Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Super Kings

Chennai Super Kings

Chennai Super Kings

IPL 2025: ಬದಲಿ ಆಟಗಾರನಾಗಿ ಸಿಎಸ್​ಕೆ ತಂಡ ಸೇರಿದ ಬೇಬಿ ಎಬಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್

CSK Signs Explosive Batter Dewald Brevis: ಚೆನ್ನೈ ಸೂಪರ್ ಕಿಂಗ್ಸ್ ತಂಡವು 2025ರ ಐಪಿಎಲ್‌ನಲ್ಲಿ ಗಾಯಗೊಂಡ ಗುರ್ಕೀರತ್ ಸಿಂಗ್ ಬದಲಿಗೆ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈ ಸೀಸನ್‌ನಲ್ಲಿ ಚೆನ್ನೈನ ಬ್ಯಾಟಿಂಗ್ ದುರ್ಬಲವಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬ್ರೆವಿಸ್ ಅವರ ಅದ್ಭುತ ಟಿ20 ದಾಖಲೆ ಮತ್ತು ಪ್ರಸ್ತುತ ಉತ್ತಮ ಫಾರ್ಮ್ ಸಿಎಸ್‌ಕೆಗೆ ಹೊಸ ಉತ್ಸಾಹ ತುಂಬಲಿದೆ.

ಧೋನಿ ಜೆರ್ಸಿ ಗಿಫ್ಟ್; ಮಾಸ್ಟರ್​​ಕಾರ್ಡ್​​ನಿಂದ ಸಿಎಸ್​​​ಕೆ ಕೋ-ಬ್ರ್ಯಾಂಡ್ ಕ್ರೆಡಿಟ್ ಕಾರ್ಡ್​​ಗಳ ಬಿಡುಗಡೆ

Mastercard releases CSK co-branded credit cards: ಸಿಎಸ್​​ಕೆ ಕೋ-ಬ್ರ್ಯಾಂಡಿಂಗ್ ಇರುವ ಎರಡು ಕ್ರೆಡಿಟ್ ಕಾರ್ಡ್​​​ಗಳನ್ನು ಸಿಟಿ ಯೂನಿಯನ್ ಬ್ಯಾಂಕ್ ಹಾಗೂ ಮಾಸ್ಟರ್​​ಕಾರ್ಡ್ ಸಂಸ್ಥೆಗಳು ಬಿಡುಗಡೆ ಮಾಡಿವೆ. ಸಿಎಸ್​​​ಕೆ ಮಾಸ್ಟರ್​​ವರ್ಲ್ಡ್ ಕ್ರೆಡಿಟ್ ಕಾರ್ಡ್ ಮತ್ತು ಸಿಎಸ್​​​ಕೆ ಮಾಸ್ಟರ್ ಕ್ರೆಡಿಟ್ ಕಾರ್ಡ್ ಲಭ್ಯ ಇವೆ. ಸಿಎಸ್​​ಕೆ ಮತ್ತು ಧೋನಿ ಫ್ಯಾನ್ಸ್​​​ಗೆ ಜೆರ್ಸಿಗಳು ವೆಲ್ಕಂ ಗಿಫ್ಟ್ ಆಗಿ ಸಿಗುತ್ತವೆ. ಪ್ರಮುಖ ರೆಸ್ಟೋರೆಂಟ್​​​ಗಳಲ್ಲಿ ಡೈನಿಂಗ್ ಡಿಸ್ಕೌಂಟ್ ಮತ್ತಿತರ ಆಫರ್ಸ್ ಇವೆ.

IPL 2025: ಐಪಿಎಲ್​ ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಬಿಸಿಸಿಐ ಎಚ್ಚರಿಕೆ!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್) ವೇಳೆ ಫಿಕ್ಸಿಂಗ್ ಭೀತಿ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫಿಕ್ಸಿಂಗ್ ಪ್ರಕರಣದ ಅಡಿಯಲ್ಲಿ 2 ವರ್ಷಗಳ ಕಾಲ ಐಪಿಎಲ್​ನಿಂದ ಬ್ಯಾನ್ ಆಗಿತ್ತು. ಇದೀಗ ಐಪಿಎಲ್ 2025 ಕ್ಕೂ ಮ್ಯಾಚ್ ಫಿಕ್ಸಿಂಗ್ ಭೀತಿ ಎದುರಾಗಿದೆ.

MS Dhoni: ಧೋನಿಗೆ ಗಾಯ: ಮತ್ತೆ ಬದಲಾಗುತ್ತಾ CSK ನಾಯಕ

IPL 2025 MS Dhoni: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರುತುರಾಜ್ ಗಾಯಕ್ವಾಡ್ ಅವರ ಮುಂದಾಳತ್ವದಲ್ಲಿ ಕಣಕ್ಕಿಳಿದಿತ್ತು. ಆದರೆ ಮೊಣಕೈ ಮೂಳೆ ಮುರಿತಕ್ಕೊಳಗಾಗಿರುವ ಕಾರಣ ರುತುರಾಜ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಕೂಡ ಗಾಯಗೊಂಡಿದ್ದಾರೆ.

VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್

IPL 2025 CSK vs LSG: ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 166 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡ ಈ ಗುರಿಯನ್ನು 19.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: 30 ಪಂದ್ಯ ಪೂರ್ಣ: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025 Playoffs race: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳನ್ನು ಪಡೆದರೆ ಸಾಕು. ಇದೀಗ ಎಲ್ಲಾ ತಂಡಗಳ 6 ಪಂದ್ಯಗಳು ಮುಗಿದಿವೆ. ಅತ್ತ ಟೂರ್ನಿಯ 30 ಪಂದ್ಯಗಳು ಸಹ ಪೂರ್ಣಗೊಂಡಿವೆ. ಇದರ ಬೆನ್ನಲ್ಲೇ ಪ್ಲೇಆಫ್ಸ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಅದರಂತೆ ಈ ಬಾರಿ ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಇನ್ನು ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡುವುದಾದರೆ...

VIDEO: ಧೋನಿ ಚಮತ್ಕಾರ… ಹೀಗೂ ರನೌಟ್ ಮಾಡಬಹುದು!

IPL 2025 CSK vs LSG: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 166 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 19.3 ಓವರ್​ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ.

MS Dhoni: ಒಂದೇ ಕೈಯಿಂದ ಸಿಕ್ಸ್ ಸಿಡಿಸಿ 11 ಎಸೆತಗಳಲ್ಲಿ ಪಂದ್ಯವನ್ನೇ ತಿರುಗಿಸಿದ ಧೋನಿ: ಸಿಎಸ್‌ಕೆಗೆ ಗೆಲುವು ತಂದುಕೊಟ್ಟಿದ್ದು ಹೀಗೆ

LSG vs CSK, IPL 2025: ಲಕ್ನೋ ವಿರುದ್ಧ ಸಿಎಸ್ಕೆ ತಂಡ ಗೆಲ್ಲಲು 30 ಎಸೆತಗಳಲ್ಲಿ 55 ರನ್ ಅಗತ್ಯವಿದ್ದಾಗ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಸ್‌ಗೆ ಬಂದರು. ಆದರೆ ಅದಾದ ನಂತರ ಧೋನಿ ಎಂತಹ ಇನ್ನಿಂಗ್ಸ್ ಆಡಿದರು ಎಂದರೆ ಪಂದ್ಯದ ಗತಿಯೇ ಬದಲಾಯಿತು. ಅವರು ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 26 ರನ್ ಗಳಿಸಿ ಅಜೇಯರಾಗುಳಿದರು.

IPL 2025: ನಾವು ಅಂದುಕೊಂಡಂತೆ ಏನೂ ನಡೆದಿಲ್ಲ, ಅದಕ್ಕೆ ಗೆಲ್ತಿರಲಿಲ್ಲ: ಧೋನಿ

IPL 2025 CSK vs LSG: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 166 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 19.3 ಓವರ್​ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ.

IPL 2025: ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯ: ಸೋಲಿಗೆ ಕಾರಣ ರಿಷಭ್ ಪಂತ್..!

IPL 2025 CSK vs LSG: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 166 ರನ್​ ಕಲೆಹಾಕಿದರೆ, ಈ ಗುರಿಯನ್ನು ಸಿಎಸ್​ಕೆ ತಂಡವು 19.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ.

ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ
ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ