಭಿಕ ಹಂತದಲ್ಲಿ ಪತ್ತೆಯಾದರೆ ಅದನ್ನು ಗುಣಪಡಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದರೆ, ಕ್ಯಾನ್ಸರ್​ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಜನರಿಗೆ ಕ್ಯಾನ್ಸರ್ ರೋಗಲಕ್ಷಣದ ಬಗ್ಗೆ ಜನರಿಗೆ ಹೆಚ್ಚಿನ ತಿಳಿವಳಿಕೆ ಇರದಿರುವುದು ಒಂದು ಮುಖ್ಯ ಕಾರಣ. ಕ್ಯಾನ್ಸರ್​ನ ಸಂಭವನೀಯ ರೋಗಲಕ್ಷಣಗಳು ಗಡ್ಡೆ, ಅಸಹಜ ರಕ್ತಸ್ರಾವ, ದೀರ್ಘಕಾಲದ ಕೆಮ್ಮು, ಅತಿಯಾಗಿ ತೂಕ ಇಳಿಯುವುದು, ಮಲವಿಸರ್ಜನೆಯಲ್ಲಿ ಸಮಸ್ಯೆ ಇತ್ಯಾದಿ. 100 ಕ್ಕೂ ಹೆಚ್ಚು ರೀತಿಯ ಕ್ಯಾನ್ಸರ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರುತ್ತವೆ.ತಂಬಾಕು ಸೇವನೆಯು ಸುಮಾರು 22%ರಷ್ಟು ಕ್ಯಾನ್ಸರ್ ಸಂಬಂಧಿತ ಸಾವುಗಳಿಗೆ ಕಾರಣವಾಗಿದೆ.

ಇನ್ನೂ ಹೆಚ್ಚು ಓದಿ

ಸಿಟಿಯ ಮಹಿಳೆಯರಲ್ಲೇ ಸ್ತನ ಕ್ಯಾನ್ಸರ್ ಹೆಚ್ಚಾಗುತ್ತಿರುವುದೇಕೆ? ಅಚ್ಚರಿಯ ಕಾರಣ ಇಲ್ಲಿದೆ

Breast Cancer: ಹಿಂದಿ ಕಿರುತೆರೆ ನಟಿ ಹಿನಾ ಖಾನ್ ತಮಗೆ ಸ್ತನ ಕ್ಯಾನ್ಸರ್ 3ನೇ ಸ್ಟೇಜ್​ನಲ್ಲಿದೆ ಎಂದು ಹೇಳಿಕೊಂಡಿದ್ದಾರೆ. ಕ್ಯಾನ್ಸರ್​ ಕೊನೆಯ ಹಂತದವರೆಗೂ ಅವರಿಗೆ ತಿಳಿಯಲೇ ಇಲ್ಲ. ಇದು ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್​ ಅಪಾಯದ ಮೇಲೆ ಬೆಳಕು ಚೆಲ್ಲುತ್ತದೆ. ತಜ್ಞರು ಆರಂಭಿಕ ಪತ್ತೆ, ಆರೋಗ್ಯಕರ ಜೀವನಶೈಲಿಯ ಬದಲಾವಣೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಬಿಗ್​ ಬಾಸ್​ ಸ್ಪರ್ಧಿ ಹಿನಾ ಖಾನ್​ಗೆ 3ನೇ ಹಂತದ ಸ್ತನ ಕ್ಯಾನ್ಸರ್​; ಶಾಕಿಂಗ್​ ವಿಚಾರ ತಿಳಿಸಿದ ನಟಿ

ಹಿನಾ ಖಾನ್​ ಅವರ ಆರೋಗ್ಯದ ಕುರಿತಂತೆ ಕೆಲವು ಅಂತೆಕಂತೆಗಳು ಹರಡಲು ಶುರುವಾಗಿವೆ. ಅದು ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಅವರು ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಾವು ಸ್ತನ ಕ್ಯಾನ್ಸರ್​ಗೆ ಒಳಗಾಗಿರುವುದನ್ನು ಹಿನಾ ಖಾನ್​ ಖಚಿತಪಡಿಸಿದ್ದಾರೆ. ಅಲ್ಲದೇ ಶೀಘ್ರವೇ ತಾವು ಗುಣಮುಖರಾಗುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಮಧುಮೇಹ ಇರುವ ಮಹಿಳೆಯರಿಗೆ ಈ ಕ್ಯಾನ್ಸರ್​ ಬರುವ ಅಪಾಯ ಹೆಚ್ಚು

Uterine Cancer: ಮಧುಮೇಹದಿಂದ ಅನೇಕ ರೋಗಗಳ ಅಪಾಯವಿದೆ, ಆದರೆ ಈ ರೋಗವು ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ಇತ್ತೀಚೆಗೆ ಈ ಬಗ್ಗೆ ಸಂಶೋಧನೆ ನಡೆದಿದೆ. ಮಧುಮೇಹದಿಂದ ಯಾವ ರೀತಿಯ ಕ್ಯಾನ್ಸರ್ ಬರಬಹುದು ಮತ್ತು ಅದರ ಲಕ್ಷಣಗಳು ಹೇಗೆ ಕಾಣಿಸಿಕೊಳ್ಳುತ್ತವೆ ಎಂಬುದನ್ನು ನಾವು ತಿಳಿದುಕೊಳ್ಳೋಣ.

21-29 ವರ್ಷದ ಪ್ರತೀ ಮಹಿಳೆ ಈ ಪರೀಕ್ಷೆ ಮಾಡಿಸುವುದು ಅಗತ್ಯ

ಮಹಿಳೆಯರಿಗೆ ಶ್ರೋಣಿ ಕುಹರದ ನೋವಿನಿಂದ ರಕ್ತಸ್ರಾವ ಪ್ರಾರಂಭವಾಗುತ್ತದೆ. ಈ ಸಮಸ್ಯೆಯು ದೀರ್ಘಕಾಲದವರೆಗೆ ಮುಂದುವರಿದರೆ, ಹಸಿವು ಕಡಿಮೆಯಾಗುತ್ತದೆ, ಆಯಾಸ, ತೂಕ ನಷ್ಟ, ಬೆನ್ನು ನೋವು, ಯೋನಿ ಭಾರ, ದುರ್ಬಲ ಮೂಳೆಗಳು ಮತ್ತು ಅನಗತ್ಯ ಯೋನಿ ರಕ್ತಸ್ರಾವ, ಇತ್ಯಾದಿ. ಹಾಗಾಗಿ ಇದಕ್ಕೆ ಮುಖ್ಯವಾದದ್ದು 'ಪ್ಯಾಪ್ ಸ್ಮೀಯರ್' ಪರೀಕ್ಷೆ.

ಅಪವಾದ, ಜೈಲು, ಕ್ಯಾನ್ಸರ್… ಕೊನೆಗೂ ಪರಲೋಕ ಪಾಲಾದ ಅನಿತಾ ಗೋಯಲ್

Anita Goyal dies of cancer: ಜೆಟ್ ಏರ್ವೇಸ್​ನ ಮಾಜಿ ನಿರ್ದೇಶಕಿ ಅನಿತಾ ಗೋಯಲ್ ಮೇ 16ರ ಮುಂಜಾವಿನಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿಯಾದ 71 ವರ್ಷದ ಅನಿತಾ ಅವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜೆಟ್ ಏರ್ವೇಸ್​ಗೆ ಪಡೆದಿದ್ದ ಸಾಲದ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡ ಆರೋಪಗಳು ಪತಿ, ಪತ್ನಿ ಮೇಲಿದ್ದವು. ಇಬ್ಬರೂ ಕೂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅನಿತಾ ಗೋಯಲ್ ಕಳೆದ ವರ್ಷ ಬಂಧಿತರಾದರೂ ಜಾಮೀನಿನ ಮೇಲೆ ಹೊರಬಂದು ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿದ್ದರು.

Oral Cancer: ಬಾಯಿಯ ಕ್ಯಾನ್ಸರ್‌ನ ಈ 8 ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ

ಕ್ಯಾನ್ಸರ್ ಇತ್ತೀಚೆಗೆ ಬಹಳಷ್ಟು ಜನರನ್ನು ಕಾಡುತ್ತಿರುವ, ಬಲಿ ಪಡೆಯುತ್ತಿರುವ ರೋಗವಾಗಿದೆ. ಬಾಯಿಯ ಕ್ಯಾನ್ಸರ್ ಎಲ್ಲ ವಯೋಮಾನದವರನ್ನೂ ಕಾಡುತ್ತಿದೆ. ಇತರ ಕೆಲವು ರೀತಿಯ ಕ್ಯಾನ್ಸರ್‌ಗಳಿಗಿಂತ ಬಾಯಿ ಕ್ಯಾನ್ಸರ್ ಗಂಭೀರವಾದುದು ಮತ್ತು ಜೀವಕ್ಕೆ ಅಪಾಯಕಾರಿಯಾದುದು. ಹೀಗಾಗಿ, ಬಾಯಿಯ ಕ್ಯಾನ್ಸರ್​ನ ಲಕ್ಷಣಗಳ ಬಗ್ಗೆ ಮಾಹಿತಿ ತಿಳಿಯುವುದು ಒಳ್ಳೆಯದು.

ನೀವು ಬಳಸುವ ಮಸಾಲೆ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆಯೇ?

ನಿಮ್ಮ ಮನೆಯಲ್ಲಿ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳು ಅಡುಗೆಯ ಘಮವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯವನ್ನೂ ಹೆಚ್ಚಿಸುತ್ತದೆ. ಮಸಾಲೆ ಮಿಶ್ರಣಗಳು ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕಗಳನ್ನು ಹೊಂದಿದ್ದು, ಅದು ದೀರ್ಘಾವಧಿಯಲ್ಲಿ ನಿಮ್ಮ ಆರೋಗ್ಯಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂಬ ವಿಷಯ ನಿಮಗೆ ಗೊತ್ತಾ?

Breast Cancer: ಭಾರತದಲ್ಲಿ ಇದ್ದಕ್ಕಿದ್ದಂತೆ ಸ್ತನ ಕ್ಯಾನ್ಸರ್ ಹೆಚ್ಚಾಗಿರುವುದೇಕೆ?

ವಿಶ್ವ ಆರೋಗ್ಯ ಸಂಸ್ಥೆಯ ಅಧೀನದಲ್ಲಿರುವ ಗ್ಲೋಬಲ್ ಕ್ಯಾನ್ಸರ್ ಅಬ್ಸರ್ವೇಟರಿ ಗ್ಲೋಬೊಕಾನ್ ಪ್ರಕಾರ, ವಿಶ್ವಾದ್ಯಂತ ಸ್ತನ ಕ್ಯಾನ್ಸರ್ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ. ಭಾರತವೊಂದರಲ್ಲೇ 2022ರಲ್ಲಿ 1.9 ಲಕ್ಷಕ್ಕೂ ಹೆಚ್ಚು ಹೊಸ ಸ್ತನ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಇದು ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ. 13.6ರಷ್ಟು ಪ್ರಕರಣಗಳಿಗೆ ಕಾರಣವಾಗಿದೆ. ಭಾರತದಲ್ಲಿ ಇದ್ದಕ್ಕಿದ್ದಂತೆ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಾರಣವೇನೆಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

World Health Day 2024: ರಕ್ತದ ಕ್ಯಾನ್ಸರ್ ಪ್ರಕರಣಗಳು ಏಕೆ ಹೆಚ್ಚುತ್ತಿವೆ; ಚಿಕಿತ್ಸೆ ಏನು?

ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಲ್ಲೂ ರಕ್ತದ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕಳೆದ ದಶಕದಲ್ಲಿ ರಕ್ತದ ಕ್ಯಾನ್ಸರ್ ಪ್ರಕರಣಗಳು 20 ಪ್ರತಿಶತದಷ್ಟು ಹೆಚ್ಚಾಗಿದೆ.

ಪ್ರಾಸ್ಟೇಟ್ ಕ್ಯಾನ್ಸರ್ ಲಕ್ಷಣಗಳೇನು?; ಇದನ್ನು ಆರಂಭದಲ್ಲೇ ಪತ್ತೆ ಹಚ್ಚುವುದು ಹೇಗೆ?

Prostate Cancer: ಪುರುಷರಲ್ಲಿ ಸಂತಾನೋತ್ಪತ್ತಿ ವ್ಯವಸ್ಥೆಯ ಭಾಗವಾಗಿರುವ ಪ್ರಾಸ್ಟೇಟ್ ಗ್ರಂಥಿಯು ಸೆಮಿನಲ್ ದ್ರವವನ್ನು ಉತ್ಪಾದಿಸುವ ಸಣ್ಣ ಆಕ್ರೋಡು ಆಕಾರದ ಅಂಗವಾಗಿದೆ. ಇದು ವೀರ್ಯ ಉತ್ಪಾದನೆಗೆ ಅತ್ಯಗತ್ಯವಾದ ಅಂಶವಾಗಿದೆ. ಪ್ರಾಸ್ಟೇಟ್ ಗ್ರಂಥಿಯು ಅದರ ದ್ರವದ ಮೂಲಕ ವೀರ್ಯವನ್ನು ಉತ್ಪಾದಿಸುವ ಕಾರ್ಯವನ್ನು ನಿರ್ವಹಿಸುತ್ತದೆ. ಪ್ರಾಸ್ಟೇಟ್ ಕ್ಯಾನ್ಸರ್​ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಹೇಗೆ?

ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!