AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti

Chanakya Niti

ಚಾಣಕ್ಯ ನೀತಿ, ಪ್ರಾಚೀನ ಭಾರತೀಯ ವಿದ್ವಾಂಸ ಚಾಣಕ್ಯರಿಂದ ಕ್ರಿ.ಪೂ. 300 ರ ಸುಮಾರಿಗೆ ಸಂಯೋಜಿಸಲ್ಪಟ್ಟಿದೆ, ಇದು ಪೂರ್ಣವಾದ ಜೀವನಕ್ಕಾಗಿ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡುವ ಸಲಹೆಗಳ ಸಂಗ್ರಹವಾಗಿದೆ. ರಾಜ ಚಂದ್ರಗುಪ್ತ ಮೌರ್ಯನಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಣಕ್ಯನ ಬೋಧನೆಗಳು ಜೀವನ, ಆಡಳಿತ ಮತ್ತು ತಂತ್ರದ ವಿವಿಧ ಅಂಶಗಳನ್ನು ಒಳಗೊಂಡಿದೆ. ಮಾನವ ಸ್ವಭಾವ, ರಾಜಕೀಯ ಮತ್ತು ಅರ್ಥಶಾಸ್ತ್ರದ ಬಗ್ಗೆ ಅವರ ಒಳನೋಟಗಳು ಈ ಪಠ್ಯದಲ್ಲಿ ಅಡಕವಾಗಿವೆ. ಸಾಮಾನ್ಯವಾಗಿ ಚಾಣಕ್ಯರನ್ನು ಮ್ಯಾಕಿಯಾವೆಲ್ಲಿ, ಅರಿಸ್ಟಾಟಲ್ ಮತ್ತು ಪ್ಲೇಟೋನಂತಹ ಚಿಂತಕರಿಗೆ ಹೋಲಿಸಲಾಗುತ್ತದೆ. ಚಾಣಕ್ಯನ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ, ಆಧುನಿಕ ಜಗತ್ತಿನಲ್ಲಿ ಯಶಸ್ಸು, ನಾಯಕತ್ವ ಮತ್ತು ನೈತಿಕ ಜೀವನವನ್ನು ಬಯಸುವವರಿಗೆ ಸ್ಫೂರ್ತಿ ಮತ್ತು ಪ್ರಾಯೋಗಿಕ ಸಲಹೆಯ ಮೂಲವಾಗಿ ಕಾರ್ಯನಿರ್ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

Chanakya Niti: ಜೀವನದಲ್ಲಿ ಸದಾ ಸಂತೋಷವಾಗಿರಲು ಚಾಣಕ್ಯರ ಈ ಸರಳ ಸೂತ್ರವನ್ನು ಪಾಲಿಸಿ

ಜೀವನದಲ್ಲಿ ಶಾಂತಿ, ಸಂತೋಷವನ್ನು ಪ್ರತಿಯೊಬ್ಬರೂ ಸಹ ಬಯಸುತ್ತಾರೆ. ಆದರೆ ಒತ್ತಡ, ಕೋಪದಂತಹ ಕೆಲವೊಂದು ಸಂಗತಿಗಳು ನಮ್ಮ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ಹೀಗಿರುವಾಗ ನೀವು ಆಚಾರ್ಯ ಚಾಣಕ್ಯರು ಹೇಳಿಕೊಟ್ಟಿರುವ ಈ ಕೆಲವೊಂದು ಸರಳ ಸೂತ್ರಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಸದಾ ಸಂತೋಷವಾಗಿರಬಹುದು. ಆ ಸರಳ ಸೂತ್ರ ಯಾವುವು ಎಂಬುದನ್ನು ತಿಳಿಯಿರಿ.

Chanakya Niti: ಈ ಭಯವನ್ನು ತೆಗೆದುಹಾಕಿದರೆ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ

ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ವಿಷಯದ ಬಗ್ಗೆ ಭಯ ಇದ್ದೇ ಇರುತ್ತದೆ. ಅದರಲ್ಲಿ ಈ ಕೆಲವು ವಿಷಯಗಳಿಗೆ ಭಯಪಟ್ಟರೆ ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಯಶಸ್ಸಿಗೆ ಅಡ್ಡಿಯಾಗುವ ಆ ಭಯ ಯಾವುದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ

ದೈಹಿಕವಾಗಿ ಬಲಶಾಲಿಯಾಗಿರುವಂತೆ ಮಾನಸಿಕವಾಗಿ ಬಲಿಷ್ಠರಾಗಿರುವುದು ಸಹ ಮುಖ್ಯ. ದೈಹಿಕವಾಗಿ ಬಲಿಷ್ಠವಾಗಿರಲು ದೈಹಿಕ ಚಟುವಟಿಕೆಗಳನ್ನು ಅಭ್ಯಾಸ ಮಾಡುತ್ತೇವೆ, ಆರೋಗ್ಯಕರ ಆಹಾರವನ್ನು ಸೇವನೆ ಮಾಡುತ್ತೇವೆ. ಆದರೆ ಮಾನಸಿಕವಾಗಿ ಸದೃಢರಾಗಿರಲು ಏನು ಮಾಡಬೇಕೆಂದು ಬಹುತೇಕರಿಗೆ ಗೊತ್ತೇ ಇಲ್ಲ. ಇದಕ್ಕಾಗಿ ಚಾಣಕ್ಯರು ಹೇಳಿರುವ ಈ ಒಂದಷ್ಟು ಸಲಹೆಗಳನ್ನು ಪಾಲಿಸಿ.

Chanakya Niti: ಚಾಣಕ್ಯರ ಈ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ

ಆಚಾರ್ಯ ಚಾಣಕ್ಯರು ಯಶಸ್ಸು, ಯಶಸ್ವಿ ಜೀವನದ ರಹಸ್ಯಗಳ ಬಗ್ಗೆ ಸಾಕಷ್ಟು ವಿಚಾರಗಳನ್ನು ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಆ ರಹಸ್ಯ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಖಂಡಿತವಾಗಿಯೂ ಜೀವನದಲ್ಲಿ ಉತ್ತುಂಗಕ್ಕೆ ಏರಬಹುದು. ನಿಮಗೂ ಇದೇ ರೀತಿ ಯಶಸ್ಸು ಸಾಧಿಸಬೇಕೇ? ಹಾಗಿದ್ರೆ ಹಾಗಿದ್ರೆ ಚಾಣಕ್ಯರು ಹೇಳಿರುವ ಈ ಮೂರು ಸಲಹೆಗಳನ್ನು ತಪ್ಪದೆ ಪಾಲಿಸಿ.

Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ

ಪ್ರತಿಯೊಬ್ಬ ಮಹಿಳೆಗೂ ಇಷ್ಟವಾಗುವುದು ಸದ್ಗುಣಗಳನ್ನು ಹೊಂದಿರುವ ಪುರುಷರು. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಪುರುಷರತ್ತ ಹೆಚ್ಚು ಆಕರ್ಷಿತರಾಗುತ್ತಾರೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಪುರುಷರ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ, ಒಬ್ಬ ಆದರ್ಶ ಪುರುಷ ಯಾವೆಲ್ಲಾ ಗುಣಗಳನ್ನು ಹೊಂದಿರಲೇಬೇಕು ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ!

ಯಶಸ್ಸಿಗಾಗಿ ಏನು ಮಾಡಬೇಕು, ಜೀವನವನ್ನು ಹೇಗೆ ನಡೆಸಬೇಕು ಸೇರಿದಂತೆ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆ ಆಚಾರ್ಯ ಚಾಣಕ್ಯರು ತಿಳಿಸಿದ್ದಾರೆ. ಅದೇ ರೀತಿ ಅವರು ವಿಶೇಷವಾಗಿ ಯುವ ಜನರ ಈ ಕೆಲವೊಂದು ಅಭ್ಯಾಸಗಳು ಜೀವನಕ್ಕೆ ಮಾರಕವಾಗಬಹುದು, ಅದನ್ನು ತ್ಯಜಿಸಿದರೆ ಸೂಕ್ತ ಎಂದು ಹೇಳಿದ್ದಾರೆ. ಹಾಗಿದ್ದರೆ ಜೀವನವನ್ನು ಹಾಳು ಮಾಡುವ ಆಭ್ಯಾಸಗಳು ಯಾವುದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು

ಪ್ರತಿಯೊಬ್ಬರೂ ತಮಗೆ ಸಂಬಂಧಿಸಿ ಒಂದಷ್ಟು ವಿಚಾರಗಳನ್ನು ತಮ್ಮ ಸ್ನೇಹಿತರು, ಆತ್ಮೀಯರ ಬಳಿ ಹಂಚಿಕೊಳ್ಳುತ್ತಾರೆ. ಹೀಗೆ ಪ್ರತಿಯೊಂದು ವಿಚಾರಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ. ಅದರಲ್ಲೂ ವಿಶೇಷವಾಗಿ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಇತರರೊಂದಿಗೆ ಹಂಚಿಕೊಳ್ಳಲೇಬಾರದು ಎಂದಿದ್ದಾರೆ. ಅವು ಯಾವುವು ಎಂಬ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

Chanakya Niti: ತಪ್ಪಿಯೂ ಇಂತಹ ಜನರನ್ನು ನಿಮ್ಮ ಮನೆಗೆ ಆಹ್ವಾನಿಸಬೇಡಿ

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಅದೇ ರೀತಿ ಜೀವನದಲ್ಲಿ ಮುಂದಾಗುವ ಅಪಾಯಗಳನ್ನು ತಪ್ಪಿಸಲು ಈ ಒಂದಷ್ಟು ಜನರಿಂದ ಅಂತರ ಕಾಯ್ದುಕೊಳ್ಳಬೇಕು, ಅಂತಹ ಜನರನ್ನು ಎಂದಿಗೂ ಮನೆಗೆ ಆಹ್ವಾನಿಸಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಯಾವ ರೀತಿಯ ಜನರನ್ನು ಮನೆಗೆ ಆಹ್ವಾನಿಸಬಾರದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ

ಕಠಿಣ ಪರಿಶ್ರಮದಿಂದ ಶ್ರೀಮಂತಿಕೆ, ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಹೇಳಲಾಗುತ್ತದೆ. ಇದರ ಜೊತೆಗೆ ವ್ಯಕ್ತಿಯ ಜೀವನದಲ್ಲಿ ಈ ಕೆಲವು ಬದಲಾವಣೆಗಳು ಕಂಡು ಬಂದರೆ ಆತ ಶ್ರೀಮಂತಿಕೆಯನ್ನು ಗಳಿಸಲು ಸಾಧ್ಯ ಜೊತೆಗೆ ಶ್ರೀಮಂತಿಕೆ ಗಳಿಸುವ ಮುನ್ನು ಈ ಕೆಲವು ಲಕ್ಷಣಗಳು ಗೋಚರಿಸುತ್ತವೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಹಾಗಿದ್ರೆ ಶ್ರೀಮಂತಿಕೆಯನ್ನು ಗಳಿಸುವ ಮುನ್ನ ವ್ಯಕ್ತಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ!

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನ, ವೈಯಕ್ತಿಕ ಜೀವನ, ವೃತ್ತಿ ಸೇರಿದಂತೆ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಸಮಾಜದಲ್ಲಿ ಗೌರವಯುತವಾಗಿ ಬಾಳಲು ಹೇಗಿರಬೇಕು, ಯಾವ ತಪ್ಪುಗಳನ್ನು ಮಾಡಿದರೆ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂಬುದರ ಬಗ್ಗೆಯೂ ತಿಳಿಸಿದ್ದಾರೆ. ಹಾಗಿದ್ದರೆ ನಿಮ್ಮನ್ನು ನೋಡಿ ನಾಲ್ಕು ಜನ ನಗಬಾರದೆಂದರೆ ಈ ತಪ್ಪುಗಳನ್ನು ಮಾಡಬೇಡಿ.

Chanakya Niti: ಈ ಗುಣಗಳಿರುವ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಚಾಣಕ್ಯ

ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹಿತರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಆದರೆ ಸ್ನೇಹಿತರನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿರಬೇಕು. ಉತ್ತಮ ಸ್ನೇಹಿತರಿದ್ದರೆ ಜೀವನವೂ ಉತ್ತಮವಾಗಿರುತ್ತವೆ. ಅದರಲ್ಲೂ ಈ ಕೆಲವು ಗುಣಗಳಿರುವ ಸ್ನೇಹಿತರು ಪ್ರತಿಯೊಂದು ಹಂತದಲ್ಲೂ ನಿಮಗೆ ಬೆಂಬಲವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ನಿಮ್ಮ ಸ್ನೇಹಿತರಲ್ಲೂ ಆ ಗುಣಗಳಿವೆಯೇ ಎಂಬುದನ್ನು ಪರೀಕ್ಷಿಸಿ.

Chanakya Niti: 2026 ರಲ್ಲಿ ಯಶಸ್ಸು ನಿಮ್ಮದಾಗಲು ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ಅನುಸರಿಸಿ

ಹೊಸ ಉತ್ಸಾಹ, ಭರವಸೆಯೊಂದಿಗೆ ಹೊಸ ವರ್ಷ ಪ್ರಾರಂಭವಾಗಿದೆ. ಈ ವರ್ಷದಲ್ಲಿ ಸುಖ, ಸಮೃದ್ಧಿ, ಯಶಸ್ಸು ತಮ್ಮದಾಗಬೇಕೆಂದು, ಅಂದುಕೊಂಡ ಕಾರ್ಯಗಳನ್ನು ಸಾಧಿಸಬೇಕು ಎಂದು ಹೆಚ್ಚಿನವರು ಬಯಸುತ್ತಾರೆ. ಇದೇ ರೀತಿ ನೀವು ಸಹ 2026 ರ ಹೊಸ ವರ್ಷದಲ್ಲಿ ಅಪಾರ ಯಶಸ್ಸನ್ನು ಸಾಧಿಸಲು ಬಯಸುತ್ತೀರಾ, ಹಾಗಿದ್ರೆ ಆಚಾರ್ಯ ಚಾಣಕ್ಯರ ಈ ತತ್ವಗಳನ್ನು ಇಂದಿನಿಂದಲೇ ಅನುಸರಿಸಲು ಪ್ರಾರಂಭಿಸಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ