Chanakya Niti
ಚಾಣಕ್ಯ ನೀತಿ, ಪ್ರಾಚೀನ ಭಾರತೀಯ ವಿದ್ವಾಂಸ ಚಾಣಕ್ಯರಿಂದ ಕ್ರಿ.ಪೂ. 300 ರ ಸುಮಾರಿಗೆ ಸಂಯೋಜಿಸಲ್ಪಟ್ಟಿದೆ, ಇದು ಪೂರ್ಣವಾದ ಜೀವನಕ್ಕಾಗಿ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡುವ ಸಲಹೆಗಳ ಸಂಗ್ರಹವಾಗಿದೆ. ರಾಜ ಚಂದ್ರಗುಪ್ತ ಮೌರ್ಯನಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಣಕ್ಯನ ಬೋಧನೆಗಳು ಜೀವನ, ಆಡಳಿತ ಮತ್ತು ತಂತ್ರದ ವಿವಿಧ ಅಂಶಗಳನ್ನು ಒಳಗೊಂಡಿದೆ. ಮಾನವ ಸ್ವಭಾವ, ರಾಜಕೀಯ ಮತ್ತು ಅರ್ಥಶಾಸ್ತ್ರದ ಬಗ್ಗೆ ಅವರ ಒಳನೋಟಗಳು ಈ ಪಠ್ಯದಲ್ಲಿ ಅಡಕವಾಗಿವೆ. ಸಾಮಾನ್ಯವಾಗಿ ಚಾಣಕ್ಯರನ್ನು ಮ್ಯಾಕಿಯಾವೆಲ್ಲಿ, ಅರಿಸ್ಟಾಟಲ್ ಮತ್ತು ಪ್ಲೇಟೋನಂತಹ ಚಿಂತಕರಿಗೆ ಹೋಲಿಸಲಾಗುತ್ತದೆ. ಚಾಣಕ್ಯನ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ, ಆಧುನಿಕ ಜಗತ್ತಿನಲ್ಲಿ ಯಶಸ್ಸು, ನಾಯಕತ್ವ ಮತ್ತು ನೈತಿಕ ಜೀವನವನ್ನು ಬಯಸುವವರಿಗೆ ಸ್ಫೂರ್ತಿ ಮತ್ತು ಪ್ರಾಯೋಗಿಕ ಸಲಹೆಯ ಮೂಲವಾಗಿ ಕಾರ್ಯನಿರ್ವಹಿಸುತ್ತದೆ.
Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ
ನಮ್ಮನ್ನು ಎಲ್ಲರೂ ಇಷ್ಟಪಡಬೇಕು, ನಮ್ಮನ್ನು ಎಲ್ಲರೂ ಗೌರವಿಸಬೇಕು ಎಂದು ಬಯಸುತ್ತೇವೆ. ಈ ಗೌರವವು ಅತ್ಯಗತ್ಯ. ಇದು ವೈಯಕ್ತಿಕ ಮತ್ತು ವೃತ್ತಿಪೆ ಜೀವನದ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಈ ಗೌರವನ್ನು ಗಳಿಸಬೇಕು ಎಂದಾದರೆ ಈ ಕೆಲವೊಂದು ಅಭ್ಯಾಸಗಳನ್ನು ತ್ಯಜಿಸಬೇಕು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಚಾಣಕ್ಯರು ಹೇಳಿರುವಂತೆ ಯಾವ ಅಭ್ಯಾಸಗಳನ್ನು ತ್ಯಜಿಸುವ ಮೂಲಕ ಗೌರವವನ್ನು ಗಳಿಸಲು ಸಾಧ್ಯ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 3, 2026
- 8:05 pm
Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ
ಇಂದಿನ ಈ ದುಬಾರಿ ದುನಿಯಾದಲ್ಲಿ ನಾವು ಎಷ್ಟು ದುಡಿದರೂ ಸಾಲೋದೇ ಇಲ್ಲ. ಹೆಚ್ಚಿನವರು ಆದಾಯಕ್ಕಿಂತ ಹೆಚ್ಚು ಖರ್ಚನ್ನೇ ಮಾಡುತ್ತಿರುತ್ತಾರೆ. ಇದು ಮುಂದೊಂದು ದಿನ ಆರ್ಥಿಕ ಸಂಕಷ್ಟ ಎದುರಾಗಲು ಕಾರಣವಾಗಬಹುದು. ಹೀಗಿರುವಾಗ ನಿಮ್ಮ ಜೀವನದಲ್ಲಿ ಇಂತಹ ಆರ್ಥಿಕ ಸಮಸ್ಯೆಗಳು ಎದುರಾಗಬಾರದು ಎಂದಾದರೆ ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ತಪ್ಪದೇ ಪಾಲಿಸಿ.
- Malashree anchan
- Updated on: Jun 2, 2026
- 8:58 pm
Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ
ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ನೆಮ್ಮದಿಯಿಂದ ಜಜೀವನ ನಡೆಸಲು ತಾಳ್ಮೆ ಮತ್ತು ಚಿಂತನಶೀಲ ನಿರ್ಧಾರ ತೆಗೆದುಕೊಳ್ಳುವುದು ಅತ್ಯಗತ್ಯ. ಅದರಲ್ಲೂ ಈ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಂದಿಗೂ ಆತುರ ಪಡಬಾರದು ಇದರಿಂದ ಜೀವನವೇ ಹಾಳಾಗುವ ಸಾಧ್ಯತೆ ಇದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಜೀವನದಲ್ಲಿ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 1, 2026
- 7:21 pm
Chanakya Niti: ಈ ತಪ್ಪುಗಳು ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ
ಕೆಲವೊಮ್ಮೆ ನಮ್ಮ ನಡೆ, ನಾವು ಇಡುವಂತಹ ತಪ್ಪು ಹೆಜ್ಜೆಗಳು ನಮ್ಮ ಮುಂದಿನ ದಾರಿಗೆ ಮುಳುವಾಗುತ್ತದೆ. ಹೀಗೆ ತಪ್ಪು ಹೆಜ್ಜೆಗಳನ್ನಿಟ್ಟು ತಮ್ಮ ಸುಂದರ ಜೀವನವನ್ನು ತಮ್ಮ ಕೈಯಾರೆ ಹಾಳು ಮಾಡಿಕೊಂಡವರು ಅದೆಷ್ಟೋ ಜನರಿದ್ದಾರೆ. ಈ ನಾಲ್ಕು ತಪ್ಪುಗಳೇ ವ್ಯಕ್ತಿಯ ಜೀವನ ಹಾಳಾಗಲು ಮುಖ್ಯ ಕಾರಣ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹಾಗಿದ್ರೆ ಯಾವ ತಪ್ಪುಗಳು ನಮ್ಮ ಜೀವನ ಹಾಳಾಗಲು ಮುಖ್ಯ ಕಾರಣ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 30, 2026
- 6:59 pm
Chanakya Niti: ಭಾವನಾತ್ಮಕವಾಗಿ ಗಟ್ಟಿಗೊಳ್ಳಲು ಚಾಣಕ್ಯರು ಹೇಳಿರುವ ಈ ಗುಣಗಳನ್ನು ಬೆಳೆಸಿಕೊಳ್ಳಿ
ನಾವು ಮಾನಸಿಕವಾಗಿ, ಭಾವನಾತ್ಮಕವಾಗಿ ಬಲಶಾಲಿಯಾದಾಗ ಮಾತ್ರ ಜೀವನದಲ್ಲಿ ಬರುವ ಎಂತಹದ್ದೇ ಕಷ್ಟಗಳನ್ನು ಎದುರಿಸಿ ನಿಲ್ಲಲು ಸಾಧ್ಯ. ಆದರೆ ಇಂದಿನ ಈ ಕಾಲಘಟ್ಟದಲ್ಲಿ ಜೀವನದಲ್ಲಿ ಸಮಸ್ಯೆಗಳು ಎದುರಾದಾಗ ಅದನ್ನು ಎದುರಿಸಿ ನಿಲ್ಲದೆ, ಹೆದರಿ ಓಡಿ ಹೋಗುವವರೇ ಹೆಚ್ಚು. ಹೀಗಿರುವಾಗ ಚಾಣಕ್ಯರು ಹೇಳಿರುವ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ನಿಮ್ಮ ವ್ಯಕ್ತಿತ್ವವನ್ನು ಬಲಗೊಳಿಸಿ.
- Malashree anchan
- Updated on: May 24, 2026
- 10:11 pm
Chanakya Niti: ಈ ಒಂದು ಸಣ್ಣ ಅಭ್ಯಾಸ ನಿಮ್ಮನ್ನು ಬಡತನದ ಕೂಪಕ್ಕೆ ನೂಕಬಹುದು… ಎಚ್ಚರ!
ಒಬ್ಬ ವ್ಯಕ್ತಿಯ ಉನ್ನತಿ ಮತ್ತು ಅವನತಿ ಆತನ ಅಭ್ಯಾಸಗಳು, ನಡವಳಿಕೆಯ ಮೇಲೆ ನಿಂತಿರುತ್ತದೆ. ಒಳ್ಳೆಯ ಅಭ್ಯಾಸಗಳು ವ್ಯಕ್ತಿಯನ್ನು ಉತ್ತಮನನ್ನಾಗಿ ಮಾಡುವಂತೆ, ಕೆಟ್ಟ ಅಭ್ಯಾಸಗಳು ಆತನ ಅವನತಿಗೆ ಕಾರಣವಾಗುತ್ತದೆ. ಅದೇ ರೀತಿ ವ್ಯಕ್ತಿಯ ಈ ಒಂದು ಅಭ್ಯಾಸ ಆತನನ್ನು ಬಡತನಕ್ಕೆ ನೂಕುತ್ತದೆ ಎಂದು ಆಚಾರ್ಯ ಚಾಣಕ್ಯರು. ಚಾಣಕ್ಯರು ಹೇಳಿರುವಂತೆ ವ್ಯಕ್ತಿಯ ಯಾವ ಒಂದು ಅಭ್ಯಾಸ ಬಡತನಕ್ಕೆ ಕಾರಣವಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 23, 2026
- 6:48 pm
Chanakya Niti: ಪುರುಷರೇ…. ನಿಮ್ಮ ಹೆಂಡ್ತಿಯ ಈ ಸಂಗತಿಯನ್ನು ಯಾರ ಬಳಿಯೂ ಹೇಳಬೇಡಿ
ನಮ್ಮ ಜೀವನದ ಕೆಲವು ರಹಸ್ಯಗಳನ್ನು ನಾವು ಬೇರೆಯವರೊಂದಿಗೆ ಎಂದಿಗೂ ಹಂಚಿಕೊಳ್ಳಬಾರದು. ಇದರಿಂದ ಒಳ್ಳೆಯದಕ್ಕಿಂತ ಕೆಟ್ಟದ್ದಾಗುವುದೇ ಹೆಚ್ಚು. ಅದರಲ್ಲೂ ಗಂಡನಾದವನು ತನ್ನ ಹೆಂಡತಿಯ ಈ ಕೆಲವೊಂದು ವಿಚಾರಗಳನ್ನು ತಪ್ಪಿಯೂ ಯಾರ ಬಳಿಯೂ ಹೇಳಬಾರದು, ಏನಾದ್ರೂ ಈ ತಪ್ಪನ್ನು ಮಾಡಿದರೆ ಸುಂದರ ಸಂಸಾರ ಹಾಳಾಗುವ ಸಾಧ್ಯತೆ ಇರುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಪತಿ ತನ್ನ ಪತ್ನಿಗೆ ಸಂಬಂಧಿಸಿದ ಯಾವ ವಿಚಾರಗಳನ್ನು ಯಾರಿಗೂ ಹೇಳಬಾರದು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 21, 2026
- 7:29 pm
Chanakya Niti: ಈ ಗುಣಗಳಿದ್ದರೆ ಜನ ನಿಮ್ಮನ್ನು ಸುಲಭವಾಗಿ ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಎಚ್ಚರ…!
ಪ್ರತಿಯೊಬ್ಬರಿಗೂ ಸ್ವಂತ ಬುದ್ಧಿ ಅನ್ನೋದು ಇರುತ್ತೆ. ಅದರಲ್ಲಿ ಕೆಲವರು ತಮಗೆ ಸ್ವಂತ ಬುದ್ಧಿ ಇದ್ದರೂ ಕೂಡ ಇತರರ ಮಾತನ್ನೇ ಅತಿಯಾಗಿ ಕೇಳುತ್ತಾರೆ, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿದ್ದರೂ ಇತರರ ಅಭಿಪ್ರಾಯಗಳನ್ನು ಕೇಳುತ್ತಾರೆ. ಕ್ರಮೇಣ ಇವರು ಇತರರರ ನಿಯಂತ್ರಣದಲ್ಲೇ ಬದುಕುತ್ತಾರೆ. ಇದಕ್ಕೆ ಇವರ ಕೆಲವು ಅಭ್ಯಾಸಗಳೇ ಕಾರಣ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ನಿಮ್ಮಲ್ಲೂ ಆ ಗುಣಗಳಿದ್ದರೆ ತಕ್ಷಣ ಅದನ್ನು ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ನೀವು ಕೂಡ ಇತರರ ಕೈಗೊಂಬೆಯಾಗಿ ಬದುಕಬೇಕಾಗುತ್ತದೆ.
- Malashree anchan
- Updated on: May 20, 2026
- 9:34 pm
Chanakya Niti: ದಾಂಪತ್ಯ ಜೀವನ ಸುಖವಾಗಿರಬೇಕೆಂದರೆ ಗಂಡ-ಹೆಂಡತಿ ಹೀಗಿರಬೇಕೆಂದಿದ್ದಾರೆ ಚಾಣಕ್ಯ
ಆಚಾರ್ಯ ಚಾಣಕ್ಯರು ಸುಖ ದಾಂಪತ್ಯಕ್ಕೆ ಸಂಬಂಧಿಸಿದ ಹಲವು ಸಲಹೆಗಳನ್ನು ನೀಡಿದ್ದಾರೆ. ಗಂಡನಾದವನು ಹೇಗಿರಬೇಕು, ಎಂತಹ ಸಂಗಾತಿ ಪತಿಗೆ ಅದೃಷ್ಟ ತರುತ್ತಾಳೆ ಹೀಗೆ ಗಂಡ ಹೆಂಡತಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ದಾಂಪತ್ಯ ಜೀವನ ಸಂತೋಷದಿಂದ ಸಾಗಲು ಪತಿ ಪತ್ನಿಯರಲ್ಲಿ ಈ ಮೂರು ಗುಣಗಳು ಇರಲೇಬೇಕು ಎಂಬುದನ್ನು ಸಹ ಹೇಳಿದ್ದಾರೆ. ಅವು ಯಾವುವು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 19, 2026
- 9:32 pm
Chanakya Niti: ಈ ನಿಯಮವನ್ನು ಪಾಲಿಸಿದರೆ ಜೀವನದಲ್ಲಿ ಸಂತೋಷ, ಶಾಂತಿ ಸದಾ ಕಾಲ ಇರುತ್ತದೆ
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸುಖ-ಶಾಂತಿ ಹಾಗೂ ನೆಮ್ಮದಿ ಬೇಕೆಂದು ಬಯಸುತ್ತಾರೆ. ಆದರೆ ಅನೇಕರಿಗೆ ಶಾಂತಿ, ಸಂತೋಷ ನೆಲೆಸಲು ಏನು ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಿರುವಾಗ ಚಾಣಕ್ಯರ ಕೆಲವೊಂದು ನಿಯಮಗಳನ್ನು ಪಾಲಿಸಬಹುದು. ಆಚಾರ್ಯ ಚಾಣಕ್ಯರು ಸಂಘರ್ಷ, ಅನಗತ್ಯ ಮನಸ್ತಾಪಗಳನ್ನು ನಿವಾರಿಸಲು ಮತ್ತು ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಸದಾ ಕಾಲ ಇರುವಂತೆ ಮಾಡಲು ಕೆಲವು ಪರಿಹಾರಗಳನ್ನು ನೀಡಿದ್ದಾರೆ. ಇದನ್ನು ಪಾಲಿಸುವ ಮೂಲಕ ನೀವು ನೆಮ್ಮದಿಯ ಜೀವನ ನಡೆಸಬಹುದು.
- Malashree anchan
- Updated on: May 14, 2026
- 9:04 pm
Chanakya Niti: ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ
ಕೆಲವೊಮ್ಮೆ ನಾವು ನಮ್ಮ ಕೆಲವೊಂದು ರಹಸ್ಯಗಳನ್ನು, ವೈಯಕ್ತಿಕ ವಿಚಾರಗಳನ್ನು ಆಪ್ತ ಸ್ನೇಹಿತರು ಅಥವಾ ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳುತ್ತೇವೆ. ಎಷ್ಟೇ ಆಪ್ತರಾಗಿದ್ದರೂ ಸರಿ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಅವರೊಂದಿಗೆ ಹಂಚಿಕೊಳ್ಳಬಾರದು, ಇದರಿಂದ ನಮಗೆ ಹಾನಿ ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾವ ಸಂಗತಿಗಳನ್ನು ಯಾರ ಬಳಿಯೂ ಹಂಚಿಕೊಳ್ಳಬಾರದು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 13, 2026
- 8:27 pm
Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ
ಮನೆಯ ಶಾಂತಿ, ನೆಮ್ಮದಿ ಮನೆಯ ಸದಸ್ಯರ ಸ್ವಭಾವ, ಅವರ ಗುಣ ನಡತೆಯ ಮೇಲೆ ಅವಲಂಬಿತವಾಗಿರುತ್ತವೆ. ಯಾವ ಮನೆಯ ಸದಸ್ಯರು ಸದ್ಗುಣಗಳನ್ನು ಹೊಂದಿರುತ್ತಾರೋ, ಅವರ ಮನೆಯಲ್ಲಿ ನೆಮ್ಮದಿಯೂ ಇರುತ್ತದೆ. ಅದರಲ್ಲೂ ಯಾವ ಮನೆಯಲ್ಲಿ ಈ ಕೆಲವೊಂದು ಗುಣಗಳನ್ನು ಹೊಂದಿರುವ ಮಹಿಳೆಯರು ಇರುತ್ತಾರೋ, ಅಂತಹ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಮಹಿಳೆಯ ಯಾವ ಗುಣಗಳು ಮನೆಯನ್ನು ಸ್ವರ್ಗವನ್ನಾಗಿಸುತ್ತದೆ ಎಂಬುದನ್ನು ನೋಡೋಣ ಬನ್ನಿ,
- Malashree anchan
- Updated on: May 12, 2026
- 6:02 pm